Search


Post by Tags

  • Home
  • >
  • Post by Tags

ಬಿಜೆಪಿ ವಿರುದ್ಧ ಅಣ್ಣಾಮಲೈ ಆಕ್ರೋಶ; ನೀಟ್ ಪರೀಕ್ಷೆ ರದ್ದುಗೊಳಿಸಲು ಆಗ್ರಹ

ಕಳೆದ ಐದು ವರ್ಷಗಳಲ್ಲಿ ಮೂರು ಬಾರಿ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ದೇಶದ ಪರೀಕ್ಷಾ ವ್ಯವಸ್ಥೆಯ ಗಂಭೀರ ವೈಫಲ್ಯ ಎಂದು ಮಾಜಿ ಬಿಜೆಪಿ ನಾಯಕ ಕೆ. ಅಣ್ಣಾಮಲೈ ಕೇಂದ್ರ ಸರ್ಕಾರದ

71 Views | 2026-07-22 21:44:46

More

ಕಾಕ್ರೋಚ್ ಪ್ರತಿಭಟನೆ ವೇಳೆ ಲಾಠಿಚಾರ್ಜ್: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ನೋಟಿಸ್

ಜುಲೈ 20ರಂದು ಸಂಸತ್ ಚಲೋ ಪ್ರತಿಭಟನೆಯ ವೇಳೆ ಸಿಜೆಪಿ (CJP) ಪ್ರತಿಭಟನಾಕಾರರ ಮೇಲೆ ಪೊಲೀಸರು ಅತಿಯಾದ ಬಲಪ್ರಯೋಗ ನಡೆಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರ

91 Views | 2026-07-22 21:50:25

More

ಕಾಕ್ರೋಚ್ ಪ್ರತಿಭಟನೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಬೆಂಬಲ

ದೇಶದ್ಯಾಂತ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಬೆಂಬಲ ಸೂಚಿಸಿದ್ದಾರೆ. ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕ

74 Views | 2026-07-23 11:17:52

More

ವಿದ್ಯಾರ್ಥಿಗಳ ಬೆಂಬಲಕ್ಕೆ ಇಳಿದ ಅಣ್ಣ ಹಜಾರೆ; ಮುಂಬೈನಲ್ಲಿ ಮೌನ ಪ್ರತಿಭಟನೆ

ದೇಶದ್ಯಂತ ವಿದ್ಯಾರ್ಥಿಗಳು ಕೈಗೊಂಡಿರುವ ಪ್ರತಿಭಟನೆಗೆ ಅಣ್ಣಾ ಹಜಾರೆ ಬೆಂಬಲ ಸೂಚಿಸಿ ಮಹಾರಾಷ್ಟ್ರದ ಅಹಿಲ್ಯಾನಗರದಲ್ಲಿ ಮೌನ ಪ್ರತಿಭಟನೆ ಆರಂಭಿಸಿದ್ದಾರೆ. ಈ ವೇಳೆ ಅವರು ವಿದ್ಯಾರ್ಥಿಗಳ ಮೇಲೆ ನ

92 Views | 2026-07-24 09:04:19

More

ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ: ಆಸ್ಪತ್ರೆ ಬಂದು ಜ್ಯೂಸ್ ಕುಡಿಸಿದ ಜೆ.ಪಿ.ನಡ್ಡಾ

ದೇಶಾದ್ಯಂತ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ಹಾಗೂ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತರಬೇಕೆಂದು ಒತ್ತಾಯಿಸಿ ಕಳೆದ 26 ದಿನಗಳಿಂದ ನಿರಂತರ ಉಪವಾಸ ಸತ್ಯಾಗ್ರಹ ನಡೆಸುತ್ತಿದ

87 Views | 2026-07-24 09:14:40

More

ಯುವಕರನ್ನ ದೇಶದ್ರೋಹಿಗಳಂತೆ ನಡೆಸಿಕೊಳ್ಳುತ್ತಿದ್ದಾರೆ ; ಮೋದಿ ವಿರುದ್ಧ ಸೋನಿಯಾ ಗಾಂಧಿ ವಾಗ್ದಾಳಿ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ದೇಶಾದ್ಯಂತ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆಗಳ ನಡುವೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೇಂದ್ರ ಸರ

1016 Views | 2026-07-24 11:19:24

More

ಇನ್ಮುಂದೆ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ರೆ 10 ವರ್ಷ ಜೈಲು; ಮೋದಿ ಸರ್ಕಾರದಿಂದ ಮಹತ್ವದ ನಿರ್ಧಾರ!

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ದೇಶದ್ಯಾಂತ ಹಲವೆಡೆ ಪ್ರತಿಭಟನೆಗಳು ಜರುಗುತ್ತಿವೆ. ಇದೀಗ ಇದರಿಂದ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರ ದೇಶದಲ್ಲಿ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್

185 Views | 2026-07-24 13:18:34

More

ಅಭಿಜಿತ್ ದೀಪ್ಕೆಗೆ ಟೈಫಾಯ್ಡ್; ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡ ದೀಪ್ಕೆ

ದೇಶಾದ್ಯಂತ ಪರೀಕ್ಷಾ ಅಕ್ರಮಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗೆ ನೇತೃತ್ವ ವಹಿಸಿರುವ ಸಿಜೆಪಿ (CJP) ಮುಖ್ಯಸ್ಥ ಅಭೀಜಿತ್ ದೀಪ್ಕೆ ಅವರಿಗೆ

84 Views | 2026-07-27 08:34:50

More

ಪ್ರತಿಭಟನೆಯ ಗೆಲುವಿನ ಸಂಭ್ರಮದಲ್ಲಿ ಅಭಿಜಿತ್ ದೀಪ್ಕೆ ಕುಟುಂಬ; ಭಾವುಕರಾದ ತಂದೆ-ತಾಯಿ

ಕೇಂದ್ರ ಸರ್ಕಾರ ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳನ್ನು ಒಪ್ಪಿಕೊಂಡು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬಳಿಕ ಸಿಜೆಪಿ (CJP) ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರ ಕುಟುಂಬದಲ್ಲ

75 Views | 2026-07-27 08:33:12

More

ಮೋದಿ ವಿರುದ್ಧ ಅಸ್ಸಾಂ ಬಿಜೆಪಿ ಸಚಿವನ ಪುತ್ರಿ ಪ್ರತಿಭಟನೆ; ಹಿಮಂತ ಬಿಸ್ವ ಶರ್ಮಾ ಪ್ರತಿಕ್ರಿಯೆ

ಅಸ್ಸಾಂ ಸರ್ಕಾರದ ಕಂದಾಯ ಸಚಿವ ಹಾಗೂ ಎಜಿಪಿ (AGP) ಹಿರಿಯ ನಾಯಕ ಕೇಶವ್ ಮಹಾಂತ ಅವರ ಪುತ್ರಿ ದಿಬಿಸಾ ಮಹಾಂತ ಗುವಾಹಟಿಯಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರದ

60 Views | 2026-07-27 08:32:39

More

ಪರೀಕ್ಷಾ ವ್ಯವಸ್ಥೆ ಸಂಪೂರ್ಣ ಬದಲಿಸಲು ಸರ್ಕಾರದ ಮಹತ್ವದ ನಿರ್ಧಾರ; ಮೋದಿ ಮಾಹಿತಿ

ನೀಟ್-ಯುಜಿ 2026 ಪರೀಕ್ಷೆಯಲ್ಲಿ ನಡೆದ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ದೇಶಾದ್ಯಂತ ಭುಗಿಲೆದ್ದ ವಿದ್ಯಾರ್ಥಿಗಳ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪರೀಕ್ಷಾ ವ್ಯವಸ್ಥೆ

82 Views | 2026-07-27 08:31:58

More

ಯುವಕರನ್ನು ಹೀಗಳೆಯಬೇಡಿ; ಕಂಗನಾ ಹೇಳಿಕೆಗೆ ಸೋನು ಸೂದ್ ತೀಕ್ಷ್ಣ ತಿರುಗೇಟು

ಇತ್ತೀಚೆಗೆ ವಿದ್ಯಾರ್ಥಿ ಪ್ರತಿಭಟನೆಗಳ ಬಗ್ಗೆ ಪ್ರತಿಕ್ರಿಯಿಸಿದ್ದ ಕಂಗನಾ, ಕೆಲ ಪ್ರತಿಭಟನಾಕಾರರನ್ನು ಉದ್ದೇಶಿಸಿ ಅವಹೇಳನಕಾರಿ ಪದ ಬಳಸಿದ್ದರು. ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚ

54 Views | 2026-07-29 21:52:52

More

ಜಂತರ್‌ ಮಂತರ್‌ನಲ್ಲಿ ಅವಹೇಳನಕಾರಿ ಹೇಳಿಕೆ: ಯುವಕರನ್ನು ಕ್ಷಮಿಸಿದ ಮೋದಿ, ‘ಅವರು ನಮ್ಮ ಮಕ್ಕಳಿದ್ದಂತೆ

ಜಂತರ್‌ ಮಂತರ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ತಮ್ಮ ವಿರುದ್ಧ ಹಾಗೂ ತಮ್ಮ ದಿವಂಗತ ತಾಯಿಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಯುವಕರಿಗೆ ಪ್ರಧಾನಿ ನರೇಂದ್ರ ಮೋದಿ ಕ್ಷಮೆ ನೀಡಿದ್ದಾರೆ. ಘಟನೆಯ

74 Views | 2026-08-01 12:27:49

More

ಮಗಳನ್ನು ಕ್ಷಮಿಸಿ ಹೊಸ ಜೀವನ ಕೊಟ್ಟ ಮೋದಿ: ಬಾಲಕಿಯ ತಾಯಿ ಭಾವುಕ ಪ್ರತಿಕ್ರಿಯೆ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರತಿಭಟನೆ ವೇಳೆ ಅವಾಚ್ಯ ಪದಗಳನ್ನು ಬಳಸಿದ್ದ ಅಪ್ರಾಪ್ತ ಬಾಲಕಿಯನ್ನು ಕ್ಷಮಿಸುವ ಮೂಲಕ ಪ್ರಧಾನಿ ಮೋದಿ ಆಕೆಗೆ ಹೊಸ ಜೀವನ ನೀಡಿದ್ದಾರೆ ಎಂದು ಬಾಲಕಿಯ ತಾಯಿ ಭಾ

59 Views | 2026-08-03 11:31:01

More

ನನ್ನ ದಾಖಲೆ ತೋರಿಸುತ್ತೇನೆ; ಚಕ್ರವರ್ತಿಗಳು ಪದವಿ ಪತ್ರ ತೋರಿಸಿ: ಅಭಿಜಿತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶ ಹೊಂದಿಲ್ಲ ಎಂದು ಸಂಸ್ಥಾಪಕ ಅಭಿಜಿತ್ ದೀಪ್ಕೆ ಸ್ಪಷ್ಟಪಡಿಸಿದ್ದಾರೆ. ಯುವಕರ ಹಕ್ಕುಗಳು ಮತ್ತು ಶಿಕ್ಷಣಕ್ಕೆ

151 Views | 2026-08-04 08:58:32

More

"ಜೆನ್ Z ದೇಶದ್ರೋಹಿಗಳಲ್ಲ, ಅವರು ದೇಶಭಕ್ತರು"; RSS ಮುಖ್ಯಸ್ಥ ಮೋಹನ್ ಭಾಗವತ್

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಂದಿನ ಯುವಜನತೆ, ವಿಶೇಷವಾಗಿ Gen Z ಮತ್ತು Gen Alpha ಕುರಿತು ವಿಸ್ತಾರವಾಗಿ ಮಾತನಾಡಿದರು. ಇತ್ತೀಚಿನ ವಿ

70 Views | 2026-08-06 23:12:24

More

ಕಾಂಗ್ರೆಸ್ ಬಗ್ಗೆ ಪ್ರಶ್ನೆ ಕೇಳಿ ಟ್ರೋಲ್ ಆಗಿದ್ದೇನೆ; ರಾಹುಲ್ ವಿರುದ್ಧ ಸೋನಂ ಬೇಸರ

ಲಡಾಖ್ ಹೋರಾಟಗಾರ ಸೋನಂ ವಾಂಗ್ಚುಕ್ ಅವರು ತಮ್ಮ ಉಪವಾಸ ಸತ್ಯಾಗ್ರಹದ ವೇಳೆ ನಡೆದ ಘಟನೆಗಳನ್ನು ನೆನಪಿಸಿಕೊಂಡು ರಾಜಕೀಯ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಉಪವಾಸವನ್ನು ಅಂತ್ಯ

56 Views | 2026-08-10 13:12:44

More

Gen Zಗೆ ಮೋದಿ ಸಂದೇಶ: ‘ನಿಮ್ಮ ನಿರ್ಧಾರಗಳು ವಿಕಸಿತ ಭಾರತದ ಪಯಣಕ್ಕೆ ದಿಕ್ಕು ನೀಡಲಿವೆ’

ಐಐಟಿ ದೆಹಲಿಯ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಮೋದಿ, ತಂತ್ರಜ್ಞಾನ ಮತ್ತು ಜಾಗತಿಕ ಪರಿಸ್ಥಿತಿಗಳು ವೇಗವಾಗಿ ಬದಲಾಗುತ್ತಿವೆ. ಮುಂದಿನ 20–30 ವರ್ಷಗಳಲ್ಲಿ ಜಗತ್ತು ಹೇಗಿರಲಿದೆ ಎಂಬುದನ್ನು ನ

85 Views | 2026-08-10 13:06:49

More

ಶಾಲೆ ಪರಿಶೀಲಿಸಲು ಬಂದ ಸಿಜೆಪಿ ಕಾರ್ಯಕರ್ತರಿಗೆ ಅಟ್ಟಾಡಿಸಿಕೊಂಡು ಹೊಡೆದ ಗ್ರಾಮಸ್ಥರು

ರಾಜಸ್ಥಾನದ ಶಾಲೆಯೊಂದನ್ನು ಪರಿಶೀಲಿಸಲು ತೆರಳಿದ್ದ ಸಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಯಾಗಿರುವ ಘಟನೆ ಜೈಪುರದ ರಾಂಪುರ ಎಂಬ ಗ್ರಾಮದಲ್ಲಿ ನಡೆದಿದೆ. ಈ ಘಟನೆಯನ್ನ ಸಿಜೆಪಿ ಮುಖ್ಯಸ್ಥ ಅಭಿಜಿತ್ ದೀಪ

148 Views | 2026-08-21 12:57:34

More

ಜಂತರ್‌ ಮಂತರ್‌ನಲ್ಲಿ ಪೆಲಟ್‌ ಗನ್‌ ಬಳಕೆ; ಪ್ರತಿಭಟಿಸಿ FIR ದಾಖಲಿಸಿದ ರಾಹುಲ್‌ ಗಾಂಧಿ

ಜಂತರ್‌ ಮಂತರ್‌  ಪ್ರತಿಭಟನೆ ವೇಳೆ ಭದ್ರತಾ ಪಡೆ ಬಳಸಿದ ಪೆಲಟ್‌ ಗನ್‌ನಿಂದ ಗಾಯಗೊಂಡಿದ್ದ ಯುವಕನ ದೂರು ದಾಖಲಿಸುತ್ತಿಲ್ಲ ಎಂದು ರಾಹುಲ್‌ ಗಾಂಧಿ ಪ್ರತಿಭಟನೆ ನಡೆಸಿದ್ದರು, ರಾಹುಲ್‌ ಪ್ರತಿಭಟನೆ

66 Views | 2026-08-21 21:04:29

More