ಧಣಿವರಿಯದ ನಾಯಕ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರಿಂದು 94ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಭಾಷಯ ಕೋರಿದರು
34 Views | 2026-05-18 20:32:22
Moreಕಳೆದ ಕೆಲ ದಿನಗಳ ಹಿಂದೆ ಗುಜರಾತ್ನಲ್ಲಿ ಮನೆ ಬಾಡಿಗೆ ಕಟ್ಟಲಾಗದ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಮನೆ ಮಾಲೀಕ ಅತ್ಯಾಚಾರ ನಡೆಸಿದ ಪ್ರಕರಣವನ್ನು ಕೂಡ ಉಲ್ಲೇಖಿಸಿದರು.
152 Views | 2026-05-20 11:39:39
Moreಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
79 Views | 2026-05-24 19:27:26
Moreನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಬಗ್ಗೆ ರಾಜ್ಯ ಕಾಂಗ್ರೆಸ್ನಲ್ಲಿ ಬಿಸಿಬಿಸಿ ಚರ್ಚೆಯ ನಡುವೆಯೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಹೈಕಮಾಂಡ್ನಿಂದ ಬು
63 Views | 2026-05-25 21:07:27
Moreಹೊಸ ಸಿಎಂ ಆಯ್ಕೆಯಾದ ನಂತರ ಯತೀಂದ್ರ ಸಿದ್ದರಾಮಯ್ಯರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡುತ್ತೇವೆ ಎಂಬ ಭರವಸೆಯನ್ನ ಕಾಂಗ್ರೆಸ್ ಹೈಕಮಾಂಡ್ ಸಿದ್ದುಗೆ ನೀಡಲಾಗಿದೆ ಎನ್ನಲಾಗಿದೆ.
81 Views | 2026-05-27 08:37:17
Moreಕಾರ್ಮಿಕರ ಕನಿಷ್ಟ ವೇತನವನ್ನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದಾಗಿ ಬೆಂಗಳೂರಲ್ಲಿ ಕಾರ್ಮಿಕರ ಕನಿಷ್ಟ ವೇತನ 23,376 ರೂಗೆ ಏರಿಕೆಯಾಗಲಿದ್ದು, ರಾಜ್ಯದ ಉಳಿದೆಡೆ 21,251
76 Views | 2026-05-27 11:22:29
Moreಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರನ್ನ ಭೇಟಿಯಾಗಿ
105 Views | 2026-05-28 08:12:41
Moreಸಿದ್ದರಾಮಯ್ಯನವರು ಸಂಜೆ ವೇಳೆಗೆ ರಾಜೀನಾಮೆ ನೀಡುತ್ತಾರೆ ಎಂದು ಖಚಿತಪಡಿಸಿದ್ದು. ಸಿಎಂ ಸಿದ್ದರಾಮಯ್ಯರ ಆಪ್ತ ಸಚಿವ ಸಂತೋಷ್ ಲಾಡ್ ಮಾಧ್ಯಮಗಳ ಮುಂದೆ ಕಣ್ಣೀರಾಕಿದರು.
122 Views | 2026-05-28 12:47:29
Moreಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಪ್ರಕ್ರಿಯೆ ಬೆನ್ನಲ್ಲೇ, ರಾಜ್ಯ ಸಚಿವ ಸಂಪುಟದಲ್ಲಿ ಅತ್ಯಂತ ಪ್ರಮುಖ ಹಾಗೂ ಮಹತ್ವದ ಬದಲಾವಣೆಗಳಿಗೆ ಹೈಕಮಾಂಡ್ ಮಾಸ್ಟರ್ ಪ್ಲಾನ್
82 Views | 2026-05-28 14:17:02
Moreಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಪಾಲದ ಆಪ್ತ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ಸಿಎಂ ತಮ್ಮ ರಾಜೀನಾಮೆ ಪತ್ರವನ್ನ ಸಲ್ಲಿಸಿದ್ದು. ಈ ರಾಜೀನಾಮೆಯನ್ನ ರಾಜ್ಯಪಾಲರು ಅಂ
166 Views | 2026-05-28 15:13:57
Moreಸಿದ್ದರಾಮನಹುಂಡಿ ಎಂಬ ಕುಗ್ರಾಮದಲ್ಲಿ ಹುಟ್ಟಿ , ರಾಜ್ಯದ ಅತ್ಯುನ್ನತ ಸ್ಥಾನಕ್ಕೆ ಏರಿದ ಸಿದ್ದರಾಮಯ್ಯನವರು ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ, ಈ ಮೂಲಕ ಕರ್ನಾಟಕ ರಾಜಕೀಯದ ಅತ್ಯಂತ ಪ್ರಭಾವ
123 Views | 2026-05-28 16:28:28
Moreಸಿದ್ದರಾಮಯ್ಯನವರು ಇಂದು ಮಧ್ಯಾಹ್ನ 2:30ಕ್ಕೆ ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.ನಂತರ ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಮಾಧ್ಯಮ ಸುದ್ದಿಗೋಷ್ಟಿಯಲ್ಲಿ ಮುಕ್ತ
83 Views | 2026-05-28 22:37:50
Moreವೇಗವಾಗಿ ನಡೆಯಬೇಕಾದರೆ ಒಬ್ಬನೇ ನಡೆಯಬೇಕು, ಸುದೀರ್ಘ ದೂರ ಸಾಗಬೇಕಾದರೆ ಜೊತೆಯಾಗಿ ನಡೆಯಬೇಕು ಎಂಬ ನಾಣ್ಣುಡಿಯಂತೆ, ಕರ್ನಾಟಕದ ಜನರ ಸೇವೆಗಾಗಿ ಮತ್ತು ರಾಜ್ಯದ ಪ್ರಗತಿಗಾಗಿ ನಾವೆಲ್ಲರೂ ಒಟ್ಟಾಗಿ
57 Views | 2026-05-29 15:08:08
Moreಅನ್ನರಾಮಯ್ಯ, ಭಾಗ್ಯರಾಮಯ್ಯ, ಕನ್ನಡ ರಾಮಯ್ಯ, ಬಜೆಟ್ ರಾಮಯ್ಯ ಎಂದೆಲ್ಲಾ ಕರೆಸಿಕೊಳ್ಳುತ್ತಿದ್ದ ಸಿದ್ದರಾಮಯ್ಯ ಇನ್ನು ಮುಂದೆಯೂ ಸಕ್ರಿಯ ರಾಜಕಾರಣದಲ್ಲಿರುವೆ ಎಂಬ ಸಂದೇಶವನ್ನ ರಾಜ್ಯದ ಜನರಿಗೆ
62 Views | 2026-05-29 15:38:48
Moreಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಸಿದ್ದರಾಮಯ್ಯ ಅವರು ಇಂದು (ಶುಕ್ರವಾರ) ಬೆಳಗ್ಗೆ ದೆಹಲಿಯ 10 ಜನಪಥ್ ನಿವಾಸದಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ
77 Views | 2026-05-29 16:18:27
Moreಸೋಮವಾರ ಸಂಜೆ ವಿಧಾನ ಸೌಧದ ಮೆಟ್ಟಿಲುಗಳ ಮೇಲೆ, ಗೊದೋಳಿ ಮುಹೂರ್ತದಲ್ಲಿ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
72 Views | 2026-05-29 16:41:07
Moreಸಿದ್ದರಾಮಯ್ಯರಿಗೆ ಆಪ್ತರಾಗಿದ್ದ ಸಚಿವರು, ಹೈಕಮಾಂಡ್ ಮುಂದೆ ತಮ್ಮ ಪರವಾಗಿ ಸಿಎಂ ಬ್ಯಾಟಿಂಗ್ ಮಾಡಿ ತಮ್ಮ ಸ್ಥಾನಕ್ಕೆ ಕುತ್ತು ಬರದಂತೆ ನೋಡಿಕೊಳ್ಳುತ್ತಾರೆ ಎಂಬ ಆತ್ಮ ವಿಶ್ವಾಸದಲ್ಲಿದ್ದಾರೆ.
149 Views | 2026-05-30 20:29:16
More