ದಲಿತ ಸಿಎಂ ಕೂಗು ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೇ ಕಾರಣವನ್ನ ಇಟ್ಟುಕೊಂಡು ಪರಮೇಶ್ವರ್ಗೆ ಪಟ್ಟಾಭಿಷೇಕ ಮಾಡಲು ಸಿದ್ದು ಬಣ ತಯಾರಾಗಿರುವಂತೆ ಕಾಣುತ್ತಿದೆ.
74 Views | 2026-05-20 10:44:59
Moreಈ ಪೇಜ್ ಹೊಂದಿರುವ ಒಟ್ಟು ಫಾಲೋವರ್ಸ್ಗಳ ಪೈಕಿ ಸಿಂಹಪಾಲು ಅಂದರೆ ಬರೋಬ್ಬರಿ ಶೇಕಡಾ 49 ರಷ್ಟು (ಶೇ. 49) ಜನರು ಪಾಕಿಸ್ತಾನ ಮೂಲದವರಾಗಿದ್ದಾರೆ ಎಂದು ತಿಳಿದು ಬಂದಿದ್ದು. ಇದು ಇಂಟರ್ನೆಟ್ ವಲಯದ
148 Views | 2026-05-22 13:30:04
Moreಸಿದ್ದರಾಮಯ್ಯನವರು ಇಂದು ಮಧ್ಯಾಹ್ನ 2:30ಕ್ಕೆ ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.ನಂತರ ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಮಾಧ್ಯಮ ಸುದ್ದಿಗೋಷ್ಟಿಯಲ್ಲಿ ಮುಕ್ತ
107 Views | 2026-05-28 22:37:50
Moreಅನ್ನರಾಮಯ್ಯ, ಭಾಗ್ಯರಾಮಯ್ಯ, ಕನ್ನಡ ರಾಮಯ್ಯ, ಬಜೆಟ್ ರಾಮಯ್ಯ ಎಂದೆಲ್ಲಾ ಕರೆಸಿಕೊಳ್ಳುತ್ತಿದ್ದ ಸಿದ್ದರಾಮಯ್ಯ ಇನ್ನು ಮುಂದೆಯೂ ಸಕ್ರಿಯ ರಾಜಕಾರಣದಲ್ಲಿರುವೆ ಎಂಬ ಸಂದೇಶವನ್ನ ರಾಜ್ಯದ ಜನರಿಗೆ
77 Views | 2026-05-29 15:38:48
Moreಸೋಮವಾರ ಸಂಜೆ ವಿಧಾನ ಸೌಧದ ಮೆಟ್ಟಿಲುಗಳ ಮೇಲೆ, ಗೊದೋಳಿ ಮುಹೂರ್ತದಲ್ಲಿ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
89 Views | 2026-05-29 16:41:07
More‘ತುಳಿತಾರೆ, ತುಳಿಸಿಕೊಳ್ಳಬೇಕು. ಆದರೆ ಎಷ್ಟು ಬಾರಿ ಅಂತ ತುಳಿಸಿಕೊಳ್ಳಬೇಕು? ನಮ್ಮ ಹಿರಿಯಣ್ಣ ಮಲ್ಲಿಕಾರ್ಜುನ ಖರ್ಗೆ ಅವರು ಒಂದು ಕಾಲು ಎತ್ತಿ ಇಟ್ಟಿದ್ದರೆ ಮುಖ್ಯಮಂತ್ರಿ ಆಗುತ್ತಿದ್ದರು ಕಣ್ರಿ
266 Views | 2026-06-02 12:18:30
Moreಅರ್ಹತೆ ಇದ್ದರೂ ಅಧಿಕಾರ ಸಿಗದೆ ವಂಚಿತರಾಗಿದ್ದ ಡಿಸಿಎಂ ಜಿ. ಪರಮೇಶ್ವರ್ (G Parameshwar) ಅವರು ಕಾರ್ಯಕ್ರಮವೊಂದರಲ್ಲಿ ಭಾವುಕವಾಗಿ ಮಾತನಾಡಿದ್ದು, ಮುಖ್ಯಮಂತ್ರಿ ಸ್ಥಾನವು
109 Views | 2026-06-08 16:23:15
Moreಕಾಂಗ್ರೆಸ್ ನಾಯಕರು ಆಕ್ರೋಶಗೊಂಡಿದ್ದು. ಬಿಜೆಪಿ ಚುನಾವಣ ಆಯೋಗವನ್ನ ಬಳಸಿಕೊಂಡು ಸೀಟು ಕಳ್ಳತನ ಮಾಡಿದೆ ಎಂದು ಆರೋಪಿಸಿ ಇಂದು ಚುನಾವಣ ಆಯೋಗದ ಕಛೇರಿ ಎದುರು ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದೆ
442 Views | 2026-06-10 09:55:18
Moreಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಮುಗಿದ ನಂತರ ಒಡೆದು ಹೋಳಾಗಿರುವ ಟಿಎಂಸಿಯನ್ನ ಕಾಂಗ್ರೆಸ್ ಜೊತೆ ವಿಲೀನ ಮಾಡಲು ಮಮತಾ ದೀದಿ ನಿರ್ಧರಿಸಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಬಂಡಾಯಗಾರರಿಗೆ
448 Views | 2026-06-10 19:44:04
More2 ವರ್ಷಗಳ ಆಡಳಿತದ ಪ್ರಮುಖ ಯಶಸ್ಸೆಂದರೆ, ದೇಶವನ್ನು ಕಾಂಗ್ರೆಸ್ನ ವಿಷವರ್ತುಲದಿಂದ ಮುಕ್ತಗೊಳಿಸಿರುವುದು. ಭಾರತದಲ್ಲಿ ಅಭಿವೃದ್ಧಿ ಎಂಬುದು ಅತ್ಯಂತ ನಿಧಾನವಾಗಿ ಮಾತ್ರ ಸಾಧ್ಯ. ಇಲ್ಲಿ ವೇಗದ ಅಭಿ
617 Views | 2026-06-11 08:17:11
Moreಉಪ ಮುಖ್ಯಮಂತ್ರಿ ಪರಮೇಶ್ವರ ಅವರ ಹೇಳಿಕೆಗೆ ಶುಕ್ರವಾರ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು
361 Views | 2026-06-13 18:37:27
Moreಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ ತನ್ನೆಲ್ಲಾ ಅಭ್ಯರ್ಥಿಗಳನ್ನ ಚುನಾವಣೆಯಲ್ಲಿ ಗೆಲ್ಲಿಸಿಕೊಳ್ಳುವಲ್ಲಿ ಸಫಲವಾಗಿದ್ದು, ಬಿಜೆಪಿಯ
79 Views | 2026-06-18 19:53:52
Moreವಿಧಾನ ಪರಿಷತ್ನ 7 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ 5 ಮತ್ತು 2 ಸ್ಥಾನಗಳಲ್ಲಿ ವಿಪಕ್ಷ ಬಿಜೆಪಿ ಗೆಲುವು ದಾಖಲಿಸಿದೆ. ಈ ಚುನಾವಣೆಯಲ್ಲಿ ಬಿಜೆಪಿಯ
75 Views | 2026-06-18 20:46:15
Moreದೇಶದಲ್ಲಿ ರಾಮಮಂದಿರ ದೇಣಿಗೆ ವಿವಾದ ಕಾವು ಪಡೆಯುತ್ತಿದ್ದು, ವಿಪಕ್ಷಗಳು ಇದನ್ನೇ ಅಸ್ತ್ರವಾಗಿ ಬಳಸಿಕೊಂಡು ಬಿಜೆಪಿ ವಿರುದ್ದ ಕಿಡಿ ಕಾರುತ್ತಿದ್ದಾರೆ. ಇದೀಗ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸ
552 Views | 2026-06-28 10:07:26
Moreಮತ ಹಾಕಿಸಿಕೊಳ್ಳುತ್ತಿದ್ದಾಗ ಮುಸ್ಲಿಮರೆಲ್ಲರೂ ಕುಮಾರಸ್ವಾಮಿ ಅವರ ಪಾಲಿಗೆ ಸ್ಥಳೀಯರಾಗಿದ್ದರು. ಆದರೆ, ಈಗ ಎಸ್ಐಆರ್ ಕಾರಣಕ್ಕೆ ಬಾಂಗ್ಲಾದೇಶದವರಾಗಿ ಕಾಣುತ್ತಿದ್ದಾರೆ. ಒಂದು ಕೋಮಿನ ಮೇಲೆ ಗೂಬೆ
321 Views | 2026-07-08 19:47:53
Moreಮೂಡಿಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿಯಾದ ನಯನಾ ಮೋಟಮ್ಮ ಅವರ ಕಾರ್ಯವೈಖರಿ ವಿರುದ್ಧ ಸ್ವಪಕ್ಷದ ಹಿರಿಯ ಮುಖಂಡರು ಮತ್ತು ಕಾರ್ಯಕರ್ತರ ಅಸಮಾಧಾನ ಬಹಿರಂಗಗೊಂಡಿದೆ. ಕ್ಷೇತ್ರದಲ್ಲಿ ಪಕ್
128 Views | 2026-07-09 08:44:40
Moreಬಿಜೆಪಿ ರಾಜ್ಯಾಧ್ಯಕ್ಷರ ಬಿ.ವೈ ವಿಜಯೇಂದ್ರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಬಿ. ಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಚೆಕ್ ಮೂಲಕ ಲಂಚ ತೆಗೆದುಕೊಂಡು ಜೈಲಿಗೆ ಹೋಗುದ್ದು ಬೆಬಿ ಯಡಿಯೂರಪ್ಪ ಅವರ
497 Views | 2026-07-11 08:46:49
Moreಬಿಡದಿ ಪ್ರದೇಶದಲ್ಲಿ ಭೂಸ್ವಾಧೀನ ಮತ್ತು ಸರ್ವೆ ವಿಚಾರವಾಗಿ ಉಂಟಾದ ಗಲಾಟೆ ಹಿನ್ನೆಲೆಯಲ್ಲಿ ರೈತರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂಬ ಆರೋಪಕ್ಕೆ ಶಾಸಕ ಮಾಗಡಿ ಬಾಲಕೃಷ್ಣ ಸ್ಪಷ್ಟನೆ ನೀಡಿದ್ದ
72 Views | 2026-07-15 20:15:44
More