ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ವಿರೋಧ ವ್ಯಕ್ತಪಡಿಸಿದ್ದು. "ರೈತರ ಜಮೀನನ್ನು ಇಟ್ಟುಕೊಂಡು ದಂಧೆ ನಡೆಸುತ್ತಿದ್ದಾರೆ ಎಂದರು.
32 Views | 2026-05-17 14:32:20
Moreನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಬಗ್ಗೆ ರಾಜ್ಯ ಕಾಂಗ್ರೆಸ್ನಲ್ಲಿ ಬಿಸಿಬಿಸಿ ಚರ್ಚೆಯ ನಡುವೆಯೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಹೈಕಮಾಂಡ್ನಿಂದ ಬು
61 Views | 2026-05-25 21:07:27
Moreಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಖಚಿತವಾಗುತ್ತಿದ್ದಂತೆ, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆ ಮುನ್ನಲೆಗೆ ಬಂದಿದೆ. ಸಿಎಂ ಸ್ಥಾನಕ್ಕಾಗಿ ಕಳೆದ 3 ವರ್ಷದಿಂದ
179 Views | 2026-05-27 09:07:55
Moreಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರನ್ನ ಭೇಟಿಯಾಗಿ
102 Views | 2026-05-28 08:12:41
Moreಸಿಎಂ ಸಿದ್ದರಾಮಯ್ಯರ ನಿವಾಸದಲ್ಲಿ ಆಯೋಜಿಸಿರುವ ಬ್ರೇಕ್ ಫಾಸ್ಟ್ ಮೀಟಿಂಗ್ ಡಿಕೆ ಶಿವಕುಮಾರ್ ಆಗಮಿಸಿದ್ದು. ಸಿದ್ದರಾಮಯ್ಯರ ಕಾಲಿಗೆ ಬಿದ್ದು ಆರ್ಶೀವಾದ ಪಡೆದಿದ್ದಾರೆ.
67 Views | 2026-05-28 13:16:06
Moreಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಪ್ರಕ್ರಿಯೆ ಬೆನ್ನಲ್ಲೇ, ರಾಜ್ಯ ಸಚಿವ ಸಂಪುಟದಲ್ಲಿ ಅತ್ಯಂತ ಪ್ರಮುಖ ಹಾಗೂ ಮಹತ್ವದ ಬದಲಾವಣೆಗಳಿಗೆ ಹೈಕಮಾಂಡ್ ಮಾಸ್ಟರ್ ಪ್ಲಾನ್
79 Views | 2026-05-28 14:17:02
Moreಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಪಾಲದ ಆಪ್ತ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ಸಿಎಂ ತಮ್ಮ ರಾಜೀನಾಮೆ ಪತ್ರವನ್ನ ಸಲ್ಲಿಸಿದ್ದು. ಈ ರಾಜೀನಾಮೆಯನ್ನ ರಾಜ್ಯಪಾಲರು ಅಂ
164 Views | 2026-05-28 15:13:57
Moreಸಿದ್ದರಾಮನಹುಂಡಿ ಎಂಬ ಕುಗ್ರಾಮದಲ್ಲಿ ಹುಟ್ಟಿ , ರಾಜ್ಯದ ಅತ್ಯುನ್ನತ ಸ್ಥಾನಕ್ಕೆ ಏರಿದ ಸಿದ್ದರಾಮಯ್ಯನವರು ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ, ಈ ಮೂಲಕ ಕರ್ನಾಟಕ ರಾಜಕೀಯದ ಅತ್ಯಂತ ಪ್ರಭಾವ
119 Views | 2026-05-28 16:28:28
Moreಪ್ರಮಾಣ ವಚನ ಸ್ವೀಕರಿಸುವವರೆಗೂ ಮಾಧ್ಯಮಗಳ ಮುಂದೆ ಯಾವುದೇ ರೀತಿಯ ಹೇಳಿಕೆಗಳನ್ನು ಕೊಡಬೇಡಿ. ಈಗ ಆಡುವ ಒಂದು ಸಣ್ಣ ಮಾತು ಕೂಡ ಕೆಲಸವನ್ನು ಕೆಡಿಸಬಹುದು (ಮುತ್ತು ಒಡೆದು ಹೋಗಲಿದೆ)” ಎಂದು
67 Views | 2026-05-29 11:18:14
Moreವೇಗವಾಗಿ ನಡೆಯಬೇಕಾದರೆ ಒಬ್ಬನೇ ನಡೆಯಬೇಕು, ಸುದೀರ್ಘ ದೂರ ಸಾಗಬೇಕಾದರೆ ಜೊತೆಯಾಗಿ ನಡೆಯಬೇಕು ಎಂಬ ನಾಣ್ಣುಡಿಯಂತೆ, ಕರ್ನಾಟಕದ ಜನರ ಸೇವೆಗಾಗಿ ಮತ್ತು ರಾಜ್ಯದ ಪ್ರಗತಿಗಾಗಿ ನಾವೆಲ್ಲರೂ ಒಟ್ಟಾಗಿ
54 Views | 2026-05-29 15:08:08
Moreಸೋಮವಾರ ಸಂಜೆ ವಿಧಾನ ಸೌಧದ ಮೆಟ್ಟಿಲುಗಳ ಮೇಲೆ, ಗೊದೋಳಿ ಮುಹೂರ್ತದಲ್ಲಿ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
69 Views | 2026-05-29 16:41:07
Moreಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಜೂನ್ 3ರ ಸಂಜೆ ಡಿಕೆ ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು
58 Views | 2026-05-30 16:51:31
Moreಉಪ ಮುಖ್ಯಮಂತ್ರಿ ಸ್ಥಾನದಿಂದ ಮುಖ್ಯಮಂತ್ರಿಯಾಗಿ ಬಡ್ತಿ ಪಡೆದಿರುವ ಡಿಕೆ ಶಿವಕುಮಾರ್ ಅವರು ಇದೇ ಜೂನ್ 3ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮೂಲಕ ದೇಶದ ಶ್ರೀಮಂತ ಸಿಎಂ ಎಂಬ ಕೀರ್ತಿಗೂ
79 Views | 2026-05-30 17:52:04
Moreಸಿದ್ದರಾಮಯ್ಯರಿಗೆ ಆಪ್ತರಾಗಿದ್ದ ಸಚಿವರು, ಹೈಕಮಾಂಡ್ ಮುಂದೆ ತಮ್ಮ ಪರವಾಗಿ ಸಿಎಂ ಬ್ಯಾಟಿಂಗ್ ಮಾಡಿ ತಮ್ಮ ಸ್ಥಾನಕ್ಕೆ ಕುತ್ತು ಬರದಂತೆ ನೋಡಿಕೊಳ್ಳುತ್ತಾರೆ ಎಂಬ ಆತ್ಮ ವಿಶ್ವಾಸದಲ್ಲಿದ್ದಾರೆ.
146 Views | 2026-05-30 20:29:16
Moreಡಿಕೆ ಶಿವಕುಮಾರ್ (DK Shivakumar) ರಾಜ್ಯದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ದಿನಾಂಕ ಹತ್ತಿರವಾಗುತ್ತಿರುವ ನಡುವೆ, ಡಿಕೆ ನಿವಾಸಕ್ಕೆ ಕಾಂಗ್ರೆಸ್ನ ಮಾಜಿ ಸಚಿವರು ಮತ್ತು ಶಾಸಕರ
39 Views | 2026-06-01 20:10:29
More‘ತುಳಿತಾರೆ, ತುಳಿಸಿಕೊಳ್ಳಬೇಕು. ಆದರೆ ಎಷ್ಟು ಬಾರಿ ಅಂತ ತುಳಿಸಿಕೊಳ್ಳಬೇಕು? ನಮ್ಮ ಹಿರಿಯಣ್ಣ ಮಲ್ಲಿಕಾರ್ಜುನ ಖರ್ಗೆ ಅವರು ಒಂದು ಕಾಲು ಎತ್ತಿ ಇಟ್ಟಿದ್ದರೆ ಮುಖ್ಯಮಂತ್ರಿ ಆಗುತ್ತಿದ್ದರು ಕಣ್ರಿ
236 Views | 2026-06-02 12:18:30
Moreಡಿ.ಕೆ. ಶಿವಕುಮಾರ್ ಅವರ ತವರೂರಾದ ಕನಕಪುರದ ದೊಡ್ಡಾಲಹಳ್ಳಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ಆಹ್ವಾನ ನೀಡಲಾಗಿದೆ. ಅವರೊಂದಿಗೆ ಕೂಲಿ ಕಾರ್ಮಿಕರು, ಪೌರ ಕಾರ್ಮಿಕರು, ರೈತ ಮುಖಂಡರು,
107 Views | 2026-06-02 22:04:03
Moreವಿಧಾನ ಸಭೆಯ ಸ್ಪೀಕರ್ ಸ್ಥಾನಕ್ಕೆ ಯು.ಟಿ ಖಾದರ್ (UT Khader) ಅವರು ರಾಜೀನಾಮೆ ನೀಡಿದ್ದು, ಈ ಮೂಲಕ ಇಂದು ಸಂಜೆ ಡಿಕೆ ಶಿವಕುಮಾರ್(DK Shivakumar) ಅವರ ಜೊತೆ ಪ್ರಮಾಣ ವಚನ ಸ್ವೀಕರಿಸುವ
49 Views | 2026-06-03 12:37:44
Moreಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ಅಧಿಕೃತ ನಿವಾಸ ‘ಧವಳಗಿರಿ’ಗೆ ಆಗಮಿಸಿದ ಡಿ.ಕೆ. ಶಿವಕುಮಾರ್ ಪ್ರೀತಿಯಿಂದ ಪ್ರಮಾಣವಚನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನೀಡಿ ಆಹ್ವಾನ
58 Views | 2026-06-03 12:59:57
Moreಮಾಜಿ ಸಿಎಂ ಯಡಿಯೂರಪ್ಪರನ್ನು ಭೇಟಿಯಾದ ಡಿಕೆ ಶಿವಕುಮಾರ್ ನಂತರ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸಕ್ಕೆ ಆಗಮಿಸಿದ್ದು, ದೊಡ್ಡಗೌಡರ ಕಾಲಿಗೆ ಬಿದ್ದು ಆರ್ಶೀವಾದ ಪಡೆದಿದ್ದಾರೆ.
178 Views | 2026-06-03 14:15:36
Moreಡಿ ಕೆ. ಶಿವಕುಮಾರ್ (DK Shivakumar) ಅವರು ಕೈಯಲ್ಲಿ ಸಂವಿಧಾನ ಹಿಡಿದುಕೊಂಡು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದಲ್ಲಿ ನಡೆದ
201 Views | 2026-06-03 17:08:52
Moreರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕಾರ ಮಾಡಿದ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಷಯ ಕೋರಿದ್ದಾರೆ, ಎಕ್ಷ್ ಖಾತೆಯಲ್ಲಿ ಪೋಸ್ಟ್ ಹಂಚಿ
324 Views | 2026-06-03 17:52:11
Moreರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ (DK Shivakumar) ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇವರೊಂದಿಗೆ ಡಾ.ಜಿ ಪರಮೇಶ್ವರ್ ಅವರು ಎರಡನೇ ಬಾರಿಗೆ ಉಪ ಮುಖ್ಯಮಂತ್ರಿಯಾಗಿ ಅಂಬೇಡ್ಕರ
87 Views | 2026-06-03 18:38:05
Moreಡಿಕೆ ಶಿವಕುಮಾರ್ (DK Shivakumar) ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಮೊದಲ ಸಚಿವ ಸಂಪುಟ ನಡೆಸಿದ್ದು, ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ ಘೋಷಣೆ ಮಾಡಿದ್ದಾರೆ. ಇಷ್ಟು ದಿನ ವ
323 Views | 2026-06-03 20:56:28
Moreಕೆಪಿಸಿಸಿ (KPCC) ಅಧ್ಯಕ್ಷ ಸ್ಥಾನಕ್ಕೆ ಡಿಕೆ ಶಿವಕುಮಾರ್ ರಾಜೀನಾಮೆ ನೀಡಿದ ಬೆನ್ನಲ್ಲೇ ಕೆಪಿಸಿಸಿಗೆ ಹೊಸ ಅಧ್ಯಕ್ಷರನ್ನ ಹೈಕಮಾಂಡ್ ಆಯ್ಕೆ ಮಾಡಿದ್ದು, ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್
314 Views | 2026-06-03 21:18:29
Moreಮೃತರ ಮನೆಯ ಶೋಕ.. ಇನ್ನು ಕೊನೆಗೊಂಡಿಲ್ಲ. 11 ಜನ ಯುವಕರು ಇನ್ನೆಂದು ಮರಳಿ ಬರುವುದಿಲ್ಲ. 11 ಜನರ ಸಾವಿಗೆ ಯಾರು ಹೊಣೆಗಾರರಾಗಿಯೂ ಇಲ್ಲ, ಅಪರಾಧಿಗಳಿಗೆ ಶಿಕ್ಷೆಯಾಗುವುದು ಇಲ್ಲ.
150 Views | 2026-06-04 10:14:40
Moreಡಿಕೆಶಿ ಜೊತೆಗೆ 12 ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಎಲ್ಲರೂ ಕೂಡ ತಮ್ಮ ಇಷ್ಟದ ಖಾತೆಗೆ ಬೇಡಿಕೆ ಇಟ್ಟಿದ್ದಾರೆ. ಈ ಕುರಿತಾದ ಚರ್ಚೆಯ ವೇಳೆ ಮಾಜಿ ಸಾರಿಗೆ ಸಚಿವ
47 Views | 2026-06-04 18:08:36
Moreರಾಜ್ಯದಲ್ಲಿ ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆಗಳಿಗೆ ಆಸ್ಪದ ಕೊಡಬಾರದು’ ಎಂದಿದ್ದಾರೆ. ರೌಡಿಗಳ ಹೆಡೆಮುರಿ ಕಟ್ಟಿ, ಜೂಜು ಮತ್ತು ಡ್ರಗ್ಸ್ ದಂಧೆಯನ್ನು ಬೇರುಸಹಿತ ಕಿತ್ತೊಗೆಯಬೇಕು.
40 Views | 2026-06-04 19:36:00
More