Search


Post by Tags

  • Home
  • >
  • Post by Tags

ರೈತರ ಜಮೀನನ್ನು ಇಟ್ಕೊಂಡು ದಂಧೆ ಮಾಡ್ತಿದ್ದಾರೆ; ಡಿಕೆ ಹೆಸರೇಳದೆ ವಾಗ್ದಾಳಿ ನಡೆಸಿದ HDD

ಬಿಡದಿ ಟೌನ್‌ಶಿಪ್‌ ನಿರ್ಮಾಣಕ್ಕೆ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ವಿರೋಧ ವ್ಯಕ್ತಪಡಿಸಿದ್ದು. "ರೈತರ ಜಮೀನನ್ನು ಇಟ್ಟುಕೊಂಡು ದಂಧೆ ನಡೆಸುತ್ತಿದ್ದಾರೆ ಎಂದರು.

32 Views | 2026-05-17 14:32:20

More

ಸಿಎಂ ಆಗೇ ಬಿಡ್ತಾರಾ ಡಿಕೆಶಿ :ದೆಹಲಿಗೆ ರಾಜ್ಯ ನಾಯಕರು ದೌಡು..!

ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಬಗ್ಗೆ ರಾಜ್ಯ ಕಾಂಗ್ರೆಸ್​​ನಲ್ಲಿ ಬಿಸಿಬಿಸಿ ಚರ್ಚೆಯ ನಡುವೆಯೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್‌ ಅವರಿಗೆ ಹೈಕಮಾಂಡ್‌ನಿಂದ ಬು

61 Views | 2026-05-25 21:07:27

More

ಡಿಕೆಶಿಗೆ ಬದಲಿಗೆ.. ಪರಂಗೆ ಖುಲಾಯಿಸುತ್ತಾ ಅದೃಷ್ಟ..!

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಖಚಿತವಾಗುತ್ತಿದ್ದಂತೆ, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆ ಮುನ್ನಲೆಗೆ ಬಂದಿದೆ. ಸಿಎಂ ಸ್ಥಾನಕ್ಕಾಗಿ ಕಳೆದ 3 ವರ್ಷದಿಂದ

179 Views | 2026-05-27 09:07:55

More

ಮಧ್ಯರಾತ್ರಿ ಮುಂಬೈಗೆ ತೆರಳಿದ ರಾಜ್ಯಪಾಲರು : ಸಿಎಂ ರಾಜೀನಾಮೆ ಅನುಮಾನ..!

ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರನ್ನ ಭೇಟಿಯಾಗಿ

102 Views | 2026-05-28 08:12:41

More

ಸಿಎಂ ಸಿದ್ದರಾಮಯ್ಯರ ಕಾಲಿಗೆ ಬಿದ್ದು ನಮಸ್ಕರಿಸಿದ ಡಿ.ಕೆ ಶಿವಕುಮಾರ್‌ ..!

ಸಿಎಂ ಸಿದ್ದರಾಮಯ್ಯರ ನಿವಾಸದಲ್ಲಿ ಆಯೋಜಿಸಿರುವ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ ಡಿಕೆ ಶಿವಕುಮಾರ್‌ ಆಗಮಿಸಿದ್ದು. ಸಿದ್ದರಾಮಯ್ಯರ ಕಾಲಿಗೆ ಬಿದ್ದು ಆರ್ಶೀವಾದ ಪಡೆದಿದ್ದಾರೆ.

67 Views | 2026-05-28 13:16:06

More

4ಜನ ಡಿಸಿಎಂ.. ಜಾರಕಿಹೋಳಿಗೆ ಕೆಪಿಸಿಸಿ ಪಟ್ಟ ; ಹೊಸ ಸರ್ಕಾರದಲ್ಲಿ ಮಹತ್ವದ ಬದಲಾವಣೆ...!

ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಪ್ರಕ್ರಿಯೆ ಬೆನ್ನಲ್ಲೇ, ರಾಜ್ಯ ಸಚಿವ ಸಂಪುಟದಲ್ಲಿ ಅತ್ಯಂತ ಪ್ರಮುಖ ಹಾಗೂ ಮಹತ್ವದ ಬದಲಾವಣೆಗಳಿಗೆ ಹೈಕಮಾಂಡ್ ಮಾಸ್ಟರ್ ಪ್ಲಾನ್

79 Views | 2026-05-28 14:17:02

More

ಲೋಕಭವನಕ್ಕೆ ತರಳಿ ರಾಜೀನಾಮೆ ಸಲ್ಲಿಸಿದ ಸಿದ್ದು ; ಡಿಕೆ ಮನೆ ಮುಂದೆ ಹೆಚ್ಚಿನ ಭದ್ರತೆ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಪಾಲದ ಆಪ್ತ ಕಾರ್ಯದರ್ಶಿ ಪ್ರಭುಶಂಕರ್‌ ಅವರಿಗೆ ಸಿಎಂ ತಮ್ಮ ರಾಜೀನಾಮೆ ಪತ್ರವನ್ನ ಸಲ್ಲಿಸಿದ್ದು. ಈ ರಾಜೀನಾಮೆಯನ್ನ ರಾಜ್ಯಪಾಲರು ಅಂ

164 Views | 2026-05-28 15:13:57

More

ಕುರಿ ಮೇಯಿಸುತ್ತಿದ್ದವನು 2 ಬಾರಿ ಸಿಎಂ ಆಗಿದ್ದೇನೆ; ರಾಜಕೀಯ ಜೀವನವನ್ನ ಮೆಲುಕು ಹಾಕಿದ ಸಿದ್ದು

ಸಿದ್ದರಾಮನಹುಂಡಿ ಎಂಬ ಕುಗ್ರಾಮದಲ್ಲಿ ಹುಟ್ಟಿ , ರಾಜ್ಯದ ಅತ್ಯುನ್ನತ ಸ್ಥಾನಕ್ಕೆ ಏರಿದ ಸಿದ್ದರಾಮಯ್ಯನವರು ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ, ಈ ಮೂಲಕ ಕರ್ನಾಟಕ ರಾಜಕೀಯದ ಅತ್ಯಂತ ಪ್ರಭಾವ

119 Views | 2026-05-28 16:28:28

More

ಕೈಗೆ ಬಂದ ತುತ್ತು, ಬಾಯಿಗೆ ಬರಲ್ಲ: ಡಿಕೆಶಿ ಮೌನಕ್ಕೆ ಅಜ್ಜಯ್ಯ ನೀಡಿದ ಎಚ್ಚರಿಕೆಯೇ ಕಾರಣ..!

ಪ್ರಮಾಣ ವಚನ ಸ್ವೀಕರಿಸುವವರೆಗೂ ಮಾಧ್ಯಮಗಳ ಮುಂದೆ ಯಾವುದೇ ರೀತಿಯ ಹೇಳಿಕೆಗಳನ್ನು ಕೊಡಬೇಡಿ. ಈಗ ಆಡುವ ಒಂದು ಸಣ್ಣ ಮಾತು ಕೂಡ ಕೆಲಸವನ್ನು ಕೆಡಿಸಬಹುದು (ಮುತ್ತು ಒಡೆದು ಹೋಗಲಿದೆ)” ಎಂದು

67 Views | 2026-05-29 11:18:14

More

ಸಿದ್ದರಾಮಯ್ಯರ ನೆನೆದು ಭಾವುಕ ಪೋಸ್ಟ್‌ ಹಂಚಿಕೊಂಡ ಡಿಕೆ ಶಿವಕುಮಾರ್‌

ವೇಗವಾಗಿ ನಡೆಯಬೇಕಾದರೆ ಒಬ್ಬನೇ ನಡೆಯಬೇಕು, ಸುದೀರ್ಘ ದೂರ ಸಾಗಬೇಕಾದರೆ ಜೊತೆಯಾಗಿ ನಡೆಯಬೇಕು ಎಂಬ ನಾಣ್ಣುಡಿಯಂತೆ, ಕರ್ನಾಟಕದ ಜನರ ಸೇವೆಗಾಗಿ ಮತ್ತು ರಾಜ್ಯದ ಪ್ರಗತಿಗಾಗಿ ನಾವೆಲ್ಲರೂ ಒಟ್ಟಾಗಿ

54 Views | 2026-05-29 15:08:08

More

ನಾಳೆ ನೂತನ ಸಿಎಂ ಆಯ್ಕೆ: ಸೋಮವಾರ ಪ್ರಮಾಣ ವಚನಕ್ಕೆ ಸಿದ್ದತೆ..!

ಸೋಮವಾರ ಸಂಜೆ ವಿಧಾನ ಸೌಧದ ಮೆಟ್ಟಿಲುಗಳ ಮೇಲೆ,  ಗೊದೋಳಿ ಮುಹೂರ್ತದಲ್ಲಿ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

69 Views | 2026-05-29 16:41:07

More

ತೈಲ ಬೆಲೆ ಏರಿಕೆ, ಸರಳವಾಗಿ ಪ್ರಮಾಣ ವಚನ ಸ್ವೀಕರಿಸಲು ಡಿಕೆ ನಿರ್ಧಾರ

ಡಿಕೆ ಶಿವಕುಮಾರ್‌ ಪ್ರಮಾಣ ವಚನಕ್ಕೆ ಮುಹೂರ್ತ ಫಿಕ್ಸ್‌ ಆಗಿದ್ದು, ಜೂನ್‌ 3ರ ಸಂಜೆ ಡಿಕೆ ಶಿವಕುಮಾರ್‌ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು

58 Views | 2026-05-30 16:51:31

More

ದೇಶದ ಶ್ರೀಮಂತ ಮುಖ್ಯಮಂತ್ರಿಯಾದ ಡಿಕೆಶಿ: ಒಟ್ಟು ಆಸ್ತಿ ಎಷ್ಟು ಗೊತ್ತಾ..!

ಉಪ ಮುಖ್ಯಮಂತ್ರಿ ಸ್ಥಾನದಿಂದ ಮುಖ್ಯಮಂತ್ರಿಯಾಗಿ ಬಡ್ತಿ ಪಡೆದಿರುವ ಡಿಕೆ ಶಿವಕುಮಾರ್‌ ಅವರು ಇದೇ ಜೂನ್‌ 3ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮೂಲಕ ದೇಶದ ಶ್ರೀಮಂತ ಸಿಎಂ ಎಂಬ ಕೀರ್ತಿಗೂ

79 Views | 2026-05-30 17:52:04

More

ಬೆನ್ನ ಹಿಂದೆ ಚೂರಿ ಹಾಕಿದ ಆಪ್ತರಿಗೆ ಶಾಕ್‌ ಕೊಡ್ತಾರಾ ಸಿದ್ದರಾಮಯ್ಯ..!

ಸಿದ್ದರಾಮಯ್ಯರಿಗೆ ಆಪ್ತರಾಗಿದ್ದ ಸಚಿವರು, ಹೈಕಮಾಂಡ್‌ ಮುಂದೆ ತಮ್ಮ ಪರವಾಗಿ ಸಿಎಂ ಬ್ಯಾಟಿಂಗ್‌ ಮಾಡಿ ತಮ್ಮ ಸ್ಥಾನಕ್ಕೆ ಕುತ್ತು ಬರದಂತೆ ನೋಡಿಕೊಳ್ಳುತ್ತಾರೆ ಎಂಬ ಆತ್ಮ ವಿಶ್ವಾಸದಲ್ಲಿದ್ದಾರೆ.

146 Views | 2026-05-30 20:29:16

More

ನಾಳೆ ಫೈನಲ್‌ ಆಗುತ್ತೇ ಸಚಿವ ಸಂಪುಟ ; ಮತ್ತೇ ದೆಹಲಿ ಯಾತ್ರೆ ಕೈಗೊಂಡ ಡಿಕೆ, ಸಿದ್ದು..!

ಡಿಕೆ ಶಿವಕುಮಾರ್‌ (DK Shivakumar) ರಾಜ್ಯದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ದಿನಾಂಕ ಹತ್ತಿರವಾಗುತ್ತಿರುವ ನಡುವೆ, ಡಿಕೆ ನಿವಾಸಕ್ಕೆ ಕಾಂಗ್ರೆಸ್‌ನ ಮಾಜಿ ಸಚಿವರು ಮತ್ತು ಶಾಸಕರ

39 Views | 2026-06-01 20:10:29

More

ʻತುಳಿತಾರೆ ತುಳಿಸ್ಕೋಬೇಕುʼ: ಡಿಕೆ ಸಿಎಂ ಆದ ಬೆನ್ನಲ್ಲೇ ಪರಮೇಶ್ವರ್‌ ಸ್ಪೋಟಕ ವಿಡಿಯೋ ವೈರಲ್‌

‘ತುಳಿತಾರೆ, ತುಳಿಸಿಕೊಳ್ಳಬೇಕು. ಆದರೆ ಎಷ್ಟು ಬಾರಿ ಅಂತ ತುಳಿಸಿಕೊಳ್ಳಬೇಕು? ನಮ್ಮ ಹಿರಿಯಣ್ಣ ಮಲ್ಲಿಕಾರ್ಜುನ ಖರ್ಗೆ ಅವರು ಒಂದು ಕಾಲು ಎತ್ತಿ ಇಟ್ಟಿದ್ದರೆ ಮುಖ್ಯಮಂತ್ರಿ ಆಗುತ್ತಿದ್ದರು ಕಣ್ರಿ

236 Views | 2026-06-02 12:18:30

More

VVIPಗಳಿಂದ ಸ್ಕೂಲ್‌ ಮಕ್ಕಳವರೆಗೆ: ಡಿಕೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸುವ ಅಥಿತಿಗಳ ಸಂಪೂರ್ಣ ವಿವರ..!

ಡಿ.ಕೆ. ಶಿವಕುಮಾರ್ ಅವರ ತವರೂರಾದ ಕನಕಪುರದ ದೊಡ್ಡಾಲಹಳ್ಳಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ಆಹ್ವಾನ ನೀಡಲಾಗಿದೆ. ಅವರೊಂದಿಗೆ ಕೂಲಿ ಕಾರ್ಮಿಕರು, ಪೌರ ಕಾರ್ಮಿಕರು, ರೈತ ಮುಖಂಡರು,

107 Views | 2026-06-02 22:04:03

More

ಸ್ಪೀಕರ್‌ ಸ್ಥಾನಕ್ಕೆ ಯು.ಟಿ ಖಾದರ್‌ ರಾಜೀನಾಮೆ: ಸಂಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

ವಿಧಾನ ಸಭೆಯ ಸ್ಪೀಕರ್‌ ಸ್ಥಾನಕ್ಕೆ ಯು.ಟಿ ಖಾದರ್‌ (UT Khader) ಅವರು ರಾಜೀನಾಮೆ ನೀಡಿದ್ದು, ಈ ಮೂಲಕ ಇಂದು ಸಂಜೆ ಡಿಕೆ ಶಿವಕುಮಾರ್‌(DK Shivakumar)​​  ಅವರ ಜೊತೆ ಪ್ರಮಾಣ ವಚನ ಸ್ವೀಕರಿಸುವ

49 Views | 2026-06-03 12:37:44

More

BSY ಮನೆಗೆ ತೆರಳಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಬರುವಂತೆ ಡಿಕೆಶಿ ಆಹ್ವಾನ..!

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ಅಧಿಕೃತ ನಿವಾಸ ‘ಧವಳಗಿರಿ’ಗೆ ಆಗಮಿಸಿದ ಡಿ.ಕೆ. ಶಿವಕುಮಾರ್ ಪ್ರೀತಿಯಿಂದ ಪ್ರಮಾಣವಚನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನೀಡಿ ಆಹ್ವಾನ

58 Views | 2026-06-03 12:59:57

More

ಮಾಜಿ ಪ್ರಧಾನಿ ದೇವೇಗೌಡರನ್ನ ಭೇಟಿಯಾಗಿ ಆರ್ಶೀವಾದ ಪಡೆದ ಡಿಕೆಶಿ...!

ಮಾಜಿ ಸಿಎಂ ಯಡಿಯೂರಪ್ಪರನ್ನು ಭೇಟಿಯಾದ ಡಿಕೆ ಶಿವಕುಮಾರ್‌ ನಂತರ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ನಿವಾಸಕ್ಕೆ ಆಗಮಿಸಿದ್ದು, ದೊಡ್ಡಗೌಡರ ಕಾಲಿಗೆ ಬಿದ್ದು ಆರ್ಶೀವಾದ ಪಡೆದಿದ್ದಾರೆ.

178 Views | 2026-06-03 14:15:36

More

ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಡಿಕೆ ಶಿವಕುಮಾರ್‌

ಡಿ ಕೆ. ಶಿವಕುಮಾರ್ (DK Shivakumar) ಅವರು ಕೈಯಲ್ಲಿ ಸಂವಿಧಾನ ಹಿಡಿದುಕೊಂಡು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದಲ್ಲಿ ನಡೆದ

201 Views | 2026-06-03 17:08:52

More

ನೂತನ ಸಿಎಂ ಡಿಕೆಶಿಗೆ ಶುಭಕೋರಿದ ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವ ಕುಮಾರಸ್ವಾಮಿ..!

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕಾರ ಮಾಡಿದ ಡಿಕೆ ಶಿವಕುಮಾರ್‌ (DK Shivakumar) ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಷಯ ಕೋರಿದ್ದಾರೆ, ಎಕ್ಷ್‌ ಖಾತೆಯಲ್ಲಿ ಪೋಸ್ಟ್‌ ಹಂಚಿ

324 Views | 2026-06-03 17:52:11

More

ಎರಡನೇ ಬಾರಿಗೆ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪರಮೇಶ್ವರ್‌..!

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ (DK Shivakumar) ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇವರೊಂದಿಗೆ ಡಾ.ಜಿ ಪರಮೇಶ್ವರ್‌ ಅವರು ಎರಡನೇ ಬಾರಿಗೆ ಉಪ ಮುಖ್ಯಮಂತ್ರಿಯಾಗಿ ಅಂಬೇಡ್ಕರ

87 Views | 2026-06-03 18:38:05

More

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಸ್‌ ಫ್ರೀ.. ಮೊದಲ ದಿನವೇ ಬಂಪರ್‌ ಗಿಫ್ಟ್‌ ಕೊಟ್ಟ ಡಿಕೆಶಿ

ಡಿಕೆ ಶಿವಕುಮಾರ್ (DK Shivakumar) ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಮೊದಲ ಸಚಿವ ಸಂಪುಟ ನಡೆಸಿದ್ದು, ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ  ಘೋಷಣೆ ಮಾಡಿದ್ದಾರೆ. ಇಷ್ಟು ದಿನ ವ

323 Views | 2026-06-03 20:56:28

More

KPCC ಅಧ್ಯಕ್ಷ ಸ್ಥಾನಕ್ಕೆ ಬಿ.ಕೆ ಹರಿಪ್ರಸಾದ್‌ ಆಯ್ಕೆ : ಸತೀಶ್‌ ಜಾರಕಿಹೊಳಿಗೆ ನಿರಾಸೆ..!

ಕೆಪಿಸಿಸಿ (KPCC) ಅಧ್ಯಕ್ಷ ಸ್ಥಾನಕ್ಕೆ ಡಿಕೆ ಶಿವಕುಮಾರ್‌ ರಾಜೀನಾಮೆ ನೀಡಿದ ಬೆನ್ನಲ್ಲೇ ಕೆಪಿಸಿಸಿಗೆ ಹೊಸ ಅಧ್ಯಕ್ಷರನ್ನ ಹೈಕಮಾಂಡ್‌ ಆಯ್ಕೆ ಮಾಡಿದ್ದು, ಪರಿಷತ್‌ ಸದಸ್ಯ ಬಿ.ಕೆ ಹರಿಪ್ರಸಾದ್‌

314 Views | 2026-06-03 21:18:29

More

ಕಾಲ್ತುಳಿತ ದುರಂತಕ್ಕೆ 1 ವರ್ಷ: ಡಿಸಿಎಂ, ಸಿಎಂ ಆಗಿ ಬಡ್ತಿ ಪಡೆದರು, ಅಪರಾಧಿಗಳಿಗೆ ಶಿಕ್ಷೆ ಆಗಿಲ್ಲ..!

ಮೃತರ ಮನೆಯ ಶೋಕ.. ಇನ್ನು ಕೊನೆಗೊಂಡಿಲ್ಲ. 11 ಜನ ಯುವಕರು ಇನ್ನೆಂದು ಮರಳಿ ಬರುವುದಿಲ್ಲ. 11 ಜನರ ಸಾವಿಗೆ ಯಾರು ಹೊಣೆಗಾರರಾಗಿಯೂ ಇಲ್ಲ, ಅಪರಾಧಿಗಳಿಗೆ ಶಿಕ್ಷೆಯಾಗುವುದು ಇಲ್ಲ.

150 Views | 2026-06-04 10:14:40

More

ಕಾಂಗ್ರೆಸ್‌ನಲ್ಲಿ ಖಾತೆ ಹಂಚಿಕೆ ಕಗ್ಗಂಟು.. ಸಿಎಂ ಶಿವಕುಮಾರ್‌ಗೆ ತಲೆನೋವು..!

ಡಿಕೆಶಿ ಜೊತೆಗೆ 12 ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಎಲ್ಲರೂ ಕೂಡ ತಮ್ಮ ಇಷ್ಟದ ಖಾತೆಗೆ ಬೇಡಿಕೆ ಇಟ್ಟಿದ್ದಾರೆ. ಈ ಕುರಿತಾದ ಚರ್ಚೆಯ ವೇಳೆ ಮಾಜಿ ಸಾರಿಗೆ ಸಚಿವ

47 Views | 2026-06-04 18:08:36

More

ರೌಡಿಗಳ ಹೆಡೆಮುರಿ ಕಟ್ಟಲು ಸಿಎಂ ಡಿಕೆಶಿ ಖಡಕ್‌ ಆದೇಶ..!

ರಾಜ್ಯದಲ್ಲಿ ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆಗಳಿಗೆ ಆಸ್ಪದ ಕೊಡಬಾರದು’ ಎಂದಿದ್ದಾರೆ. ರೌಡಿಗಳ ಹೆಡೆಮುರಿ ಕಟ್ಟಿ, ಜೂಜು ಮತ್ತು ಡ್ರಗ್ಸ್ ದಂಧೆಯನ್ನು ಬೇರುಸಹಿತ ಕಿತ್ತೊಗೆಯಬೇಕು.

40 Views | 2026-06-04 19:36:00

More