Search


Post by Tags

  • Home
  • >
  • Post by Tags

ಜಿರಳೆ ಪಾರ್ಟಿ ಸಂಸ್ಥಾಪಕ ಭಾರತಕ್ಕೆ, ದೆಹಲಿಯಲ್ಲಿ ದೊಡ್ಡ ಪ್ರತಿಭಟನೆಗೆ ಕರೆ.. ಕೇಂದ್ರ ಸರ್ಕಾರಕ್ಕೆ ನಡುಕ..!

ಸಾಮಾಜಿಕ ಜಾಲತಾಣದಲ್ಲಿ ಸಂಚಲನಕ್ಕೆ ಕಾರಣವಾಗಿದ್ದ ಕಾಕ್ರೋಚ್‌ ಜನತಾ ಪಾರ್ಟಿಯ (Cockroach Janta Party) ಸಂಸ್ಥಾಪಕ ಅಭಿಜೀತ್‌ ದೀಪ್ಕೆ, ಅಮೆರಿಕಾದಿಂದ ಭಾರತಕ್ಕೆ ಮರಳುತ್ತಿದ್ದು. ಇದೇ ಜೂನ್‌

726 Views | 2026-06-01 19:34:14

More

ಕಾಕ್ರೋಚ್‌ ಪಾರ್ಟಿ ಫಸ್ಟ್‌ ಪ್ರೆಸ್‌ಮೀಟ್‌ ; ಶಾಂತಿಯುತ ಪ್ರತಿಭಟನೆಗೆ ಸರ್ವರಿಗೂ ಆಹ್ವಾನ,..!

ಡಿಜಿಟಲ್‌ನಲ್ಲಿ ಹೊಸ ಟ್ರಂಡ್‌ ಸೃಷ್ಟಿಸಿರುವ ಕಾಕ್ರೋಚ್‌ ಜನತಾ ಪಾರ್ಟಿ ಮೊದಲ ಬಾರಿಗೆ ಮಾಧ್ಯಮ ಸುದ್ದಿಗೋಷ್ಟಿ ನಡೆಸಿದೆ,  ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಕ್ಷವು ತನ್ನ ಹೊಸ ಸಂವಹನ ಸ

226 Views | 2026-06-04 18:55:18

More

ಇದು ಕೇವಲ ಟ್ರೇಲರ್‌ ಅಷ್ಟೇ: ಪ್ರತಿಭಟನೆ ಬಳಿಕ ಅಭಿಜೀತ್‌ ದೀಪ್ಕೆ ಪೋಸ್ಟ್‌,.. ಮುಂದಿದೆಯಾ ಮಾರಿ ಹಬ್ಬ

ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಕ್ಷ (CJP) ಆಯೋಜಿಸಿದ್ದ ಪ್ರತಿಭಟನೆ ಶನಿವಾರ ಸಂಜೆ ಮುಕ್ತಾಯಗೊಂಡಿತು. ಶಾಂತಿಯುತವಾಗಿ ನಡೆದ ಪ್ರತಿಭಟನೆಯಲ್ಲಿ ಸೋನಮ್‌ ವಾಂಗ್ಚುಕ್ ಸೇರಿದಂತೆ ಹಲವರು ಭಾಗ

445 Views | 2026-06-07 11:13:22

More

ಸಿಎಂ ಹುದ್ದೆಗೇರಿದ ಬಳಿಕ ಮೊದಲ ಬಾರಿಗೆ ಮೋದಿ ಭೇಟಿಯಾದ ಡಿ.ಕೆ ಶಿವಕುಮಾರ್‌

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿರುವುದು ಇದೇ ಮೊದಲು. ನೀತಿ ಆಯೋಗದ ಮಹತ್ವದ ಸಭೆಯು ಮುಗಿದ ಬಳಿಕ ರಾಷ್ಟ್ರಪತಿ ಭವನದ

153 Views | 2026-06-11 19:18:34

More

ನಿತಿನ್‌ ನಬೀನ್‌ ಮುಂದೆ ತಪ್ಪು ಒಪ್ಪಿಕೊಂಡ ಬಿ.ವೈ. ವಿಜಯೇಂದ್ರ, ಆರ್‌. ಅಶೋಕ್‌..!

ಪರಿಷತ್‌ ಚುನಾವಣೆಯಲ್ಲಿ ಸ್ವಪಕ್ಷೀಯರಿಂದ ಆಗಿರುವ ಅಡ್ಡ ಮತದಾನದ ಬಗ್ಗೆ, ಸ್ಪಷ್ಟನೆ ನೀಡಲು ದೆಹಲಿಗೆ ತೆರಳಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್‌.ಅಶೋಕ್‌

530 Views | 2026-06-24 10:12:56

More

ರಾಹುಲ್ ಗಾಂಧಿಯನ್ನ ಎತ್ಕೊಂಡು ಹೋದ ದೆಹಲಿ ಪೊಲೀಸರು; ಕಾಂಗ್ರೆಸ್ ಹೋರಾಟಕ್ಕೆ ಪೊಲೀಸ್ ಬೇಲಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ (NEET Paper Leak) ಹಗರಣ ಮತ್ತು ಸೋಮವಾರ ನಡೆಸಲಾದ ಯುವ ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಪ್ರಧಾನಮಂತ್ರಿ

86 Views | 2026-07-21 20:21:56

More

ಕಾಕ್ರೋಚ್ ಪ್ರತಿಭಟನೆ ವೇಳೆ ಲಾಠಿಚಾರ್ಜ್: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ನೋಟಿಸ್

ಜುಲೈ 20ರಂದು ಸಂಸತ್ ಚಲೋ ಪ್ರತಿಭಟನೆಯ ವೇಳೆ ಸಿಜೆಪಿ (CJP) ಪ್ರತಿಭಟನಾಕಾರರ ಮೇಲೆ ಪೊಲೀಸರು ಅತಿಯಾದ ಬಲಪ್ರಯೋಗ ನಡೆಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರ

97 Views | 2026-07-22 21:50:25

More

NEET ಪ್ರತಿಭಟನೆಯಲ್ಲಿ ಕೊಲೆ, ಅತ್ಯಾಚಾರಿ ಆರೋಪಿಗಳು; 989 ಅಪರಾಧಿಗಳನ್ನ ಗುರುತಿಸಿದ ದೆಹಲಿ ಪೊಲೀಸರು

NEET ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ಆಂತರಿಕ ವರದಿ ಹೊಸ ವಿವಾದಕ್ಕೆ ಕಾರಣವಾಗಿದೆ. ಪ್ರತಿಭಟನೆಯಲ್ಲಿ ಭಾಗವಹಿಸಿದ್

93 Views | 2026-07-28 11:01:00

More

ತಮ್ಮದೇ ನಾಗರಿಕರ ವಿರುದ್ಧ ಪ್ರಧಾನಿ ಮೋದಿ ಹೋರಾಟ: ಕೇಜ್ರಿವಾಲ್ ವಾಗ್ದಾಳಿ

ಸಾಮಾಜಿಕ ಜಾಲತಾಣ ಸಂಸ್ಥೆ ಮೆಟಾ (Meta) ಕುರಿತ ವಿವಾದದ ನಡುವೆ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸ

73 Views | 2026-08-07 11:50:47

More

ಜೆನ್‌-ಜಿ ಪ್ರತಿಭಟನೆ; ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್‌ ಕುರಿತು ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಸುಪ್ರೀಂ

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆಸಿದ ಲಾಠಿ ಚಾರ್ಜ್‌ ಆರೋಪದ ಕುರಿತು ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ ಸೂಚಿಸಿದೆ. ಪೊಲೀಸರು ಮತ

109 Views | 2026-08-21 10:50:02

More