Search


Post by Tags

  • Home
  • >
  • Post by Tags

ರೈತರ ಜಮೀನನ್ನು ಇಟ್ಕೊಂಡು ದಂಧೆ ಮಾಡ್ತಿದ್ದಾರೆ; ಡಿಕೆ ಹೆಸರೇಳದೆ ವಾಗ್ದಾಳಿ ನಡೆಸಿದ HDD

ಬಿಡದಿ ಟೌನ್‌ಶಿಪ್‌ ನಿರ್ಮಾಣಕ್ಕೆ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ವಿರೋಧ ವ್ಯಕ್ತಪಡಿಸಿದ್ದು. "ರೈತರ ಜಮೀನನ್ನು ಇಟ್ಟುಕೊಂಡು ದಂಧೆ ನಡೆಸುತ್ತಿದ್ದಾರೆ ಎಂದರು.

70 Views | 2026-05-17 14:32:20

More

ಸಿಎಂ ಆಗೇ ಬಿಡ್ತಾರಾ ಡಿಕೆಶಿ :ದೆಹಲಿಗೆ ರಾಜ್ಯ ನಾಯಕರು ದೌಡು..!

ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಬಗ್ಗೆ ರಾಜ್ಯ ಕಾಂಗ್ರೆಸ್​​ನಲ್ಲಿ ಬಿಸಿಬಿಸಿ ಚರ್ಚೆಯ ನಡುವೆಯೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್‌ ಅವರಿಗೆ ಹೈಕಮಾಂಡ್‌ನಿಂದ ಬು

101 Views | 2026-05-25 21:07:27

More

ಡಿಕೆಶಿಗೆ ಬದಲಿಗೆ.. ಪರಂಗೆ ಖುಲಾಯಿಸುತ್ತಾ ಅದೃಷ್ಟ..!

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಖಚಿತವಾಗುತ್ತಿದ್ದಂತೆ, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆ ಮುನ್ನಲೆಗೆ ಬಂದಿದೆ. ಸಿಎಂ ಸ್ಥಾನಕ್ಕಾಗಿ ಕಳೆದ 3 ವರ್ಷದಿಂದ

225 Views | 2026-05-27 09:07:55

More

ಮಧ್ಯರಾತ್ರಿ ಮುಂಬೈಗೆ ತೆರಳಿದ ರಾಜ್ಯಪಾಲರು : ಸಿಎಂ ರಾಜೀನಾಮೆ ಅನುಮಾನ..!

ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರನ್ನ ಭೇಟಿಯಾಗಿ

143 Views | 2026-05-28 08:12:41

More

ಸಿಎಂ ಸಿದ್ದರಾಮಯ್ಯರ ಕಾಲಿಗೆ ಬಿದ್ದು ನಮಸ್ಕರಿಸಿದ ಡಿ.ಕೆ ಶಿವಕುಮಾರ್‌ ..!

ಸಿಎಂ ಸಿದ್ದರಾಮಯ್ಯರ ನಿವಾಸದಲ್ಲಿ ಆಯೋಜಿಸಿರುವ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ ಡಿಕೆ ಶಿವಕುಮಾರ್‌ ಆಗಮಿಸಿದ್ದು. ಸಿದ್ದರಾಮಯ್ಯರ ಕಾಲಿಗೆ ಬಿದ್ದು ಆರ್ಶೀವಾದ ಪಡೆದಿದ್ದಾರೆ.

96 Views | 2026-05-28 13:16:06

More

4ಜನ ಡಿಸಿಎಂ.. ಜಾರಕಿಹೋಳಿಗೆ ಕೆಪಿಸಿಸಿ ಪಟ್ಟ ; ಹೊಸ ಸರ್ಕಾರದಲ್ಲಿ ಮಹತ್ವದ ಬದಲಾವಣೆ...!

ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಪ್ರಕ್ರಿಯೆ ಬೆನ್ನಲ್ಲೇ, ರಾಜ್ಯ ಸಚಿವ ಸಂಪುಟದಲ್ಲಿ ಅತ್ಯಂತ ಪ್ರಮುಖ ಹಾಗೂ ಮಹತ್ವದ ಬದಲಾವಣೆಗಳಿಗೆ ಹೈಕಮಾಂಡ್ ಮಾಸ್ಟರ್ ಪ್ಲಾನ್

115 Views | 2026-05-28 14:17:02

More

ಲೋಕಭವನಕ್ಕೆ ತರಳಿ ರಾಜೀನಾಮೆ ಸಲ್ಲಿಸಿದ ಸಿದ್ದು ; ಡಿಕೆ ಮನೆ ಮುಂದೆ ಹೆಚ್ಚಿನ ಭದ್ರತೆ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಪಾಲದ ಆಪ್ತ ಕಾರ್ಯದರ್ಶಿ ಪ್ರಭುಶಂಕರ್‌ ಅವರಿಗೆ ಸಿಎಂ ತಮ್ಮ ರಾಜೀನಾಮೆ ಪತ್ರವನ್ನ ಸಲ್ಲಿಸಿದ್ದು. ಈ ರಾಜೀನಾಮೆಯನ್ನ ರಾಜ್ಯಪಾಲರು ಅಂ

207 Views | 2026-05-28 15:13:57

More

ಕುರಿ ಮೇಯಿಸುತ್ತಿದ್ದವನು 2 ಬಾರಿ ಸಿಎಂ ಆಗಿದ್ದೇನೆ; ರಾಜಕೀಯ ಜೀವನವನ್ನ ಮೆಲುಕು ಹಾಕಿದ ಸಿದ್ದು

ಸಿದ್ದರಾಮನಹುಂಡಿ ಎಂಬ ಕುಗ್ರಾಮದಲ್ಲಿ ಹುಟ್ಟಿ , ರಾಜ್ಯದ ಅತ್ಯುನ್ನತ ಸ್ಥಾನಕ್ಕೆ ಏರಿದ ಸಿದ್ದರಾಮಯ್ಯನವರು ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ, ಈ ಮೂಲಕ ಕರ್ನಾಟಕ ರಾಜಕೀಯದ ಅತ್ಯಂತ ಪ್ರಭಾವ

161 Views | 2026-05-28 16:28:28

More

ಕೈಗೆ ಬಂದ ತುತ್ತು, ಬಾಯಿಗೆ ಬರಲ್ಲ: ಡಿಕೆಶಿ ಮೌನಕ್ಕೆ ಅಜ್ಜಯ್ಯ ನೀಡಿದ ಎಚ್ಚರಿಕೆಯೇ ಕಾರಣ..!

ಪ್ರಮಾಣ ವಚನ ಸ್ವೀಕರಿಸುವವರೆಗೂ ಮಾಧ್ಯಮಗಳ ಮುಂದೆ ಯಾವುದೇ ರೀತಿಯ ಹೇಳಿಕೆಗಳನ್ನು ಕೊಡಬೇಡಿ. ಈಗ ಆಡುವ ಒಂದು ಸಣ್ಣ ಮಾತು ಕೂಡ ಕೆಲಸವನ್ನು ಕೆಡಿಸಬಹುದು (ಮುತ್ತು ಒಡೆದು ಹೋಗಲಿದೆ)” ಎಂದು

117 Views | 2026-05-29 11:18:14

More

ಸಿದ್ದರಾಮಯ್ಯರ ನೆನೆದು ಭಾವುಕ ಪೋಸ್ಟ್‌ ಹಂಚಿಕೊಂಡ ಡಿಕೆ ಶಿವಕುಮಾರ್‌

ವೇಗವಾಗಿ ನಡೆಯಬೇಕಾದರೆ ಒಬ್ಬನೇ ನಡೆಯಬೇಕು, ಸುದೀರ್ಘ ದೂರ ಸಾಗಬೇಕಾದರೆ ಜೊತೆಯಾಗಿ ನಡೆಯಬೇಕು ಎಂಬ ನಾಣ್ಣುಡಿಯಂತೆ, ಕರ್ನಾಟಕದ ಜನರ ಸೇವೆಗಾಗಿ ಮತ್ತು ರಾಜ್ಯದ ಪ್ರಗತಿಗಾಗಿ ನಾವೆಲ್ಲರೂ ಒಟ್ಟಾಗಿ

99 Views | 2026-05-29 15:08:08

More

ನಾಳೆ ನೂತನ ಸಿಎಂ ಆಯ್ಕೆ: ಸೋಮವಾರ ಪ್ರಮಾಣ ವಚನಕ್ಕೆ ಸಿದ್ದತೆ..!

ಸೋಮವಾರ ಸಂಜೆ ವಿಧಾನ ಸೌಧದ ಮೆಟ್ಟಿಲುಗಳ ಮೇಲೆ,  ಗೊದೋಳಿ ಮುಹೂರ್ತದಲ್ಲಿ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

106 Views | 2026-05-29 16:41:07

More

ತೈಲ ಬೆಲೆ ಏರಿಕೆ, ಸರಳವಾಗಿ ಪ್ರಮಾಣ ವಚನ ಸ್ವೀಕರಿಸಲು ಡಿಕೆ ನಿರ್ಧಾರ

ಡಿಕೆ ಶಿವಕುಮಾರ್‌ ಪ್ರಮಾಣ ವಚನಕ್ಕೆ ಮುಹೂರ್ತ ಫಿಕ್ಸ್‌ ಆಗಿದ್ದು, ಜೂನ್‌ 3ರ ಸಂಜೆ ಡಿಕೆ ಶಿವಕುಮಾರ್‌ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು

95 Views | 2026-05-30 16:51:31

More

ದೇಶದ ಶ್ರೀಮಂತ ಮುಖ್ಯಮಂತ್ರಿಯಾದ ಡಿಕೆಶಿ: ಒಟ್ಟು ಆಸ್ತಿ ಎಷ್ಟು ಗೊತ್ತಾ..!

ಉಪ ಮುಖ್ಯಮಂತ್ರಿ ಸ್ಥಾನದಿಂದ ಮುಖ್ಯಮಂತ್ರಿಯಾಗಿ ಬಡ್ತಿ ಪಡೆದಿರುವ ಡಿಕೆ ಶಿವಕುಮಾರ್‌ ಅವರು ಇದೇ ಜೂನ್‌ 3ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮೂಲಕ ದೇಶದ ಶ್ರೀಮಂತ ಸಿಎಂ ಎಂಬ ಕೀರ್ತಿಗೂ

116 Views | 2026-05-30 17:52:04

More

ಬೆನ್ನ ಹಿಂದೆ ಚೂರಿ ಹಾಕಿದ ಆಪ್ತರಿಗೆ ಶಾಕ್‌ ಕೊಡ್ತಾರಾ ಸಿದ್ದರಾಮಯ್ಯ..!

ಸಿದ್ದರಾಮಯ್ಯರಿಗೆ ಆಪ್ತರಾಗಿದ್ದ ಸಚಿವರು, ಹೈಕಮಾಂಡ್‌ ಮುಂದೆ ತಮ್ಮ ಪರವಾಗಿ ಸಿಎಂ ಬ್ಯಾಟಿಂಗ್‌ ಮಾಡಿ ತಮ್ಮ ಸ್ಥಾನಕ್ಕೆ ಕುತ್ತು ಬರದಂತೆ ನೋಡಿಕೊಳ್ಳುತ್ತಾರೆ ಎಂಬ ಆತ್ಮ ವಿಶ್ವಾಸದಲ್ಲಿದ್ದಾರೆ.

192 Views | 2026-05-30 20:29:16

More

ನಾಳೆ ಫೈನಲ್‌ ಆಗುತ್ತೇ ಸಚಿವ ಸಂಪುಟ ; ಮತ್ತೇ ದೆಹಲಿ ಯಾತ್ರೆ ಕೈಗೊಂಡ ಡಿಕೆ, ಸಿದ್ದು..!

ಡಿಕೆ ಶಿವಕುಮಾರ್‌ (DK Shivakumar) ರಾಜ್ಯದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ದಿನಾಂಕ ಹತ್ತಿರವಾಗುತ್ತಿರುವ ನಡುವೆ, ಡಿಕೆ ನಿವಾಸಕ್ಕೆ ಕಾಂಗ್ರೆಸ್‌ನ ಮಾಜಿ ಸಚಿವರು ಮತ್ತು ಶಾಸಕರ

79 Views | 2026-06-01 20:10:29

More

ʻತುಳಿತಾರೆ ತುಳಿಸ್ಕೋಬೇಕುʼ: ಡಿಕೆ ಸಿಎಂ ಆದ ಬೆನ್ನಲ್ಲೇ ಪರಮೇಶ್ವರ್‌ ಸ್ಪೋಟಕ ವಿಡಿಯೋ ವೈರಲ್‌

‘ತುಳಿತಾರೆ, ತುಳಿಸಿಕೊಳ್ಳಬೇಕು. ಆದರೆ ಎಷ್ಟು ಬಾರಿ ಅಂತ ತುಳಿಸಿಕೊಳ್ಳಬೇಕು? ನಮ್ಮ ಹಿರಿಯಣ್ಣ ಮಲ್ಲಿಕಾರ್ಜುನ ಖರ್ಗೆ ಅವರು ಒಂದು ಕಾಲು ಎತ್ತಿ ಇಟ್ಟಿದ್ದರೆ ಮುಖ್ಯಮಂತ್ರಿ ಆಗುತ್ತಿದ್ದರು ಕಣ್ರಿ

281 Views | 2026-06-02 12:18:30

More

VVIPಗಳಿಂದ ಸ್ಕೂಲ್‌ ಮಕ್ಕಳವರೆಗೆ: ಡಿಕೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸುವ ಅಥಿತಿಗಳ ಸಂಪೂರ್ಣ ವಿವರ..!

ಡಿ.ಕೆ. ಶಿವಕುಮಾರ್ ಅವರ ತವರೂರಾದ ಕನಕಪುರದ ದೊಡ್ಡಾಲಹಳ್ಳಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ಆಹ್ವಾನ ನೀಡಲಾಗಿದೆ. ಅವರೊಂದಿಗೆ ಕೂಲಿ ಕಾರ್ಮಿಕರು, ಪೌರ ಕಾರ್ಮಿಕರು, ರೈತ ಮುಖಂಡರು,

149 Views | 2026-06-02 22:04:03

More

ಸ್ಪೀಕರ್‌ ಸ್ಥಾನಕ್ಕೆ ಯು.ಟಿ ಖಾದರ್‌ ರಾಜೀನಾಮೆ: ಸಂಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

ವಿಧಾನ ಸಭೆಯ ಸ್ಪೀಕರ್‌ ಸ್ಥಾನಕ್ಕೆ ಯು.ಟಿ ಖಾದರ್‌ (UT Khader) ಅವರು ರಾಜೀನಾಮೆ ನೀಡಿದ್ದು, ಈ ಮೂಲಕ ಇಂದು ಸಂಜೆ ಡಿಕೆ ಶಿವಕುಮಾರ್‌(DK Shivakumar)​​  ಅವರ ಜೊತೆ ಪ್ರಮಾಣ ವಚನ ಸ್ವೀಕರಿಸುವ

93 Views | 2026-06-03 12:37:44

More

BSY ಮನೆಗೆ ತೆರಳಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಬರುವಂತೆ ಡಿಕೆಶಿ ಆಹ್ವಾನ..!

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ಅಧಿಕೃತ ನಿವಾಸ ‘ಧವಳಗಿರಿ’ಗೆ ಆಗಮಿಸಿದ ಡಿ.ಕೆ. ಶಿವಕುಮಾರ್ ಪ್ರೀತಿಯಿಂದ ಪ್ರಮಾಣವಚನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನೀಡಿ ಆಹ್ವಾನ

99 Views | 2026-06-03 12:59:57

More

ಮಾಜಿ ಪ್ರಧಾನಿ ದೇವೇಗೌಡರನ್ನ ಭೇಟಿಯಾಗಿ ಆರ್ಶೀವಾದ ಪಡೆದ ಡಿಕೆಶಿ...!

ಮಾಜಿ ಸಿಎಂ ಯಡಿಯೂರಪ್ಪರನ್ನು ಭೇಟಿಯಾದ ಡಿಕೆ ಶಿವಕುಮಾರ್‌ ನಂತರ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ನಿವಾಸಕ್ಕೆ ಆಗಮಿಸಿದ್ದು, ದೊಡ್ಡಗೌಡರ ಕಾಲಿಗೆ ಬಿದ್ದು ಆರ್ಶೀವಾದ ಪಡೆದಿದ್ದಾರೆ.

240 Views | 2026-06-03 14:15:36

More

ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಡಿಕೆ ಶಿವಕುಮಾರ್‌

ಡಿ ಕೆ. ಶಿವಕುಮಾರ್ (DK Shivakumar) ಅವರು ಕೈಯಲ್ಲಿ ಸಂವಿಧಾನ ಹಿಡಿದುಕೊಂಡು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದಲ್ಲಿ ನಡೆದ

247 Views | 2026-06-03 17:08:52

More

ನೂತನ ಸಿಎಂ ಡಿಕೆಶಿಗೆ ಶುಭಕೋರಿದ ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವ ಕುಮಾರಸ್ವಾಮಿ..!

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕಾರ ಮಾಡಿದ ಡಿಕೆ ಶಿವಕುಮಾರ್‌ (DK Shivakumar) ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಷಯ ಕೋರಿದ್ದಾರೆ, ಎಕ್ಷ್‌ ಖಾತೆಯಲ್ಲಿ ಪೋಸ್ಟ್‌ ಹಂಚಿ

389 Views | 2026-06-03 17:52:11

More

ಎರಡನೇ ಬಾರಿಗೆ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪರಮೇಶ್ವರ್‌..!

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ (DK Shivakumar) ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇವರೊಂದಿಗೆ ಡಾ.ಜಿ ಪರಮೇಶ್ವರ್‌ ಅವರು ಎರಡನೇ ಬಾರಿಗೆ ಉಪ ಮುಖ್ಯಮಂತ್ರಿಯಾಗಿ ಅಂಬೇಡ್ಕರ

129 Views | 2026-06-03 18:38:05

More

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಸ್‌ ಫ್ರೀ.. ಮೊದಲ ದಿನವೇ ಬಂಪರ್‌ ಗಿಫ್ಟ್‌ ಕೊಟ್ಟ ಡಿಕೆಶಿ

ಡಿಕೆ ಶಿವಕುಮಾರ್ (DK Shivakumar) ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಮೊದಲ ಸಚಿವ ಸಂಪುಟ ನಡೆಸಿದ್ದು, ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ  ಘೋಷಣೆ ಮಾಡಿದ್ದಾರೆ. ಇಷ್ಟು ದಿನ ವ

366 Views | 2026-06-03 20:56:28

More

KPCC ಅಧ್ಯಕ್ಷ ಸ್ಥಾನಕ್ಕೆ ಬಿ.ಕೆ ಹರಿಪ್ರಸಾದ್‌ ಆಯ್ಕೆ : ಸತೀಶ್‌ ಜಾರಕಿಹೊಳಿಗೆ ನಿರಾಸೆ..!

ಕೆಪಿಸಿಸಿ (KPCC) ಅಧ್ಯಕ್ಷ ಸ್ಥಾನಕ್ಕೆ ಡಿಕೆ ಶಿವಕುಮಾರ್‌ ರಾಜೀನಾಮೆ ನೀಡಿದ ಬೆನ್ನಲ್ಲೇ ಕೆಪಿಸಿಸಿಗೆ ಹೊಸ ಅಧ್ಯಕ್ಷರನ್ನ ಹೈಕಮಾಂಡ್‌ ಆಯ್ಕೆ ಮಾಡಿದ್ದು, ಪರಿಷತ್‌ ಸದಸ್ಯ ಬಿ.ಕೆ ಹರಿಪ್ರಸಾದ್‌

383 Views | 2026-06-03 21:18:29

More

ಕಾಲ್ತುಳಿತ ದುರಂತಕ್ಕೆ 1 ವರ್ಷ: ಡಿಸಿಎಂ, ಸಿಎಂ ಆಗಿ ಬಡ್ತಿ ಪಡೆದರು, ಅಪರಾಧಿಗಳಿಗೆ ಶಿಕ್ಷೆ ಆಗಿಲ್ಲ..!

ಮೃತರ ಮನೆಯ ಶೋಕ.. ಇನ್ನು ಕೊನೆಗೊಂಡಿಲ್ಲ. 11 ಜನ ಯುವಕರು ಇನ್ನೆಂದು ಮರಳಿ ಬರುವುದಿಲ್ಲ. 11 ಜನರ ಸಾವಿಗೆ ಯಾರು ಹೊಣೆಗಾರರಾಗಿಯೂ ಇಲ್ಲ, ಅಪರಾಧಿಗಳಿಗೆ ಶಿಕ್ಷೆಯಾಗುವುದು ಇಲ್ಲ.

190 Views | 2026-06-04 10:14:40

More

ಕಾಂಗ್ರೆಸ್‌ನಲ್ಲಿ ಖಾತೆ ಹಂಚಿಕೆ ಕಗ್ಗಂಟು.. ಸಿಎಂ ಶಿವಕುಮಾರ್‌ಗೆ ತಲೆನೋವು..!

ಡಿಕೆಶಿ ಜೊತೆಗೆ 12 ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಎಲ್ಲರೂ ಕೂಡ ತಮ್ಮ ಇಷ್ಟದ ಖಾತೆಗೆ ಬೇಡಿಕೆ ಇಟ್ಟಿದ್ದಾರೆ. ಈ ಕುರಿತಾದ ಚರ್ಚೆಯ ವೇಳೆ ಮಾಜಿ ಸಾರಿಗೆ ಸಚಿವ

100 Views | 2026-06-04 18:08:36

More

ರೌಡಿಗಳ ಹೆಡೆಮುರಿ ಕಟ್ಟಲು ಸಿಎಂ ಡಿಕೆಶಿ ಖಡಕ್‌ ಆದೇಶ..!

ರಾಜ್ಯದಲ್ಲಿ ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆಗಳಿಗೆ ಆಸ್ಪದ ಕೊಡಬಾರದು’ ಎಂದಿದ್ದಾರೆ. ರೌಡಿಗಳ ಹೆಡೆಮುರಿ ಕಟ್ಟಿ, ಜೂಜು ಮತ್ತು ಡ್ರಗ್ಸ್ ದಂಧೆಯನ್ನು ಬೇರುಸಹಿತ ಕಿತ್ತೊಗೆಯಬೇಕು.

235 Views | 2026-06-04 19:36:00

More

ಸಚಿವ ಸ್ಥಾನಕ್ಕೆ ರಾಮಲಿಂಗ ರೆಡ್ಡಿ ರಾಜೀನಾಮೆ : ಡಿಕೆಶಿಗೆ ಆರಂಭಿಕ ಶಾಕ್‌..!

ಎರಡು ದಿನಗಳ ಹಿಂದಷ್ಟೇ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ರಾಮಲಿಂಗ ರೆಡ್ಡಿಯವರು ಸಚಿವ ಸ್ಥಾನಕ್ಕೆ ದಿಢೀರ್‌ ರಾಜೀನಾಮೆ ನೀಡಿದ್ದಾರೆ. ಬೆಂಗಳೂರು ಅಭಿವೃದ್ದಿ ಖಾತೆಗೆ ರಾಮಲಿಂಗ ರೆಡ್ಡಿಯವರು

178 Views | 2026-06-05 10:04:15

More

ರಾಮಲಿಂಗ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ರಾಜ್ಯಕ್ಕೆ ರಾಹುಲ್‌ ಗಾಂಧಿ ಆಗಮನ...!

ಸಚಿವ ಸ್ಥಾನಕ್ಕೆ ಕಾಂಗ್ರೆಸ್‌ ಹಿರಿಯ ನಾಯಕ ರಾಮಲಿಂಗ ರೆಡ್ಡಿ ರಾಜೀನಾಮೆ ನೀಡಿದ್ದು, ಕಾಂಗ್ರೆಸ್‌ನಲ್ಲಿ ಈ ಬೆಳವಣಿಗೆ ಬಿರುಗಾಳಿ ಏಳಿಸಿದೆ, ಇದರ ಬೆನ್ನಲ್ಲೇ ಇಂದು ಮಧ್ಯಾಹ್ನ ಕಾಂಗ್ರೆಸ್‌

158 Views | 2026-06-05 10:25:10

More

ಆಹಾರ ಇಲಾಖೆ ಕೊಟ್ಟಿದ್ದಕ್ಕೆ ಕೆ..ಎಚ್‌ ಮುನಿಯಪ್ಪ ಅಸಮಧಾನ : ರಾಹುಲ್‌ ಗಾಂಧಿಗೆ ಕಂಪ್ಲೇಂಟ್‌

ಹಿರಿಯ ಕಾಂಗ್ರೆಸ್‌ ನಾಯಕ ರಾಮಲಿಂಗ ರೆಡ್ಡಿ ರಾಜೀನಾಮೆ ಬೆನ್ನಲ್ಲೇ, ಮತ್ತೊಬ್ಬ ಹಿರಿಯ ನಾಯಕ ಕೆ.ಹೆಚ್‌ ಮುನಿಯಪ್ಪ (KH Muniyappa)  ಕೂಡ ತಮಗೆ ನೀಡಿರುವ ಖಾತೆ ಬಗ್ಗೆ ಅಸಮಧಾನ ವ್ಯಕ್ತಪಡಿಸಿ

125 Views | 2026-06-05 13:17:53

More

ರಾಜೀನಾಮೆ ಅಂಗೀಕರಿಲು ರಾಹುಲ್‌ ಸಲಹೆ : ಡಿಕೆ ಸರ್ಕಾರಕ್ಕೆ ಆರಂಭದಲ್ಲೇ ಅಪಶಕುನ..!

ಡಿಕೆ ಸರ್ಕಾರದ ವಿರುದ್ದ ರೆಬಲ್‌ ಆಗಿರುವ ಶಾಸಕ ರಾಮಲಿಂಗ ರೆಡ್ಡಿಯವರನ್ನ (Ramalinga Reddy) ಮನವೊಲಿಸಲು ಸಾಧ್ಯವಾಗದೆ ಇದ್ದರೆ, ರಾಜೀನಾಮೆಯನ್ನ ಅಂಗೀಕರಿಸಲು ರಾಹುಲ್‌ ಗಾಂಧಿ ಸೂಚನೆ ಕೊಟ್ಟಿ

322 Views | 2026-06-05 19:36:51

More

ʻಯಾವ್‌ ಟ್ರಬಲ್‌ ಶೂಟರ್‌ ರೀʼ; ಡಿಕೆ ಬಗ್ಗೆ ವ್ಯಂಗ್ಯವಾಡಿದ ರಾಜಣ್ಣ..!

ಸಚಿವ ಸ್ಥಾನಕ್ಕೆ ರಾಮಲಿಂಗ ರೆಡ್ಡಿ ರಾಜೀನಾಮೆ ಕುರಿತು ಮಾಜಿ ಸಚಿವ ಕೆ.ಎನ್‌ ರಾಜಣ್ಣ ಪ್ರತಿಕ್ರಿಯೆ ನೀಡಿದ್ದು, ಡಿ.ಕೆ ಶಿವಕುಮಾರ್‌ ಅವರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಜೊತೆಗೆ ಡಿಕೆ ಶಿವ

107 Views | 2026-06-05 20:03:14

More

ಮಧ್ಯರಾತ್ರಿವರೆಗೆ ಸಂಧಾನ ಸಭೆ ಡಿಕೆ-ರೆಡ್ಡಿ ಮನಸ್ಥಾಪ ಸರಿಹೋಯ್ತಾ..!

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ಕಾಂಗ್ರೆಸ್‌ ನಾಯಕ ರಾಮಲಿಂಗಾ ರೆಡ್ಡಿ (Ramalinga Reddy) ಅವರ ಜೊತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಮಧ್ಯರಾತ್ರಿ ಸುದೀರ್ಘ ಸಭೆ ನಡೆಸಿದ್ದಾರೆ

122 Views | 2026-06-07 10:09:28

More

ರಾಜೀನಾಮೆ ವಾಪಸ್‌ ಪಡೆದ ರಾಮಲಿಂಗರೆಡ್ಡಿ; ಹಳೆ ಖಾತೆಯೇ ಖಾಯಂ

ನಿನ್ನೆ ಮುಂಜಾನೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಡಿಕೆಶಿ ವಿರುದ್ದ ಮುನಿಸಿಕೊಂಡಿದ್ದ ಹಿರಿಯ ನಾಯಕ ರಾಮಲಿಂಗರೆಡ್ಡಿ (RamalingaReddy) ತಮ್ಮ ರಾಜೀನಾಮೆಯನ್ನ ವಾಪಾಸ್‌ ಪಡೆದಿದ್ದಾರೆ.

464 Views | 2026-06-06 17:38:53

More

ಡಿಕೆಗೊಂದು ನ್ಯಾಯ, ಪರಂಗೊಂದು ನ್ಯಾಯ; ಡಿಸಿಎಂ ಪೋಟೊಗೆ ಪೇಪರ್‌ನಲ್ಲಿ ಇಲ್ಲ ಸ್ಥಾನ.!

ಹಿಂದೂಳಿದ ವರ್ಗಗಳ ಹಾಗೂ ಶೋಷಿತ ವರ್ಗದ ದನಿಯಾಗಿದ್ದ ಮಾಜಿ ಸಿಎಂ ದೇವರಾಜ್‌ ಅರಸು ಅವರ ಪುಣ್ಯಸ್ಮರಣೆ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರ ಪತ್ರಿಕೆಗಳಿಗೆ ನೀಡಿದ್ದ ಜಾಹೀರಾತು ವಿವಾದಕ್ಕೆ ಕಾರಣವಾ

309 Views | 2026-06-06 20:26:20

More

ಹುಟ್ಟೂರಿನ ಜನಕ್ಕೆ ಧನ್ಯವಾದ ಹೇಳಿದ ಡಿಕೆಶಿ : ಕ್ಷೇತ್ರದ ಜನರಿಗೆ ಹೊಸ ಪಂಚ ಗ್ಯಾರಂಟಿಗಳ ಆಶ್ವಾಸನೆ

ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಸ್ವಕ್ಷೇತ್ರ ಕನಕಪುರಕ್ಕೆ ಭೇಟಿ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌ (DK Shivakumar),ಕ್ಷೇತ್ರದ ಜನರಿಗೆ 5 ಗ್ಯಾರಂಟಿಗಳನ್ನ ಕೊಟ್ಟಿದ್ದಾರೆ. ಜೊತೆಗೆ ಪಕ್ಷಭ

229 Views | 2026-06-08 08:00:06

More

ದೇವರಾಜು ಅರಸು ಮೊಮ್ಮಗ, ಎಐಸಿಸಿ ಕಾರ್ಯದರ್ಶಿ ಸೂರಜ್‌ ಹೆಗ್ಡೆ ನಿಧನ; ಕಂಬನಿ ಮಿಡಿದ ರಾಹುಲ್‌...!

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ (50) ಅವರು ಹೃದಯಾಘಾತದಿಂದ ಭಾನುವಾರ ರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದ

96 Views | 2026-06-08 08:36:24

More

ಸಿಎಂ ಹುದ್ದೆಗೇರಿದ ಬಳಿಕ ಮೊದಲ ಬಾರಿಗೆ ಮೋದಿ ಭೇಟಿಯಾದ ಡಿ.ಕೆ ಶಿವಕುಮಾರ್‌

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿರುವುದು ಇದೇ ಮೊದಲು. ನೀತಿ ಆಯೋಗದ ಮಹತ್ವದ ಸಭೆಯು ಮುಗಿದ ಬಳಿಕ ರಾಷ್ಟ್ರಪತಿ ಭವನದ

153 Views | 2026-06-11 19:18:34

More

3.89 ಗೃಹಲಕ್ಷ್ಮಿಯರಿಗೆ ಶಾಕ್‌:: ಈ ಕೆಲಸ ಮಾಡದಿದ್ರೆ ಮುಂದಿನ ತಿಂಗಳಿಂದ ನಿಮಗೂ ಬರಲ್ಲ ದುಡ್ಡು

ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ(Guarantee scheme)ಗಳಲ್ಲಿ ಒಂದಾಗಿರುವ ‘ಗೃಹಲಕ್ಷ್ಮಿ’ (Gruhalakshmi) ಯೋಜನೆ ಪರಿಷ್ಕರಣೆ ಮಾಡಲಾಗುತ್ತಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

307 Views | 2026-06-11 19:59:14

More

ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ 5 ಅಭ್ಯರ್ಥಿಗಳ ಗೆಲುವು: ಬಿಜೆಪಿ-ಜೆಡಿಎಸ್‌ಗೆ ಮುಖಭಂಗ

ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್‌ ತನ್ನೆಲ್ಲಾ ಅಭ್ಯರ್ಥಿಗಳನ್ನ ಚುನಾವಣೆಯಲ್ಲಿ ಗೆಲ್ಲಿಸಿಕೊಳ್ಳುವಲ್ಲಿ ಸಫಲವಾಗಿದ್ದು, ಬಿಜೆಪಿಯ

96 Views | 2026-06-18 19:53:52

More

ಧರ್ಮಸ್ಥಳವನ್ನ ರಾಜಕೀಯಕ್ಕೆ ಎಳೆದು ತರಬೇಡಿ; ರಾಜ್ಯ ಬಿಜೆಪಿಗರಿಗೆ ಹೈಕಮಾಂಡ್‌ ತರಾಟೆ..!

ಧರ್ಮಸ್ಥಳಕ್ಕೆ ರಾಜಕೀಯವನ್ನು ಎಳೆದು ತಂದು ಪಕ್ಷಕ್ಕೆ ಮತ್ತಷ್ಟು ಮುಜುಗರ ತರಬೇಡಿ ಎಂದು ಎಚ್ಚರಿಸಿರುವ ಹೈಕಮಾಂಡ್, ಈಗಾಗಲೇ ಆಗಿರುವ ಎಡವಟ್ಟನ್ನು ಮೊದಲು ಸರಿಪಡಿಸುವುದು ಹೇಗೆ ಎಂಬುದರ ಕಡೆ

243 Views | 2026-06-23 14:01:49

More

ಡಿಕೆಶಿ, ರೇವಂತ್‌ ರೆಡ್ಡಿ ಎದುರೇ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು..!

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್​ ಗೇಟ್​​ಗಳ ಲೋಕಾರ್ಪಣೆಗಾಗಿ ಕೊಪ್ಪಳಕ್ಕೆ ಬಂದಿದ್ದ ಆಂದ್ರ ಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು, ಪ್ರಧಾನಿ ನರೇಂದ್ರ ಮೋದಿಯವರ ನದಿ ಜೋಡಣೆ ಕೊಂಡಾಡಿದ್ದಾರೆ.

380 Views | 2026-06-25 20:39:18

More

ಡಿಕೆ ಜೊತೆ ನನಗೆ ಯಾವುದೇ ವ್ಯವಹಾರವಿಲ್ಲ; ಧರ್ಮಸ್ಥಳದಲ್ಲಿ ನಿಂತು ಸ್ಪಷ್ಟನೆ ನೀಡಿದ BYV

ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ವಿಜಯೇಂದ್ರ "ನನ್ನ ಮತ್ತು ಡಿಕೆಶಿ ನಡುವೆ ಯಾವುದೇ ವ್ಯವಹಾರ ಇಲ್ಲ, ಒಬ್ಬ ರಾಜಕಾರಣಿಗೆ ನೀಡಬೇಕಾದ ಮರ್ಯಾದೆಯನ್ನ ನಾನು ಡಿಕೆಗೆ ನೀಡಿದ್ದೇನೆ ಎಂದು ಹೇಳಿದ್ದಾರ

290 Views | 2026-06-26 11:20:19

More

ಬಲವಂತವಾಗಿ ಭೂಮಿ ಕಿತ್ತುಕೊಳ್ಳಲ್ಲ; ಬಿಡದಿ ಟೌನ್‌ಶಿಪ್‌ ಬಗ್ಗೆ ಪ್ರಿಯಾಂಕ್‌ ಪ್ರತಿಕ್ರಿಯೆ

ಬಿಡದಿ ಟೌನ್‌ಶಿಪ್‌ ವಿಚಾರವಾಗಿ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ  (Priyank Kharge) ಪ್ರತಿಕ್ರಿಯೆ ನೀಡಿದ್ದು "ನಾವು ಭೂಮಿ ಕೊಡಿ ಎಂದು ರೈತರಿಗೆ ಬಲವಂತ ಮಾಡಲ್ಲ ನಾವು ಯಾವತ್ತೂ ಬಲವಂತವಾಗಿ ರೈತ

83 Views | 2026-06-29 20:33:37

More

ಅಲ್ಪಸಂಖ್ಯಾತರ ಮತದಾನದ ಹಕ್ಕು ಕಸಿಯಲು ವಿರೋಧ ಪಕ್ಷಗಳ ಕುತಂತ್ರ; ಆರೋಪಗಳಿಗೆ ಡಿಕೆ ಖಡಕ್ ರಿಯಾಕ್ಷನ್

ರಾಜ್ಯದಲ್ಲಿ ನಡೆಯುತ್ತಿರುವ SIR ಪ್ರಕ್ರಿಯೆ ಬಗ್ಗೆ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದು. ಕಾಂಗ್ರೆಸ್ ನಿಯಮ ಬಾಹಿರವಾಗಿ ಸಾಮೂಹಿಕವಾಗಿ SIR ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಇದರ ಬಗ್ಗೆ

284 Views | 2026-07-07 08:23:54

More

ರಾಹುಲ್ ವಿದೇಶದಿಂದ ಬಂದ ಬಳಿಕ ಸಂಪುಟ ವಿಸ್ತರಣೆ; ದೆಹಲಿಗೆ ತೆರಳಲಿರೋ ಸಿದ್ದು-ಡಿಕೆ

ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಅಧಿಕಾರ ಸ್ವೀಕರಿಸಿ ತಿಂಗಳು ಕಳೆದರು ಇನ್ನು ಸಚಿವ ಸಂಪುಟ ಮಾತ್ರ ಪೂರ್ಣಗೊಂಡಿಲ್ಲ. ಇದರ ನಡುವೆ ಸಂಪುಟ ವಿಸ್ತರಣೆ ಬಗ್ಗೆ ಸಕಾರಾತ್ಮಕ ಮಾಹಿತಿ ದೊರೆತಿದ್ದು. ಕಾಂಗ

206 Views | 2026-07-09 20:08:34

More

ರಾಜ್ಯದಲ್ಲಿ ಮಳೆ ಕೊರತೆ; ಕುಡಿಯುವ ನೀರಿಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ಹಣ ಮೀಸಲು

ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ 1 ಕೋಟಿ ರೂ. ಅನುದಾನ ನೀಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಡಿ.ಕೆ.

256 Views | 2026-07-10 09:12:57

More

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್‌; ಅ.11ಕ್ಕೆ ನಾಡಹಬ್ಬ ಉದ್ಘಾಟನೆ

ಮುಂಬರುವ ದಿನಗಳಲ್ಲಿ ಸಿಎಂ ಡಿ.ಕೆ. ಶಿವಕುಮಾರ್​ ಅವರು ದಸರಾ ಉದ್ಘಾಟಕರನ್ನು ನೇಮಕ ಮಾಡಲಿದ್ದು, ಈ ಬಾರಿಯ ದಸರಾ ಮಹೋತ್ಸವಕ್ಕೆ ಸರ್ಕಾರ 45 ಕೋಟಿ ಅನುದಾನ ಬಿಡುಗಡೆ ಮಾಡಲು ನಿರ್ಧರಿಸಿದೆ ಎಂದು

129 Views | 2026-07-10 19:40:48

More

ಗಾನಕೋಗಿಲೆ ಎಸ್ ಜಾನಕಿ ಅವರ ನಿಧನಕ್ಕೆ ಸಿಎಂ ಡಿ.ಕೆ‌ ಶಿವಕುಮಾರ್ ತೀವ್ರ ಸಂತಾಪ

ಭಾರತೀಯ ಚಿತ್ರರಂಗದ ಅಪ್ರತಿಮ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಖ್ಯಾತಿಯ ಬಹುಭಾಷಾ ಗಾಯಕಿ ಶ್ರೀಮತಿ ಎಸ್. ಜಾನಕಿ ಅವರ ನಿಧನದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ಕನ್ನಡ ಭಾಷೆ ಇರುವ ತನಕ ಎಸ್

153 Views | 2026-07-12 09:15:16

More

ಬಿಡದಿಯಲ್ಲಿ ಭೂಮಿ ಸರ್ವೆ ಮಾಡಲು ಬಂದ ಅಧಿಕಾರಿಗಳಿಗೆ ಅಟ್ಟಾಡಿಸಿಕೊಂಡು ಹೊಡೆದ ರೈತರು

ಬಿಡದಿ ಟೌನ್​ಶಿಪ್ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ಇಂದು ಉಗ್ರ ರೂಪಕೆ ತಿರುಗಿದೆ. ರೈತರ ಜಮೀನಿಗೆ ಎಂದು ಮಂಡಲಹಳ್ಳಿಗೆ ಬಂದಿದ್ದ ಸರ್ಕಾರಿ ಅಧಿಕಾರಿಗಳನ್ನ ರೈತರು ಅಟ್ಟಡಿಸಿಕೊಂಡು ಪೊರಕೆಯಲ

84 Views | 2026-07-13 19:12:33

More

ಅಧಿಕಾರಿಗಳಿಗೆ ರೈತರಿಂದ ಪೊರಕೆ ಸೇವೆ; ಬಂಗಾಳದಿಂದ ವಿಡಿಯೋ ಮಾಡಿ ಪೊಲೀಸರಿಗೆ ಎಚ್ಚರಿಕೆ ಕೊಟ್ಟ HDK

ಬಿಡದಿಯಲ್ಲಿನ ಮಂಡಲಹಳ್ಳಿ ಗ್ರಾಮದ ರೈತರ ಆಕ್ರೋಶಕ್ಕೆ ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆಯೇ ಕಾರಣ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದ್ದಾರೆ . ರಾಜ್ಯ ಸರ್ಕಾರ

103 Views | 2026-07-13 19:41:28

More

ಪರಿಷತ್ ಚುನಾವಣೆಯಲ್ಲಿ ವಿಜಯೇಂದ್ರನೆ ಕಾಂಗ್ರೆಸಿಗೆ ಅಡ್ಡ ಮತದಾನ ಮಾಡ್ಸಿದ್ದಾನೆ; ಸ್ಪೋಟಕ ಬಾಂಬ್ ಸಿಡಿಸಿದ ಯತ್ನಾಳ್

ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಂದು ಬಾಂಬ್ ಸಿಡಿಸಿದ್ದು, ಪರಿಷತ್ ಚುನಾವಣೆಯಲ್ಲಿ ಬಿಜೆಪಿ ರಾಜ್ಯಧ್ಯಕ್ಷ ವಿಜಯೇಂದ್ರ ಅತ್ಯಂತ ವ್ಯವಸ್ಥಿತವಾಗಿ ಡಿ.ಕೆ ಶಿವಕುಮಾರ್ ಅವರ

83 Views | 2026-07-14 09:23:26

More

ಸಿಎಂ ಅದ ಡಿಕೆಶಿ ; ಚಾಮುಂಡೇಶ್ವರಿಗೆ ಸೀರೆ ಸಮರ್ಪಿಸ ಹರಕೆ ತೀರಿಸಿದ ಪತ್ನಿ ಉಷಾ ಶಿವಕುಮಾರ್

ಮೈಸೂರು, ಜುಲೈ 17: ಆಷಾಢ ಮಾಸದ ಮೊದಲ ಶುಕ್ರವಾರದ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪತ್ನಿ ಉಷಾ ಶಿವಕುಮಾರ್ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆ ಚಾಮುಂಡೇಶ್ವರಿ

82 Views | 2026-07-17 20:48:50

More

ರಾಹುಲ್ ಗಾಂಧಿಯನ್ನ ಎತ್ಕೊಂಡು ಹೋದ ದೆಹಲಿ ಪೊಲೀಸರು; ಕಾಂಗ್ರೆಸ್ ಹೋರಾಟಕ್ಕೆ ಪೊಲೀಸ್ ಬೇಲಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ (NEET Paper Leak) ಹಗರಣ ಮತ್ತು ಸೋಮವಾರ ನಡೆಸಲಾದ ಯುವ ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಪ್ರಧಾನಮಂತ್ರಿ

84 Views | 2026-07-21 20:21:56

More

ಹೈಕಮಾಂಡ್ ಮುಂದೆ ಮತ್ತೇರಡು ಡಿಸಿಎಂ ಸ್ಥಾನಕ್ಕೆ ಬೇಡಿಕೆ; ಜಾರಕಿಹೊಳಿಗೆ ಖುಲಾಯಿಸುತ್ತ ಲಕ್..!

ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ಸಿದ್ಧತೆ ನಡೆಸುತ್ತಿರುವ ನಡುವೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ರಾಜಕೀಯ ಪ್ರಸ್ತಾವನೆ ಮುಂದಿಟ್ಟಿದ್ದಾರೆ ಎಂಬ

88 Views | 2026-07-22 09:25:53

More

ಮೇಕೆದಾಟು ಯೋಜನೆ ಕುರಿತು ಮಹತ್ವದ ಮಾತುಕತೆ: ಬೆಂಗಳೂರಿಗೆ ತಮಿಳುನಾಡು ಸಿಎಂ ವಿಜಯ್

ಕರ್ನಾಟಕ–ತಮಿಳುನಾಡು ನಡುವಿನ ಕಾವೇರಿ ನೀರಿನ ಹಂಚಿಕೆ ಹಾಗೂ ಮೇಕೆದಾಟು ಅಣೆಕಟ್ಟು ಯೋಜನೆ ಮತ್ತೊಮ್ಮೆ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯ ಕೇಂದ್ರಬಿಂದುವಾಗಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು

101 Views | 2026-07-24 17:33:46

More

ಚುನಾವಣಾ ರಾಜಕೀಯದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಹಿಂದೆ ಸರಿಯಲು ಕಾರಣವೇನು?

ಕರ್ನಾಟಕದ ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವ ನಿರ್ಧಾರದ ಹಿಂದಿನ ಕಾರಣಗಳನ್ನು ಬಹಿರಂಗಪಡಿಸಿದ್ದಾರೆ. 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧ

210 Views | 2026-07-26 21:32:59

More

ತಮಿಳುನಾಡಿಗೆ 3,500 ಕ್ಯೂಸೆಕ್ ನೀರು ಬಿಡಲು ಕರ್ನಾಟಕಕ್ಕೆ CWMA ಆದೇಶ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಮತ್ತೊಮ್ಮೆ ಕರ್ನಾಟಕ ಮತ್ತು ತಮಿಳುನಾಡು ನಡುವೆ ಉದ್ವಿಗ್ನತೆ ಹೆಚ್ಚಿದೆ. ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ಕರ್ನಾಟಕ ಸರ್ಕಾರಕ್ಕೆ ತಮಿಳುನಾಡಿಗೆ ಪ್

87 Views | 2026-07-30 21:49:39

More

ಕರ್ನಾಟಕಕ್ಕೆ ಸಹಾಯ ಮಾಡಿ, ರಾಜ್ಯವನ್ನು ರಕ್ಷಿಸಿ: ಮೋದಿಗೆ ಡಿಕೆಶಿ ಮನವಿ

ಕರ್ನಾಟಕದ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಸಹಕಾರ ಅಗತ್ಯ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ. ಮೈಸೂರಿನ ರಾಮಕೃಷ್ಣ ಆಶ್ರಮದ ವಿದ್ಯಾ

144 Views | 2026-08-01 22:06:17

More

ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಸಂಜೆ 4ಗಂಟೆಗೆ ಪ್ರಮಾಣ ವಚನ ಸಾಧ್ಯತೆ

ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ವೇದಿಕೆ ಸಿದ್ಧವಾಗುತ್ತಿದೆ. ಆದರೆ ಸಚಿವ ಸ್ಥಾನಕ್ಕಾಗಿ ಹಲವು ಶಾಸಕರು ತೀವ್ರ

89 Views | 2026-08-03 10:49:38

More

ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರು: ಕಾಂಗ್ರೆಸ್‌ನಲ್ಲಿ ಭಿನ್ನಮತದ

ಕರ್ನಾಟಕದಲ್ಲಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ನಡೆದ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಆಂತರಿಕ ಅಸಮಾಧಾನದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ನೂತನ ಸಚಿವರ ಪ್ರಮ

91 Views | 2026-08-03 22:40:16

More

ಕೈತಪ್ಪಿದ ಸಚಿವ ಸ್ಥಾನ; ಕಾಂಗ್ರೇಸಿಗ ಅಂತ ಹೇಳಿಕೊಳ್ಳಲು ನಾಚಿಕೆಯಾಗುತ್ತಿದೆ ಎಂದ ಟಿ. ಬಿ ಜಯಚಂದ್ರ

ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಂಪುಟ ಪುನರ್‌ರಚನೆ ಬೆನ್ನಲ್ಲೇ ಅಸಮಾಧಾನ ಸ್ಫೋಟಗೊಂಡಿದೆ. ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಶಾಸಕ ಟಿ.ಬಿ. ಜಯಚಂದ್ರ ತೀವ್ರ ಅಸಮ

82 Views | 2026-08-04 11:09:58

More

ರಾಜೀನಾಮೆ ನೀಡಲು ಡಿಕೆ ಸೂಚನೆ; ಮನಸ್ಸಿಗೆ ನೋವಾಯ್ತು ಎಂದ ಬಸವರಾಜ್ ಹೊರಟ್ಟಿ

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರ ಇದೀಗ ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮಗೆ ಕರೆ ಮಾಡಿ ರಾಜೀನಾಮೆ ನೀಡು

78 Views | 2026-08-04 22:11:17

More

ರಾಮನಗರ ಕರಗ ಉತ್ಸವದಲ್ಲಿ ‘ಡಿ ಬಾಸ್’ ಘೋಷಣೆ: ಭಾಷಣ ಅರ್ಧಕ್ಕೆ ನಿಲ್ಲಿಸಿದ ಸಿಎಂ ಡಿಕೆ ಶಿವಕುಮಾರ್ ಗರಂ

ರಾಮನಗರದಲ್ಲಿ ನಡೆದ ಕರಗ ಮಹೋತ್ಸವದಲ್ಲಿ ನಟ ದರ್ಶನ್ ಅಭಿಮಾನಿಗಳು ನಿರಂತರವಾಗಿ ‘ಡಿ ಬಾಸ್, ಡಿ ಬಾಸ್’ ಎಂದು ಘೋಷಣೆ ಕೂಗಿದ ಘಟನೆ ನಡೆದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಷಣ ಆರಂಭಿಸಲು ಮ

86 Views | 2026-08-05 12:39:50

More

ಸಚಿವ ಸ್ಥಾನ ಹಂಚಿಕೆಯಲ್ಲಿ ‘ಪೇಮೆಂಟ್ ಸೀಟ್’ ಆರೋಪ; ಕೈ ನಾಯಕರ ಆಡಿಯೋ ವೈರಲ್ !

ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ಪುನಾರಚನೆ ಬಳಿಕ ಎದ್ದಿರುವ ಅಸಮಾಧಾನ ಇದೀಗ ಮತ್ತೊಂದು ಹಂತಕ್ಕೆ ತಲುಪಿದೆ. ಸಚಿವ ಸ್ಥಾನ ಹಂಚಿಕೆಯಲ್ಲಿ ಹಣದ ವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು,

73 Views | 2026-08-05 11:47:50

More

JDS ಬಾಗಿಲು ತೆರೆದಿದೆ; ಅಸಮಾಧಾನಿತ ಶಾಸಕರಿಗೆ ಕುಮಾರಣ್ಣನ ಮುಕ್ತ ಅಹ್ವಾನ

ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ಸಿಗದಿರುವುದರಿಂದ ಕೆಲವು ಶಾಸಕರಲ್ಲಿ ಅಸಮಾಧಾನ ಭುಗಿಲೆದ್ದಿರುವ ಬೆನ್ನಲ್ಲೇ, ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅಸಮಾಧಾನಿತ ಕ

88 Views | 2026-08-09 11:22:20

More

ಖಾತೆ ಹಂಚಿಕೆ ಕಗ್ಗಂಟು: ತಡರಾತ್ರಿವರೆಗೂ ಖರ್ಗೆ ಜೊತೆ ಡಿಕೆ ಶಿವಕುಮಾರ್ ಸುದೀರ್ಘ ಚರ್ಚೆ

ಭಾನುವಾರ ರಾತ್ರಿ ದೆಹಲಿಗೆ ತೆರಳಿದ ಡಿ.ಕೆ. ಶಿವಕುಮಾರ್, ರಾಜಾಜಿ ಮಾರ್ಗದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ತೆರಳಿ ಸುಮಾರು ರಾತ್ರಿ 11 ಗಂಟೆ ವೇಳೆಗೆ ಮಾತುಕತೆ ನಡೆಸಿದರು. ಸಚಿವ

87 Views | 2026-08-10 13:56:49

More

ಅಮಾವಾಸ್ಯೆ ಕಳೆದ ಬಳಿಕವೇ ಖಾತೆ ಹಂಚಿಕೆ? ಸಂಪುಟ ಸಭೆ ಗುರುವಾರಕ್ಕೆ ಮುಂದೂಡಿಕೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಬಳಿಕ ಇದೀಗ ನೂತನ ಸಚಿವರಿಗೆ ಖಾತೆ ಹಂಚಿಕೆ ವಿಚಾರ ಕುತೂಹಲ ಮೂಡಿಸಿದೆ. ಬಹುನಿರೀಕ್ಷಿತ ಖಾತೆ ಹಂಚಿಕೆ ಬುಧವಾರ ಮಧ್ಯಾಹ್ನ 3 ಗಂಟೆಯ ನಂತರ ನಡೆಯುವ ಸಾಧ್ಯತೆ ಇದ್ದ

223 Views | 2026-08-12 11:34:29

More

ತಮಿಳುನಾಡಿಗೆ ಕಾವೇರಿ ನೀರನ್ನ ಧಾರೆ ಎರೆದ ರಾಜ್ಯ ಸರ್ಕಾರ; ಅಶೋಕ್‌ ಆಕ್ರೋಶ

ತಮಿಳುನಾಡಿಗೆ ಕಾವೇರಿ ಹರಿಸಲ್ಲ ಎನ್ನುತ್ತಲೇ ರಾಜ್ಯ ಸರ್ಕಾರ ಡ್ಯಾಂಗಳ ಬಾಗಿಲುಗಳನ್ನ ತೆರೆದು ತಮಿಳುನಾಡಿಗೆ ನೀರು ಹರಿಸುತ್ತಿದೆ, ಇತ್ತೀಚೆಗೆ ಕಾವೇರಿ ನೀರು ನಿರ್ವಹಣ ಪ್ರಾಧಿಕಾರ ತಮಿಳುನಾಡಿಗೆ

89 Views | 2026-08-15 20:19:00

More

FIR ದಾಖಲಿಸಿದರೂ ಹೆದರಬೇಡಿ, NICE ರಸ್ತೆ ಟೋಲ್ ಕಟ್ಟಬೇಡಿ: ಕುಮಾರಸ್ವಾಮಿ

ಬೆಂಗಳೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ, ಟೋಲ್ ಪಾವತಿಸದಿದ್ದರೆ FIR ದಾಖಲಿಸುವುದಾಗಿ ಅಧಿಕಾರಿಗಳು ಬೆದರಿಸಿದರೂ ವಾಹನ ಸವಾರರು ಹೆದರಬಾರದು ಎಂದು ಹೇಳಿದ್ದಾರೆ. “FIR ದಾಖಲಿಸಿದರೂ ಹೆದರಬೇಡಿ.

35 Views | 2026-08-22 06:48:05

More

ಡಿಕೆಶಿ ನಿವಾಸಕ್ಕೆ ಗೌತಮ್‌ ಅದಾನಿ ಭೇಟಿ; ರಾಹುಲ್‌ ಗಾಂಧಿಗೆ ಬೇಜಾರಾಗಲ್ವ ಎಂಬುದೇ ದೊಡ್ಡ ಪ್ರಶ್ನೆ

ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ನಿವಾಸಕ್ಕೆ ದೇಶದ ಶ್ರೀಮಂತ ಉದ್ಯಮಿ ಗೌತಮ್‌ ಅದಾನಿ ಭೇಟಿ ನೀಡಿದ್ದಾರೆ. ಸದಾಶಿವನಗರದಲ್ಲಿರುವ ಡಿಕೆ ನಿವಾಸಕ್ಕೆ ಭೇಟಿ ನೀಡಿರುವ ಅದಾನಿ ಟನಲ್‌ ರೋಡ್‌ ಕುರಿ

39 Views | 2026-08-23 11:19:18

More

ಡಿಕೆಶಿ ಭೇಟಿಯಾದ ಗೌತಮ್ ಅದಾನಿ; ನಾವು ಉದ್ಯಮಿಗಳ ವಿರುದ್ಧವಲ್ಲ ಎಂದ ಪವನ್ ಖೇರಾ

ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉದ್ಯಮಿ ಗೌತಮ್ ಅದಾನಿ ಅವರ ಭೇಟಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಪವನ್ ಖೇರಾ ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್ ಯಾವುದೇ ನಿರ್ದಿಷ್ಟ ಉದ

35 Views | 2026-08-24 19:24:55

More

ಬಿಡದಿ ಟೌನ್‌ಶಿಪ್‌ ಯೋಜನೆ; ಒಂದು ಇಟ್ಟಿಗೆಯನ್ನು ಅಲುಗಾಡಿಸುವಂತಿಲ್ಲ ಎಂದು ಕೋರ್ಟ್‌ ಖಡಕ್‌ ಆದೇಶ

ಬಿಡದಿ ಟೌನ್‌ಸಿಫ್‌ ವಿರೋಧಿಸಿ ರೈತರು ಪ್ರತಿನಿತ್ಯ ಪ್ರತಿಭಟನೆ ನಡೆಸುತ್ತಿರುವ ನಡುವೆ ರಾಜ್ಯ ಉಚ್ಚ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ. ಬಿಡದಿ ಟೌನ್‌ಶಿಫ್‌ಗೆ ಎಂದು ವಶಪಡಿಸಿಕೊಳ್ಳುತ್ತಿರುವ

100 Views | 2026-08-25 19:29:38

More

ಇಂದು ಸಂಜೆಯೇ ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ; ದೆಹಲಿಗೆ ಹೊರಟ ಸಿಎಂ ಡಿಕೆಶಿ

ವಾಲ್ಮೀಕಿ ಹಗರಣ ಆರೋಪ ಹೊಂದಿರುವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪಟ್ಟು ಹಿಡಿದಿರುವ ನಡುವೆ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂಬ ಮಾತುಗಳು

73 Views | 2026-08-26 12:14:19

More

ಪಕ್ಷಕ್ಕಾಗಿ ಯಾವುದೇ ತ್ಯಾಗಕ್ಕೂ ನಾಗೇಂದ್ರ ಸಿದ್ದ ಎಂದ ಸಿಎಂ ಡಿಕೆ ಶಿವಕುಮಾರ್

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಆರೋಪದ ಹಿನ್ನೆಲೆಯಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಪ್ರತಿಪಕ್ಷಗಳು ಒತ್ತಾಯಿಸುತ್ತಿರುವ ನಡುವೆಯೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

27 Views | 2026-08-27 17:35:49

More

ಡಿಕೆಶಿ ನನ್ನ ಮಾತನ್ನ ಕೇಳ್ತಾರೆ; ಒಳ ಮೀಸಲಾತಿ ಬಾಂಬ್‌ ಸಿಡಿಸಿದ ಸಿದ್ದರಾಮಯ್ಯ

ಅಹಿಂದ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ಆಂತರಿಕ ಮೀಸಲಾತಿ ಕುರಿತು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದು, ಸಾಮಾಜಿಕ ನ್ಯಾಯಕ್ಕಾಗಿ ಸದಾ ಹೋರಾಡುವುದಾಗಿ ತಿಳಿಸಿದ್ದಾರೆ. ಹಾಗೇಯೇ ನಾನು ಅಧಿಕಾರದ

28 Views | 2026-08-27 21:56:26

More

ಕುಮಾರಸ್ವಾಮಿ ಬಿಜೆಪಿ ವಿರುದ್ಧ ಹೋರಾಟ ಮಾಡ್ತಿದ್ದಾರೆ; ಕೇಸರಿ ಪಕ್ಷ ನಾಶ ಮಾಡ್ತಾರೆ ಎಂದ ಡಿಕೆಶಿ

ಕೆಪಿಎಸ್‌ಸಿ ನೇಮಕಾತಿ ಹಗರಣದ ವಿಚಾರದಲ್ಲಿ ಜೆಡಿಎಸ್ ನಾಯಕ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ಧ ಹೋರಾಟ ನಡೆಸುತ್ತಿಲ್ಲ. ಬದಲಾಗಿ ಅವರ ನಿಜವಾದ ಟಾರ್ಗೆಟ್

40 Views | 2026-09-01 09:39:13

More

ಬಿಜಿಪಿ ಪಾದಯಾತ್ರೆಗೆ ರಣತಂತ್ರ ಸಿದ್ದ; ಕೇಸರಿ ಪಡೆ ವಿರುದ್ಧ ಗುಡುಗಿದ ಡಿಕೆಶಿ

ಬಿಜೆಪಿ ಪಾದಯಾತ್ರೆಯನ್ನು ರಾಜಕೀಯವಾಗಿ ಹೇಗೆ ಎದುರಿಸಬೇಕು ಎಂಬ ಕುರಿತು ಕಾಂಗ್ರೆಸ್ ನಾಯಕತ್ವ ಇನ್ನೂ ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ಆದರೆ, ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು, ಗ್ಯಾರಂಟಿ

39 Views | 2026-09-03 10:57:34

More

ಡಿಕೆ ಸರ್ಕಾರ ಯುಟರ್ನ್; ಪಾರ್ಕ್ ಒತ್ತುವರಿ ಮಾಡಲು ತಂದಿದ್ದ ಕಾಯ್ದೆ ವಾಪಾಸ್

ಸಾರ್ವಜನಿಕರು, ಪರಿಸರವಾದಿಗಳು ಹಾಗೂ ವಿರೋಧ ಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ವಿವಾದಾತ್ಮಕ ಕರ್ನಾಟಕ ಸರ್ಕಾರಿ ಉದ್ಯಾನಗಳ ಸಂರಕ್ಷಣೆ (ತಿದ್ದುಪಡಿ) ಮಸೂದೆಯನ್ನು ಹಿಂಪಡೆಯ

48 Views | 2026-09-03 22:07:29

More