Search


Post by Tags

  • Home
  • >
  • Post by Tags

KPCC ಕಛೇರಿಯಲ್ಲೇ ಕೈ-ಕೈ ಮಿಲಾಯಿಸಿದ "ಕೈ" ನಾಯಕರು

KPCC ಕಛೇರಿಯಲ್ಲೇ ಕರ್ನಾಟಕ ಯುವ ಕಾಂಗ್ರೇಸ್‌ ಕಾರ್ಯಕರ್ತರು ಪರಸ್ಪರ ಕೈ-ಕೈ ಮಿಲಾಯಿಸಿಕೊಂಡಿರುವ ಘಟನೆ ನಡೆದಿದೆ. ಯೂತ್ ಕಾಂಗ್ರೆಸ್ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ

71 Views | 2026-05-18 18:19:09

More

ಸಿಎಂ ಆಗೇ ಬಿಡ್ತಾರಾ ಡಿಕೆಶಿ :ದೆಹಲಿಗೆ ರಾಜ್ಯ ನಾಯಕರು ದೌಡು..!

ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಬಗ್ಗೆ ರಾಜ್ಯ ಕಾಂಗ್ರೆಸ್​​ನಲ್ಲಿ ಬಿಸಿಬಿಸಿ ಚರ್ಚೆಯ ನಡುವೆಯೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್‌ ಅವರಿಗೆ ಹೈಕಮಾಂಡ್‌ನಿಂದ ಬು

103 Views | 2026-05-25 21:07:27

More

ಸಿಎಂ ಸಿದ್ದರಾಮಯ್ಯರ ಕಾಲಿಗೆ ಬಿದ್ದು ನಮಸ್ಕರಿಸಿದ ಡಿ.ಕೆ ಶಿವಕುಮಾರ್‌ ..!

ಸಿಎಂ ಸಿದ್ದರಾಮಯ್ಯರ ನಿವಾಸದಲ್ಲಿ ಆಯೋಜಿಸಿರುವ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ ಡಿಕೆ ಶಿವಕುಮಾರ್‌ ಆಗಮಿಸಿದ್ದು. ಸಿದ್ದರಾಮಯ್ಯರ ಕಾಲಿಗೆ ಬಿದ್ದು ಆರ್ಶೀವಾದ ಪಡೆದಿದ್ದಾರೆ.

96 Views | 2026-05-28 13:16:06

More

ರಾಮಲಿಂಗ ರೆಡ್ಡಿ ನನ್ನ ಆತ್ಮೀಯ ಸ್ನೇಹಿತ, ಮಾತನಾಡಿ ಸಮಾಧಾನ ಮಾಡ್ತೇನೆ: ಡಿಕೆ ಶಿವಕುಮಾರ್‌

ಹಿರಿಯ ಕಾಂಗ್ರೆಸ್‌ ನಾಯಕ ರಾಮಲಿಂಗಾರೆಡ್ಡಿಯವರು (Ramalinga Reddy) ರಾಜೀನಾಮೆ ಕುರಿತು ಮುಖ್ಯಮಂತ್ರಿ ಡಿಕೆ. ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ರಾಮಲಿಂಗ ರೆಡ್ಡಿ "ನಮ್ಮ ಪಕ್ಷದ ಹಿರಿಯ ನ

119 Views | 2026-06-05 11:12:37

More

ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ 5 ಅಭ್ಯರ್ಥಿಗಳ ಗೆಲುವು: ಬಿಜೆಪಿ-ಜೆಡಿಎಸ್‌ಗೆ ಮುಖಭಂಗ

ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್‌ ತನ್ನೆಲ್ಲಾ ಅಭ್ಯರ್ಥಿಗಳನ್ನ ಚುನಾವಣೆಯಲ್ಲಿ ಗೆಲ್ಲಿಸಿಕೊಳ್ಳುವಲ್ಲಿ ಸಫಲವಾಗಿದ್ದು, ಬಿಜೆಪಿಯ

96 Views | 2026-06-18 19:53:52

More

ರಾಹುಲ್ ವಿದೇಶದಿಂದ ಬಂದ ಬಳಿಕ ಸಂಪುಟ ವಿಸ್ತರಣೆ; ದೆಹಲಿಗೆ ತೆರಳಲಿರೋ ಸಿದ್ದು-ಡಿಕೆ

ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಅಧಿಕಾರ ಸ್ವೀಕರಿಸಿ ತಿಂಗಳು ಕಳೆದರು ಇನ್ನು ಸಚಿವ ಸಂಪುಟ ಮಾತ್ರ ಪೂರ್ಣಗೊಂಡಿಲ್ಲ. ಇದರ ನಡುವೆ ಸಂಪುಟ ವಿಸ್ತರಣೆ ಬಗ್ಗೆ ಸಕಾರಾತ್ಮಕ ಮಾಹಿತಿ ದೊರೆತಿದ್ದು. ಕಾಂಗ

208 Views | 2026-07-09 20:08:34

More

ಕಾಂಗ್ರೆಸ್ ಶಾಸಕರು ಬಿಜೆಪಿಗೆ; ಸಚಿವ ಸಂಪುಟ ವಿಸ್ತರಣೆ ತಡವಾಗಲು ಇದೆ ಕಾರಣವಂತೆ..!

ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಂಪುಟ ವಿಸ್ತರಣೆ ವಿಚಾರ ಚರ್ಚೆಯಲ್ಲಿರುವ ಬೆನ್ನಲ್ಲೇ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಮುರುಗೇಶ್ ನಿರಾಣಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಂಪುಟ ವಿಸ್ತರಣೆ ಬಳಿಕ ಕಾ

77 Views | 2026-08-02 11:32:44

More

ಪೊಲೀಸ್ ಕಾನ್‌ಸ್ಟೆಬಲ್ ಪರೀಕ್ಷೆಯಲ್ಲಿ ಗೋಲ್ಮಾಲ್; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಅಗ್ರಹ

ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದಂತೆ ಕೇಳಿಬಂದಿರುವ ಅಕ್ರಮದ ಆರೋಪಗಳು ಇದೀಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿವೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳಿಗೆ ಅನ್ಯಾಯವಾಗಿ

75 Views | 2026-08-03 11:02:42

More

ಡಿ.ಕೆ ಸಂಪುಟದಲ್ಲಿ ಮುಸ್ಲಿಂ ಪ್ರಾತಿನಿಧ್ಯ ಹೆಚ್ಚಳ; ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ಇಲ್ಲ

ಕರ್ನಾಟಕದ ನೂತನ ಸಚಿವ ಸಂಪುಟ ರಚನೆಯಲ್ಲಿ ಕಾಂಗ್ರೆಸ್‌ ಹಲವು ರಾಜಕೀಯ ಹಾಗೂ ಸಾಮಾಜಿಕ ಸಮೀಕರಣಗಳನ್ನು ಗಮನದಲ್ಲಿಟ್ಟುಕೊಂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ನಡೆದ ಸಂಪುಟ ವ

70 Views | 2026-08-03 21:53:47

More

ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರು: ಕಾಂಗ್ರೆಸ್‌ನಲ್ಲಿ ಭಿನ್ನಮತದ

ಕರ್ನಾಟಕದಲ್ಲಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ನಡೆದ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಆಂತರಿಕ ಅಸಮಾಧಾನದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ನೂತನ ಸಚಿವರ ಪ್ರಮ

91 Views | 2026-08-03 22:40:16

More

ಆರ್‌ಎಸ್‌ಎಸ್‌ ವಿರುದ್ಧ ಮಾತನಾಡಿದರೆ ಕಾಂಗ್ರೆಸ್‌ನಲ್ಲಿ ಬಡ್ತಿ ಸಿಗುತ್ತೆ; ಯತೀಂದ್ರ ವಿರುದ್ಧ ಸಿ.ಟಿ ರವಿ ಆಕ್ರೋಶ

RSS ವಿರುದ್ಧ ಕಾಂಗ್ರೆಸ್‌ ನಾಯಕರು ನೀಡುತ್ತಿರುವ ಹೇಳಿಕೆ ವಿರುದ್ಧ ಬಿಜೆಪಿ ನಾಯಕ ಸಿ.ಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯರ ಪುತ್ರ, ಸಚಿವ ಯತೀಂದ್ರ ಸಿದ್ದರಾಮಯ್ಯರ

74 Views | 2026-08-19 12:03:17

More

ಕಣ್ಣೀರಿಡುತ್ತ ರಾಜೀನಾಮೆ ಘೋಶಿಸಿದ ಸಚಿವ ನಾಗೇಂದ್ರ; ಮನುವಾದಿಗಳು ಎಂದು ಆಕ್ರೋಶ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಣ್ಣೀರಿ

27 Views | 2026-08-28 19:08:51

More

ದೇಶವೇ ಅಲ್ಲೋಲ ಕಲ್ಲೋಲವಾಗುವ ಸುದ್ದಿ ಇದೆ; ಬಾಂಬ್ ಸಿಡಿಸಿದ ಕುಮಾರಸ್ವಾಮಿ

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ‘ದೇಶವೇ ಅಲ್ಲೋಲ ಕಲ್ಲೋಲ ಆಗುವ ವಿಷಯ ಹೇಳುತ್ತೇನೆ’ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕೆಪಿಎಸ್‌ಸಿ ಅಕ್ರಮದ ಬಗ್ಗೆಯೂ ರಾಜ್ಯ ಸರ್ಕಾರದ ವಿರುದ್ಧ

56 Views | 2026-08-30 14:05:28

More

ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ, ಆದರೆ ಚುನಾವಣೆಗೆ ನಿಲ್ಲಲ್ಲ; ಚುನಾವಣಾ ವ್ಯವಸ್ಥೆ ಬಗ್ಗೆ ಸಿದ್ದರಾಮಯ್ಯ ಆಕ್ರೋಶ

ಮುಂದಿನ ದಿನಗಳಲ್ಲಿ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಮಹತ್ವದ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಚುನಾವಣಾ ವ್ಯವಸ್ಥೆ ದುಬಾರಿಯಾಗಿದ್ದು, ಚುನಾವಣೆ ಎದುರಿಸಲು ಟನ್‌ಗಟ್ಟಲೆ ಹಣ ಬೇಕಾ

58 Views | 2026-08-30 21:14:51

More

ಬಿಜಿಪಿ ಪಾದಯಾತ್ರೆಗೆ ರಣತಂತ್ರ ಸಿದ್ದ; ಕೇಸರಿ ಪಡೆ ವಿರುದ್ಧ ಗುಡುಗಿದ ಡಿಕೆಶಿ

ಬಿಜೆಪಿ ಪಾದಯಾತ್ರೆಯನ್ನು ರಾಜಕೀಯವಾಗಿ ಹೇಗೆ ಎದುರಿಸಬೇಕು ಎಂಬ ಕುರಿತು ಕಾಂಗ್ರೆಸ್ ನಾಯಕತ್ವ ಇನ್ನೂ ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ಆದರೆ, ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು, ಗ್ಯಾರಂಟಿ

39 Views | 2026-09-03 10:57:34

More

ವಿಶೇಷ ಅಧಿವೇಶನ ಕರೆದ ರಾಜ್ಯ ಸರ್ಕಾರ; ಕೇಂದ್ರ ಸರ್ಕಾರದ ವಿರುದ್ಧ ಡಿಕೆ ರಣತಂತ್ರ

ರಾಜ್ಯ ಸರ್ಕಾರ ಸೆಪ್ಟಂಬರ್‌ 21ರಿಂದ ವಿಶೇಷ ಅಧಿವೇಶನವನ್ನ ಕರೆಯಲು ರಾಜ್ಯ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದ್ದು, 3 ದಿನಗಳ ವಿಶೇಷ ಅಧಿವೇಶನ ಕರೆಯುವುದು ಬಹುತೇಕ ಖಚಿತವಾಗಿದೆ. ಈ ಅಧಿವೇಶನದ

46 Views | 2026-09-03 19:42:26

More