Search


Post by Tags

  • Home
  • >
  • Post by Tags

HDK ಸಮ್ಮುಖದಲ್ಲಿ ಜೆಡಿಎಸ್‌ಗೆ ಸೇರಿದ Biggboss ಮಾಜಿ ಸ್ಪರ್ಧಿ ನಟಿ ಜಾಹ್ನವಿ!

ಬೆಂಗಳೂರಿನ ಜೆಡಿಎಸ್‌ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ನಟಿ ಜಾಹ್ನವಿ, ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು. 

37 Views | 2026-05-25 12:41:24

More

ಸಿಎಂ ಆಗೇ ಬಿಡ್ತಾರಾ ಡಿಕೆಶಿ :ದೆಹಲಿಗೆ ರಾಜ್ಯ ನಾಯಕರು ದೌಡು..!

ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಬಗ್ಗೆ ರಾಜ್ಯ ಕಾಂಗ್ರೆಸ್​​ನಲ್ಲಿ ಬಿಸಿಬಿಸಿ ಚರ್ಚೆಯ ನಡುವೆಯೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್‌ ಅವರಿಗೆ ಹೈಕಮಾಂಡ್‌ನಿಂದ ಬು

86 Views | 2026-05-25 21:07:27

More

ಯತೀಂದ್ರಗೆ ಡಿಸಿಎಂ ಪಟ್ಟ..; ಸಿದ್ದು ಮುಂದೆ ಆಫರ್‌ಗಳ ಸುರಮಳೆ..!

ಹೊಸ ಸಿಎಂ ಆಯ್ಕೆಯಾದ ನಂತರ ಯತೀಂದ್ರ ಸಿದ್ದರಾಮಯ್ಯರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡುತ್ತೇವೆ ಎಂಬ ಭರವಸೆಯನ್ನ ಕಾಂಗ್ರೆಸ್‌ ಹೈಕಮಾಂಡ್‌ ಸಿದ್ದುಗೆ ನೀಡಲಾಗಿದೆ ಎನ್ನಲಾಗಿದೆ.

106 Views | 2026-05-27 08:37:17

More

ಡಿಕೆಶಿಗೆ ಬದಲಿಗೆ.. ಪರಂಗೆ ಖುಲಾಯಿಸುತ್ತಾ ಅದೃಷ್ಟ..!

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಖಚಿತವಾಗುತ್ತಿದ್ದಂತೆ, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆ ಮುನ್ನಲೆಗೆ ಬಂದಿದೆ. ಸಿಎಂ ಸ್ಥಾನಕ್ಕಾಗಿ ಕಳೆದ 3 ವರ್ಷದಿಂದ

206 Views | 2026-05-27 09:07:55

More

ಲೋಕಭವನಕ್ಕೆ ತರಳಿ ರಾಜೀನಾಮೆ ಸಲ್ಲಿಸಿದ ಸಿದ್ದು ; ಡಿಕೆ ಮನೆ ಮುಂದೆ ಹೆಚ್ಚಿನ ಭದ್ರತೆ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಪಾಲದ ಆಪ್ತ ಕಾರ್ಯದರ್ಶಿ ಪ್ರಭುಶಂಕರ್‌ ಅವರಿಗೆ ಸಿಎಂ ತಮ್ಮ ರಾಜೀನಾಮೆ ಪತ್ರವನ್ನ ಸಲ್ಲಿಸಿದ್ದು. ಈ ರಾಜೀನಾಮೆಯನ್ನ ರಾಜ್ಯಪಾಲರು ಅಂ

193 Views | 2026-05-28 15:13:57

More

ಕುರಿ ಮೇಯಿಸುತ್ತಿದ್ದವನು 2 ಬಾರಿ ಸಿಎಂ ಆಗಿದ್ದೇನೆ; ರಾಜಕೀಯ ಜೀವನವನ್ನ ಮೆಲುಕು ಹಾಕಿದ ಸಿದ್ದು

ಸಿದ್ದರಾಮನಹುಂಡಿ ಎಂಬ ಕುಗ್ರಾಮದಲ್ಲಿ ಹುಟ್ಟಿ , ರಾಜ್ಯದ ಅತ್ಯುನ್ನತ ಸ್ಥಾನಕ್ಕೆ ಏರಿದ ಸಿದ್ದರಾಮಯ್ಯನವರು ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ, ಈ ಮೂಲಕ ಕರ್ನಾಟಕ ರಾಜಕೀಯದ ಅತ್ಯಂತ ಪ್ರಭಾವ

143 Views | 2026-05-28 16:28:28

More

ಸಿಎಂ ಆಗಿ ಸಿದ್ದರಾಮಯ್ಯರ ಕೊನೆಯ ಮಾಧ್ಯಮ ಸುದ್ದಿಗೋಷ್ಟಿಯ ಸಂಪೂರ್ಣ ಮಾಹಿತಿ..!

ಸಿದ್ದರಾಮಯ್ಯನವರು ಇಂದು ಮಧ್ಯಾಹ್ನ 2:30ಕ್ಕೆ ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.ನಂತರ ಗೃಹ ಕಚೇರಿ ಕೃಷ್ಣದಲ್ಲಿ  ನಡೆದ ಮಾಧ್ಯಮ ಸುದ್ದಿಗೋಷ್ಟಿಯಲ್ಲಿ ಮುಕ್ತ

107 Views | 2026-05-28 22:37:50

More

ಕೈಗೆ ಬಂದ ತುತ್ತು, ಬಾಯಿಗೆ ಬರಲ್ಲ: ಡಿಕೆಶಿ ಮೌನಕ್ಕೆ ಅಜ್ಜಯ್ಯ ನೀಡಿದ ಎಚ್ಚರಿಕೆಯೇ ಕಾರಣ..!

ಪ್ರಮಾಣ ವಚನ ಸ್ವೀಕರಿಸುವವರೆಗೂ ಮಾಧ್ಯಮಗಳ ಮುಂದೆ ಯಾವುದೇ ರೀತಿಯ ಹೇಳಿಕೆಗಳನ್ನು ಕೊಡಬೇಡಿ. ಈಗ ಆಡುವ ಒಂದು ಸಣ್ಣ ಮಾತು ಕೂಡ ಕೆಲಸವನ್ನು ಕೆಡಿಸಬಹುದು (ಮುತ್ತು ಒಡೆದು ಹೋಗಲಿದೆ)” ಎಂದು

98 Views | 2026-05-29 11:18:14

More

ಸಿದ್ದರಾಮಯ್ಯರ ನೆನೆದು ಭಾವುಕ ಪೋಸ್ಟ್‌ ಹಂಚಿಕೊಂಡ ಡಿಕೆ ಶಿವಕುಮಾರ್‌

ವೇಗವಾಗಿ ನಡೆಯಬೇಕಾದರೆ ಒಬ್ಬನೇ ನಡೆಯಬೇಕು, ಸುದೀರ್ಘ ದೂರ ಸಾಗಬೇಕಾದರೆ ಜೊತೆಯಾಗಿ ನಡೆಯಬೇಕು ಎಂಬ ನಾಣ್ಣುಡಿಯಂತೆ, ಕರ್ನಾಟಕದ ಜನರ ಸೇವೆಗಾಗಿ ಮತ್ತು ರಾಜ್ಯದ ಪ್ರಗತಿಗಾಗಿ ನಾವೆಲ್ಲರೂ ಒಟ್ಟಾಗಿ

83 Views | 2026-05-29 15:08:08

More

ಕೊನೆಯುಸಿರಿನವರೆಗೂ ಕೋಮುವಾದಿಗಳ ವಿರುದ್ದ ಹೋರಾಡುತ್ತೇನೆ : ಸಿಎಂ ಸಿದ್ದರಾಮಯ್ಯ

ಅನ್ನರಾಮಯ್ಯ, ಭಾಗ್ಯರಾಮಯ್ಯ, ಕನ್ನಡ ರಾಮಯ್ಯ, ಬಜೆಟ್‌ ರಾಮಯ್ಯ ಎಂದೆಲ್ಲಾ ಕರೆಸಿಕೊಳ್ಳುತ್ತಿದ್ದ ಸಿದ್ದರಾಮಯ್ಯ ಇನ್ನು ಮುಂದೆಯೂ ಸಕ್ರಿಯ ರಾಜಕಾರಣದಲ್ಲಿರುವೆ ಎಂಬ ಸಂದೇಶವನ್ನ ರಾಜ್ಯದ ಜನರಿಗೆ

77 Views | 2026-05-29 15:38:48

More

ನಾಳೆ ನೂತನ ಸಿಎಂ ಆಯ್ಕೆ: ಸೋಮವಾರ ಪ್ರಮಾಣ ವಚನಕ್ಕೆ ಸಿದ್ದತೆ..!

ಸೋಮವಾರ ಸಂಜೆ ವಿಧಾನ ಸೌಧದ ಮೆಟ್ಟಿಲುಗಳ ಮೇಲೆ,  ಗೊದೋಳಿ ಮುಹೂರ್ತದಲ್ಲಿ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

89 Views | 2026-05-29 16:41:07

More

ತೈಲ ಬೆಲೆ ಏರಿಕೆ, ಸರಳವಾಗಿ ಪ್ರಮಾಣ ವಚನ ಸ್ವೀಕರಿಸಲು ಡಿಕೆ ನಿರ್ಧಾರ

ಡಿಕೆ ಶಿವಕುಮಾರ್‌ ಪ್ರಮಾಣ ವಚನಕ್ಕೆ ಮುಹೂರ್ತ ಫಿಕ್ಸ್‌ ಆಗಿದ್ದು, ಜೂನ್‌ 3ರ ಸಂಜೆ ಡಿಕೆ ಶಿವಕುಮಾರ್‌ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು

80 Views | 2026-05-30 16:51:31

More

ಪಕ್ಷಕ್ಕೆ ದ್ರೋಹ ಬಗೆದ ಆರೋಪ ; ಎಐ ಆಡಿಯೋ ಎಂದು ಜಮೀರ್‌ ಸ್ಪಷ್ಟನೆ..!

ದಾವಣಗೆರೆ ಉಪಚುನಾವಣೆಯಲ್ಲಿ ( Davanagere By Election)  ಕಾಂಗ್ರೆಸ್‌ ಅಭ್ಯರ್ಥಿಯನ್ನ ಸೋಲಿಸಲು, ಸಚಿವ ಜಮೀರ್‌ ಅಹಮ್ಮದ್‌ ಸಂಚು ಮಾಡಿದ್ದರು ಎನ್ನಲಾದ ಆಡಿಯೋ ವೈರಲ್‌ ಆಗಿದೆ, ಈ ಕುರಿತು

58 Views | 2026-06-01 19:13:17

More

ʻತುಳಿತಾರೆ ತುಳಿಸ್ಕೋಬೇಕುʼ: ಡಿಕೆ ಸಿಎಂ ಆದ ಬೆನ್ನಲ್ಲೇ ಪರಮೇಶ್ವರ್‌ ಸ್ಪೋಟಕ ವಿಡಿಯೋ ವೈರಲ್‌

‘ತುಳಿತಾರೆ, ತುಳಿಸಿಕೊಳ್ಳಬೇಕು. ಆದರೆ ಎಷ್ಟು ಬಾರಿ ಅಂತ ತುಳಿಸಿಕೊಳ್ಳಬೇಕು? ನಮ್ಮ ಹಿರಿಯಣ್ಣ ಮಲ್ಲಿಕಾರ್ಜುನ ಖರ್ಗೆ ಅವರು ಒಂದು ಕಾಲು ಎತ್ತಿ ಇಟ್ಟಿದ್ದರೆ ಮುಖ್ಯಮಂತ್ರಿ ಆಗುತ್ತಿದ್ದರು ಕಣ್ರಿ

266 Views | 2026-06-02 12:18:30

More

ಮಾಜಿ ಪ್ರಧಾನಿ ದೇವೇಗೌಡರನ್ನ ಭೇಟಿಯಾಗಿ ಆರ್ಶೀವಾದ ಪಡೆದ ಡಿಕೆಶಿ...!

ಮಾಜಿ ಸಿಎಂ ಯಡಿಯೂರಪ್ಪರನ್ನು ಭೇಟಿಯಾದ ಡಿಕೆ ಶಿವಕುಮಾರ್‌ ನಂತರ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ನಿವಾಸಕ್ಕೆ ಆಗಮಿಸಿದ್ದು, ದೊಡ್ಡಗೌಡರ ಕಾಲಿಗೆ ಬಿದ್ದು ಆರ್ಶೀವಾದ ಪಡೆದಿದ್ದಾರೆ.

220 Views | 2026-06-03 14:15:36

More

ಕಾಂಗ್ರೆಸ್‌ನಲ್ಲಿ ಖಾತೆ ಹಂಚಿಕೆ ಕಗ್ಗಂಟು.. ಸಿಎಂ ಶಿವಕುಮಾರ್‌ಗೆ ತಲೆನೋವು..!

ಡಿಕೆಶಿ ಜೊತೆಗೆ 12 ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಎಲ್ಲರೂ ಕೂಡ ತಮ್ಮ ಇಷ್ಟದ ಖಾತೆಗೆ ಬೇಡಿಕೆ ಇಟ್ಟಿದ್ದಾರೆ. ಈ ಕುರಿತಾದ ಚರ್ಚೆಯ ವೇಳೆ ಮಾಜಿ ಸಾರಿಗೆ ಸಚಿವ

85 Views | 2026-06-04 18:08:36

More

ʻಯಾವ್‌ ಟ್ರಬಲ್‌ ಶೂಟರ್‌ ರೀʼ; ಡಿಕೆ ಬಗ್ಗೆ ವ್ಯಂಗ್ಯವಾಡಿದ ರಾಜಣ್ಣ..!

ಸಚಿವ ಸ್ಥಾನಕ್ಕೆ ರಾಮಲಿಂಗ ರೆಡ್ಡಿ ರಾಜೀನಾಮೆ ಕುರಿತು ಮಾಜಿ ಸಚಿವ ಕೆ.ಎನ್‌ ರಾಜಣ್ಣ ಪ್ರತಿಕ್ರಿಯೆ ನೀಡಿದ್ದು, ಡಿ.ಕೆ ಶಿವಕುಮಾರ್‌ ಅವರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಜೊತೆಗೆ ಡಿಕೆ ಶಿವ

90 Views | 2026-06-05 20:03:14

More

ಮಧ್ಯರಾತ್ರಿವರೆಗೆ ಸಂಧಾನ ಸಭೆ ಡಿಕೆ-ರೆಡ್ಡಿ ಮನಸ್ಥಾಪ ಸರಿಹೋಯ್ತಾ..!

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ಕಾಂಗ್ರೆಸ್‌ ನಾಯಕ ರಾಮಲಿಂಗಾ ರೆಡ್ಡಿ (Ramalinga Reddy) ಅವರ ಜೊತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಮಧ್ಯರಾತ್ರಿ ಸುದೀರ್ಘ ಸಭೆ ನಡೆಸಿದ್ದಾರೆ

108 Views | 2026-06-07 10:09:28

More

ರಾಜೀನಾಮೆ ವಾಪಸ್‌ ಪಡೆದ ರಾಮಲಿಂಗರೆಡ್ಡಿ; ಹಳೆ ಖಾತೆಯೇ ಖಾಯಂ

ನಿನ್ನೆ ಮುಂಜಾನೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಡಿಕೆಶಿ ವಿರುದ್ದ ಮುನಿಸಿಕೊಂಡಿದ್ದ ಹಿರಿಯ ನಾಯಕ ರಾಮಲಿಂಗರೆಡ್ಡಿ (RamalingaReddy) ತಮ್ಮ ರಾಜೀನಾಮೆಯನ್ನ ವಾಪಾಸ್‌ ಪಡೆದಿದ್ದಾರೆ.

447 Views | 2026-06-06 17:38:53

More

3 ಬಾರಿ ಸಿಎಂ ಕುರ್ಚಿ ಕೈ ತಪ್ಪಿದೆ, ನಾನು ಸೋತಿದ್ದಕ್ಕೆ ಸಿದ್ದರಾಮಯ್ಯ ಸಿಎಂ ಆಗಿದ್ದು : ಪರಮೇಶ್ವರ್‌ ಭಾವುಕ

ಅರ್ಹತೆ ಇದ್ದರೂ ಅಧಿಕಾರ ಸಿಗದೆ ವಂಚಿತರಾಗಿದ್ದ ಡಿಸಿಎಂ ಜಿ. ಪರಮೇಶ್ವರ್‌ (G Parameshwar) ಅವರು ಕಾರ್ಯಕ್ರಮವೊಂದರಲ್ಲಿ ಭಾವುಕವಾಗಿ ಮಾತನಾಡಿದ್ದು, ಮುಖ್ಯಮಂತ್ರಿ ಸ್ಥಾನವು

109 Views | 2026-06-08 16:23:15

More

ಕುಮಾರಸ್ವಾಮಿ ಮನೆ ವಾಚ್‌ಮೆನ್ ಆಗ್ತೀಯಾ; ಪ್ರದೀಪ್ ಈಶ್ವರ್ ವಿರುದ್ಧ ಜೆಡಿಎಸ್ ಶಾಸಕನ ಆಕ್ರೋಶ

ಶಾಸಕ ರವಿಕುಮಾರ್ "ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಸೋತರೆ ನಿನ್ನ ಮನೆಯ ವಾಚ್ ಮೆನ್ ಆಗ್ತೀನೀ, ನೀನು ಸೋತರೆ ಎಚ್ ಡಿ ಕುಮಾರಸ್ವಾಮಿ ಮನೆಯ ವಾಚ್ ಮೆನ್ ಆಗ್ತೀಯಾ ಎಂದು" ಚಿಕ್ಕಬಳ್ಳಾಪುರ

115 Views | 2026-06-27 07:45:02

More

ಅಲ್ಪಸಂಖ್ಯಾತರ ಮತದಾನದ ಹಕ್ಕು ಕಸಿಯಲು ವಿರೋಧ ಪಕ್ಷಗಳ ಕುತಂತ್ರ; ಆರೋಪಗಳಿಗೆ ಡಿಕೆ ಖಡಕ್ ರಿಯಾಕ್ಷನ್

ರಾಜ್ಯದಲ್ಲಿ ನಡೆಯುತ್ತಿರುವ SIR ಪ್ರಕ್ರಿಯೆ ಬಗ್ಗೆ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದು. ಕಾಂಗ್ರೆಸ್ ನಿಯಮ ಬಾಹಿರವಾಗಿ ಸಾಮೂಹಿಕವಾಗಿ SIR ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಇದರ ಬಗ್ಗೆ

273 Views | 2026-07-07 08:23:54

More

ಶಾಸಕಿ ನಯನಾ ಮೋಟಮ್ಮ ವಿರುದ್ಧ ಬಿ. ಕೆ ಹರಿಪ್ರಸಾದ್ ದೂರು ಕೊಟ್ಟ ಕಾಂಗ್ರೆಸ್ ಮುಖಂಡರು..!

ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿಯಾದ ನಯನಾ ಮೋಟಮ್ಮ ಅವರ ಕಾರ್ಯವೈಖರಿ ವಿರುದ್ಧ ಸ್ವಪಕ್ಷದ ಹಿರಿಯ ಮುಖಂಡರು ಮತ್ತು ಕಾರ್ಯಕರ್ತರ ಅಸಮಾಧಾನ ಬಹಿರಂಗಗೊಂಡಿದೆ. ಕ್ಷೇತ್ರದಲ್ಲಿ ಪಕ್

126 Views | 2026-07-09 08:44:40

More

ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ್ದ ಪ್ರಕರಣಕ್ಕೆ ತಡೆಯಾಜ್ಞೆ ನೀಡಿದ ಕರ್ನಾಟಕ ಹೈಕೋರ್ಟ್

ಚಿಕ್ಕಬಳ್ಳಾಪುರದಲ್ಲಿ ಜೂನ್​​ 27ರಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವಿನ ಗಲಾಟೆ ನಡೆದಿತ್ತು. ಹೆಚ್ ಡಿ ಕುಮಾರಸ್ವಾಮಿ ಅವರ ಕುರಿತು ಪ್ರದೀಪ್ ಈಶ್ವರ್

234 Views | 2026-07-09 09:03:28

More

ರಾಹುಲ್ ವಿದೇಶದಿಂದ ಬಂದ ಬಳಿಕ ಸಂಪುಟ ವಿಸ್ತರಣೆ; ದೆಹಲಿಗೆ ತೆರಳಲಿರೋ ಸಿದ್ದು-ಡಿಕೆ

ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಅಧಿಕಾರ ಸ್ವೀಕರಿಸಿ ತಿಂಗಳು ಕಳೆದರು ಇನ್ನು ಸಚಿವ ಸಂಪುಟ ಮಾತ್ರ ಪೂರ್ಣಗೊಂಡಿಲ್ಲ. ಇದರ ನಡುವೆ ಸಂಪುಟ ವಿಸ್ತರಣೆ ಬಗ್ಗೆ ಸಕಾರಾತ್ಮಕ ಮಾಹಿತಿ ದೊರೆತಿದ್ದು. ಕಾಂಗ

196 Views | 2026-07-09 20:08:34

More

RSS ಸಭೆ ನಡೆಸಿದಾಗಲೆಲ್ಲ ಅನಾಹುತ ಗ್ಯಾರಂಟಿ; ಗೌರಿ ಲಂಕೇಶ್ ಹತ್ಯೆ ನೆನಪಿಸಿದ ಬಿ.ಕೆ ಹರಿಪ್ರಸಾದ್

ರಾಜ್ಯ ಕಾಂಗ್ರೆಸ್ ನಾಯಕರು RSS ವಿರುದ್ಧದ ವಾಗ್ದಾಳಿ ಮುಂದುವರಿಸಿದ್ದು. ಕೆಪಿಸಿಸಿ ಅಧ್ಯಕ್ಷ ಬಿ. ಕೆ ಹರಿಪ್ರಸಾದ್ ಬೆಳಗಾವಿಯಲ್ಲಿ ನಡೆಯುತ್ತಿರೋ RSS ಪ್ರಚಾಕರ ಸಭೆ ಬಗ್ಗೆ ಆತಂಕ ವ್ಯಕ್ತಪಡಿಸಿ

664 Views | 2026-07-10 20:05:51

More

ಲೈಂಗಿಕ ಕಿರುಕುಳ ಕೊಟ್ಟವರ ಮನೆ ಹುಡುಗ ನಮಗೆ ಪಾಠ ಹೇಳ್ತಿದ್ದಾರೆ; ವಿಜಯೇಂದ್ರ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬಿಜೆಪಿ ರಾಜ್ಯಾಧ್ಯಕ್ಷರ ಬಿ.ವೈ ವಿಜಯೇಂದ್ರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಬಿ. ಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಚೆಕ್ ಮೂಲಕ ಲಂಚ ತೆಗೆದುಕೊಂಡು ಜೈಲಿಗೆ ಹೋಗುದ್ದು ಬೆಬಿ ಯಡಿಯೂರಪ್ಪ ಅವರ

495 Views | 2026-07-11 08:46:49

More

ಪರಿಷತ್ ಚುನಾವಣೆಯಲ್ಲಿ ವಿಜಯೇಂದ್ರನೆ ಕಾಂಗ್ರೆಸಿಗೆ ಅಡ್ಡ ಮತದಾನ ಮಾಡ್ಸಿದ್ದಾನೆ; ಸ್ಪೋಟಕ ಬಾಂಬ್ ಸಿಡಿಸಿದ ಯತ್ನಾಳ್

ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಂದು ಬಾಂಬ್ ಸಿಡಿಸಿದ್ದು, ಪರಿಷತ್ ಚುನಾವಣೆಯಲ್ಲಿ ಬಿಜೆಪಿ ರಾಜ್ಯಧ್ಯಕ್ಷ ವಿಜಯೇಂದ್ರ ಅತ್ಯಂತ ವ್ಯವಸ್ಥಿತವಾಗಿ ಡಿ.ಕೆ ಶಿವಕುಮಾರ್ ಅವರ

63 Views | 2026-07-14 09:23:26

More

ಬಿಡದಿ ಭೂಸ್ವಾಧೀನ ಗಲಾಟೆ; ದೇವೇಗೌಡರ ವಿರುದ್ದ ಶಾಸಕ ಬಾಲಕೃಷ್ಣ ವಾಗ್ದಾಳಿ

ಬಿಡದಿ ಪ್ರದೇಶದಲ್ಲಿ ಭೂಸ್ವಾಧೀನ ಮತ್ತು ಸರ್ವೆ ವಿಚಾರವಾಗಿ ಉಂಟಾದ ಗಲಾಟೆ ಹಿನ್ನೆಲೆಯಲ್ಲಿ ರೈತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂಬ ಆರೋಪಕ್ಕೆ ಶಾಸಕ ಮಾಗಡಿ ಬಾಲಕೃಷ್ಣ ಸ್ಪಷ್ಟನೆ ನೀಡಿದ್ದ

70 Views | 2026-07-15 20:15:44

More

ಸಿಎಂ ಅದ ಡಿಕೆಶಿ ; ಚಾಮುಂಡೇಶ್ವರಿಗೆ ಸೀರೆ ಸಮರ್ಪಿಸ ಹರಕೆ ತೀರಿಸಿದ ಪತ್ನಿ ಉಷಾ ಶಿವಕುಮಾರ್

ಮೈಸೂರು, ಜುಲೈ 17: ಆಷಾಢ ಮಾಸದ ಮೊದಲ ಶುಕ್ರವಾರದ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪತ್ನಿ ಉಷಾ ಶಿವಕುಮಾರ್ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆ ಚಾಮುಂಡೇಶ್ವರಿ

60 Views | 2026-07-17 20:48:50

More