ಶ್ರೀಕೃಷ್ಣ ದಿನಕ್ಕೆ ಐದು ಬಾರಿ ನಮಾಜ್ ಮಾಡುತ್ತಿದ್ದ ಎಂದ ಮೌಲ್ವಿ ನಾಲಿಗೆ ಕತ್ತರಿಸುವವರಿಗೆ 10 ಲಕ್ಷ ಬಹುಮಾನ
ಅಯೋಧ್ಯೆಯ ಸ್ವಾಮೀಜಿ ವಿಷ್ಣು ದಾಸ್ ಅವರು ಮೌಲಾನಾ ಹೇಳಿಕೆಯನ್ನು ಖಂಡಿಸಿದ್ದು, "ಮೌಲಾನಾ ಜಾರ್ಜಿಸ್ ಅನ್ಸಾರಿ ಅವರ ನಾಲಿಗೆಯನ್ನು ಕತ್ತರಿಸಿ ತರುವವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು