ಡಿಕೆಶಿ ಜೊತೆಗೆ 12 ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಎಲ್ಲರೂ ಕೂಡ ತಮ್ಮ ಇಷ್ಟದ ಖಾತೆಗೆ ಬೇಡಿಕೆ ಇಟ್ಟಿದ್ದಾರೆ. ಈ ಕುರಿತಾದ ಚರ್ಚೆಯ ವೇಳೆ ಮಾಜಿ ಸಾರಿಗೆ ಸಚಿವ
102 Views | 2026-06-04 18:08:36
Moreಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಖಾತೆಗಳನ್ನ ಗಂಚಿಕೆ ಮಾಡಿದ್ದು, 13 ನೂತನ ಸಚಿವರಿಗೆ ಇಲಾಖೆಗಳ ಜವಬ್ದಾರಿ ನೀಡಲಾಗಿದೆ. ಮಲ್ಲಿಕಾರ್ಜುನ್ ಖರ್ಗೆ ಅವರ
280 Views | 2026-06-04 23:09:19
Moreಪ್ರಿಯಾಂಕ್ ಖರ್ಗೆ ಅವರು ಗೃಹ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಆರ್ಎಸ್ಎಸ್ ಸಂಘಟನೆ ವಿರುದ್ದ ಕಿಡಕಾರಿದ್ದರು, ಈ ಕುರಿತು ಇದೀಗ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರತಿ
451 Views | 2026-06-09 20:57:32
More"ಹೆಸರು ಪ್ರಸ್ತಾಪ ಆದ ಕೂಡಲೇ ಎಲ್ಲರೂ ಕ್ರಿಮಿನಲ್ ಅಲ್ಲ. ಕೋರ್ಟ್ ಎಸ್ಐಟಿ ಚೀಫ್ಗೆ ಕೇಳಿದೆ, ಅವರು ಉತ್ತರ ಕೊಡಲಿ. ಮಾಧ್ಯಮಗಳಲ್ಲಿ ಚರ್ಚೆ ಮಾಡೋಕೆ ಆಗಲ್ಲ ಎಂದಿದ್ದಾರೆ.
908 Views | 2026-06-12 14:26:35
MoreAICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮತ್ತು ಅವರ ಕುಟುಂಬದ ಒಡೆತನದ ಸಿದ್ಧಾರ್ಥ ವಿಹಾರ್ ಟ್ರಸ್ಟ್ಗೆ ಕರ್ನಾಟಕದಲ್ಲಿ ನಿಯಮ ಬಾಹಿರವಾಗಿ 100 ಕೋಟಿ ಮೌಲ್ಯದ ಭೂಮಿ ಹಂಚಿಕ
682 Views | 2026-06-25 12:39:03
Moreನದಿಯಲ್ಲಿ ನಿಗೂಢವಾಗಿರುವ ಸುಳಿಗಳಿಗೆ ಸಿಲುಕಿ ಪ್ರವಾಸಿಗರು ಜೀವ ತೆರುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಕಳೆದ ಐದು ತಿಂಗಳಲ್ಲಿ 11ಕ್ಕೂ ಹೆಚ್ಚು ಪ್ರವಾಸಿಗರು ಈಜಲು ಹೋಗಿ
107 Views | 2026-06-27 10:08:44
Moreಆರ್ಎಸ್ಎಸ್ (RSS) ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ನಡುವೆ ನಡೆಯುತ್ತಿರುವ ವಾಗ್ವಾದ ಇದೀಗ ಕೋರ್ಟ್ ಮೆಟ್ಟಿಲೇರಿದೆ. ಆರ್ಎಸ್ಎಸ್ ವಿರುದ್ದ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಸಚಿವ
595 Views | 2026-06-28 09:06:03
Moreಬಿಡದಿ ಟೌನ್ಶಿಪ್ ವಿಚಾರವಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಪ್ರತಿಕ್ರಿಯೆ ನೀಡಿದ್ದು "ನಾವು ಭೂಮಿ ಕೊಡಿ ಎಂದು ರೈತರಿಗೆ ಬಲವಂತ ಮಾಡಲ್ಲ ನಾವು ಯಾವತ್ತೂ ಬಲವಂತವಾಗಿ ರೈತ
86 Views | 2026-06-29 20:33:37
Moreದೇಶಾದ್ಯಂತ ಸಂಚಲನಕ್ಕೆ ಕಾರಣವಾಗಿರುವ ರಾಮ ಮಂದಿರ ದೇಣಿಗೆ ಹಗರಣವನ್ನ ಮುಚ್ಚಿ ಹಾಕಲು ಬಿಜೆಪಿ ಪ್ಲಾನ್ ಮಾಡಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ಆರೋಪಿಸಿದ್ದಾರೆ.
702 Views | 2026-06-30 21:40:52
Moreನ್ಯಾಯಾಲಯಗಳು, ಸರ್ಕಾರಿ ಕಛೇರಿಗಳು ಸೇರಿದಂತೆ ಅನೇಕ ಸ್ಥಳಗಳಲ್ಲಿ ಬಾಂಬ್ ಇಟ್ಟಿದ್ದೇವೆ ಎಂದು ಬರುತ್ತಿರುವ ಹುಸಿ ಬಾಂಬ್ ಕರೆಗಳು (Fake Bomb Call) ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ.
937 Views | 2026-07-03 20:12:52
MoreRSS ಸ್ವಯಂಸೇವಕರೊಬ್ಬರು ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ದೂರನ್ನು ಪರಿಗಣಿಸಿದ ವಿಶೇಷ ನ್ಯಾಯಾಧೀಶ ಸಂದೀಪ್ ಪಾಟೀಲ್ ಅವರು, ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ನೋಟಿಸ್ ನೀಡಿದ್ದರು. ಇದರ ಬೆನ್ನ
820 Views | 2026-07-06 20:59:48
Moreಅಯೋದ್ಯೆ ರಾಮ ಮಂದಿರದಲ್ಲಿ ನಡೆದಿರುವ ಅಕ್ರಮದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ರಾಮ ಮಂದಿರದ ಹೆಸರಿನಲ್ಲಿ 20 ಸಾವಿರ ಕೋಟಿ ರೂಪಾಯಿಗೂ ಹೆಚ್ಚು
818 Views | 2026-07-07 07:43:59
Moreರಾಜ್ಯ ಕಾಂಗ್ರೆಸ್ ನಾಯಕರು RSS ವಿರುದ್ಧದ ವಾಗ್ದಾಳಿ ಮುಂದುವರಿಸಿದ್ದು. ಕೆಪಿಸಿಸಿ ಅಧ್ಯಕ್ಷ ಬಿ. ಕೆ ಹರಿಪ್ರಸಾದ್ ಬೆಳಗಾವಿಯಲ್ಲಿ ನಡೆಯುತ್ತಿರೋ RSS ಪ್ರಚಾಕರ ಸಭೆ ಬಗ್ಗೆ ಆತಂಕ ವ್ಯಕ್ತಪಡಿಸಿ
689 Views | 2026-07-10 20:05:51
Moreಬಳಿಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, "ನಾವು ಕೈಗೊಂಡಿರುವ ಕ್ರಮಗಳಲ್ಲಿ ಯಾವುದೇ ಲೋಪ ಕಂಡುಹಿಡಿಯಲು ಸಾಧ್ಯವಾಗದ ಕಾರಣ ಸುಳ್ಳು ಆರೋಪಗಳನ್ನು ಮಾಡುತ್ತಿದೆ. ಜನರಲ್ಲಿ ಗೊಂದಲ ಸೃಷ್ಟಿಸು
961 Views | 2026-07-12 21:58:17
Moreದೆಹಲಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಸಚಿವರಿಗೆ ರೀಲ್ಸ್ ಮಾಡುವಂತೆ ನೀಡಿರುವ ಕರೆಯ ಕುರಿತು ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಸ
94 Views | 2026-07-25 12:13:16
Moreಪೊಲೀಸ್ ಕಾನ್ಸ್ಟೆಬಲ್ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದಂತೆ ಕೇಳಿಬಂದಿರುವ ಅಕ್ರಮದ ಆರೋಪಗಳು ಇದೀಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿವೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳಿಗೆ ಅನ್ಯಾಯವಾಗಿ
75 Views | 2026-08-03 11:02:42
Moreಸಚಿವ ಸಂಪುಟ ಪುನರ್ರಚನೆಯ ಬಳಿಕ ಕಾಂಗ್ರೆಸ್ನಲ್ಲಿ ಅಸಮಾಧಾನದ ಹೊಗೆ ಇನ್ನೂ ತಣ್ಣಗಾಗಿಲ್ಲ. ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೆಲ ಶಾಸಕರು ರಾಜೀನಾಮೆ ನೀಡುವ ಎಚ್ಚರಿಕೆ ನೀಡಿರುವ ಬೆನ್ನಲ್ಲೇ,
126 Views | 2026-08-06 11:24:01
Moreಸಚಿವ ಸ್ಥಾನ ಎನ್ನುವುದು ಶಾಶ್ವತವಲ್ಲ. ಪಕ್ಷದ ಹೈಕಮಾಂಡ್ ಯಾವ ಜವಾಬ್ದಾರಿಯನ್ನು ನೀಡುತ್ತದೆಯೋ ಅದನ್ನು ಸ್ವೀಕರಿಸಿ ಕೆಲಸ ಮಾಡುವುದು ಪ್ರತಿಯೊಬ್ಬ ಕಾಂಗ್ರೆಸ್ ನಾಯಕರ ಕರ್ತವ್ಯ ಎಂದು ಸಚಿವ ಪ್ರಿಯ
60 Views | 2026-08-07 21:58:26
Moreದೇಶಾದ್ಯಂತ ಅಕ್ರಮ ನುಸುಳುಕೋರರ ವಿರುದ್ಧ ದೊಡ್ಡ ಕಾರ್ಯಚರಣೆ ನಡೆಯುತ್ತಿದ್ದು, ಸಾವಿರಾರು ಅಕ್ರಮ ವಲಸಿಗರನ್ನ ಬಂಧಿಸಲಾಗಿದೆ, ಇದರ ಭಾಗವಾಗಿ ರಾಜ್ಯದಲ್ಲಿಯೂ ಅಕ್ರಮ ನುಸುಳುಕೋರರ ವಿರುದ್ಧ ರಾಜ್ಯ
58 Views | 2026-08-20 20:42:28
MoreRSS ಸಂಘಟನೆ ನೋಂದಣಿ ವಿಚಾರವಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸದನದಲ್ಲಿ ಉತ್ತರಿಸಿದ್ದಾರೆ, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ʻರಾಜ್ಯದಲ್ಲಿ ಆರ್ಎಸ್ಎಸ್ ವಿರುದ್ದ ಯಾವ
26 Views | 2026-08-25 22:03:47
Moreಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ದ ಹರಿ ಹಾಯ್ದಿದ್ದಾರೆ. ʻಅಧಿಕಾರಕ್ಕೆ ಬಂದ ತಕ್ಷಣ ಗೃಹ ಇಲಾಖೆಯನ್ನ ಸ್ವಚ್ಚ ಮಾಡ್ತೀನಿ ಅಂದಿದ್ರು, ಆದರೆ ಪರಪ್ಪನ
45 Views | 2026-08-28 20:52:43
MoreRSS ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕೆ ಇಬ್ಬರು ಶಿಕ್ಷಕರನ್ನ ಅಮಾನತು ಮಾಡಿರುವ ಕ್ರಮಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗವಹಿಸಿದ
30 Views | 2026-08-29 11:45:02
Moreರಾಷ್ಟ್ರೀಯ ಸ್ವಯಂಸೇವಾ ಸಂಘ (RSS) ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ಇಂದು
49 Views | 2026-08-29 19:39:15
Moreʻಬಳ್ಳಾರಿ ಚಲೋʼ ವೇದಿಕೆ ಕಾರ್ಯಕ್ರಮದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಮರಿ ಖರ್ಗೆ ಎಂದು ಕರೆದು ಟೀಕೆ ಮಾಡಿದ ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ ಪ್ರಿಯಾಂಕ್ ಖರ್ಗೆ ಅವರು ಟ್ವೀಟ್
29 Views | 2026-09-02 11:49:09
More