Search


Post by Tags

  • Home
  • >
  • Post by Tags

ಕಾಂಗ್ರೆಸ್‌ನಲ್ಲಿ ಖಾತೆ ಹಂಚಿಕೆ ಕಗ್ಗಂಟು.. ಸಿಎಂ ಶಿವಕುಮಾರ್‌ಗೆ ತಲೆನೋವು..!

ಡಿಕೆಶಿ ಜೊತೆಗೆ 12 ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಎಲ್ಲರೂ ಕೂಡ ತಮ್ಮ ಇಷ್ಟದ ಖಾತೆಗೆ ಬೇಡಿಕೆ ಇಟ್ಟಿದ್ದಾರೆ. ಈ ಕುರಿತಾದ ಚರ್ಚೆಯ ವೇಳೆ ಮಾಜಿ ಸಾರಿಗೆ ಸಚಿವ

85 Views | 2026-06-04 18:08:36

More

ಖರ್ಗೆಗೆ ಗೃಹ ಇಲಾಖೆ, ಯತೀಂದ್ರಗೆ ನಗರಾಭಿವೃದ್ದಿ: ನೂತನ ಸಚಿವರಿಗೆ ಖಾತೆ ಹಂಚಿಕೆ ಕಂಪ್ಲೀಟ್‌

ಮುಖ್ಯಮಂತ್ರಿ ಡಿಕೆ ಶಿವಕುಮಾರ್‌  ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಖಾತೆಗಳನ್ನ ಗಂಚಿಕೆ ಮಾಡಿದ್ದು, 13 ನೂತನ ಸಚಿವರಿಗೆ ಇಲಾಖೆಗಳ ಜವಬ್ದಾರಿ ನೀಡಲಾಗಿದೆ. ಮಲ್ಲಿಕಾರ್ಜುನ್‌ ಖರ್ಗೆ ಅವರ

267 Views | 2026-06-04 23:09:19

More

RSS ಬಗ್ಗೆ ಪ್ರಿಯಾಂಕ್‌ ಖರ್ಗೆ ಕಿಡಿ: ನೆಹರು ಕೈಲೆ ಏನು ಮಾಡೋಕೆ ಆಗಿಲ್ಲ ಎಂದ ಕೋಟಾ ಶ್ರೀನಿವಾಸ್‌ ಪೂಜಾರಿ

ಪ್ರಿಯಾಂಕ್‌ ಖರ್ಗೆ ಅವರು ಗೃಹ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಆರ್‌ಎಸ್‌ಎಸ್‌ ಸಂಘಟನೆ ವಿರುದ್ದ ಕಿಡಕಾರಿದ್ದರು, ಈ ಕುರಿತು ಇದೀಗ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರತಿ

433 Views | 2026-06-09 20:57:32

More

ಪ್ರಕಾಶ್‌ ರಾಜ್‌ ಕ್ರಿಮಿನಲ್‌ ಅಲ್ಲ; ಧರ್ಮಸ್ಥಳ ಕೇಸ್‌ ಬಗ್ಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ

"ಹೆಸರು ಪ್ರಸ್ತಾಪ ಆದ ಕೂಡಲೇ ಎಲ್ಲರೂ ಕ್ರಿಮಿನಲ್ ಅಲ್ಲ. ಕೋರ್ಟ್ ಎಸ್‌ಐಟಿ ಚೀಫ್‌ಗೆ ಕೇಳಿದೆ, ಅವರು ಉತ್ತರ ಕೊಡಲಿ. ಮಾಧ್ಯಮಗಳಲ್ಲಿ ಚರ್ಚೆ ಮಾಡೋಕೆ ಆಗಲ್ಲ ಎಂದಿದ್ದಾರೆ. 

882 Views | 2026-06-12 14:26:35

More

ಖರ್ಗೆ ಕುಟುಂಬದಿಂದ 100 ಮೌಲ್ಯದ ಕೋಟಿ ಭೂ ಕಬಳಿಕೆ ; ಬಿಜೆಪಿಯಿಂದ ಗಂಭೀರ ಆರೋಪ ...!

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮತ್ತು ಅವರ ಕುಟುಂಬದ ಒಡೆತನದ ಸಿದ್ಧಾರ್ಥ ವಿಹಾರ್ ಟ್ರಸ್ಟ್‌ಗೆ ಕರ್ನಾಟಕದಲ್ಲಿ ನಿಯಮ ಬಾಹಿರವಾಗಿ 100 ಕೋಟಿ ಮೌಲ್ಯದ ಭೂಮಿ ಹಂಚಿಕ

658 Views | 2026-06-25 12:39:03

More

5 ದಿನದಲ್ಲಿ 11 ಪ್ರವಾಸಿಗರ ಸಾವು; ಮುತ್ತತ್ತಿಯಲ್ಲಿ ಪ್ರವಾಸಿಗರ ರಕ್ಷಣೆಗೆ ಆಗ್ರಹಿಸಿ ಪ್ರಿಯಾಂಕ್‌ ಖರ್ಗೆಗೆ ಪತ್ರ ಬರೆದ HDK

ನದಿಯಲ್ಲಿ ನಿಗೂಢವಾಗಿರುವ ಸುಳಿಗಳಿಗೆ ಸಿಲುಕಿ ಪ್ರವಾಸಿಗರು ಜೀವ ತೆರುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಕಳೆದ ಐದು ತಿಂಗಳಲ್ಲಿ 11ಕ್ಕೂ ಹೆಚ್ಚು ಪ್ರವಾಸಿಗರು ಈಜಲು ಹೋಗಿ

95 Views | 2026-06-27 10:08:44

More

RSS ವಿರುದ್ದ ಅವಹೇಳನ ಕಾರಿ ಹೇಳಿಕೆ ಕೊಟ್ಟ ಪ್ರಿಯಾಂಕ್‌ಗೆ ಸಮನ್ಸ್‌ : ಕೋರ್ಟ್‌ಗೆ ಹಾಜರಾಗುವಂತೆ ಸೂಚನೆ

ಆರ್‌ಎಸ್‌ಎಸ್ (RSS) ಮತ್ತು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವರ ನಡುವೆ ನಡೆಯುತ್ತಿರುವ ವಾಗ್ವಾದ ಇದೀಗ ಕೋರ್ಟ್‌ ಮೆಟ್ಟಿಲೇರಿದೆ. ಆರ್‌ಎಸ್‌ಎಸ್‌ ವಿರುದ್ದ ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ಸಚಿವ

573 Views | 2026-06-28 09:06:03

More

ಬಲವಂತವಾಗಿ ಭೂಮಿ ಕಿತ್ತುಕೊಳ್ಳಲ್ಲ; ಬಿಡದಿ ಟೌನ್‌ಶಿಪ್‌ ಬಗ್ಗೆ ಪ್ರಿಯಾಂಕ್‌ ಪ್ರತಿಕ್ರಿಯೆ

ಬಿಡದಿ ಟೌನ್‌ಶಿಪ್‌ ವಿಚಾರವಾಗಿ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ  (Priyank Kharge) ಪ್ರತಿಕ್ರಿಯೆ ನೀಡಿದ್ದು "ನಾವು ಭೂಮಿ ಕೊಡಿ ಎಂದು ರೈತರಿಗೆ ಬಲವಂತ ಮಾಡಲ್ಲ ನಾವು ಯಾವತ್ತೂ ಬಲವಂತವಾಗಿ ರೈತ

72 Views | 2026-06-29 20:33:37

More

ರಾಮ ಮಂದಿರ ಹಗರಣ ಮುಚ್ಚಿಹಾಕಲು ಬಿಜೆಪಿ ಪ್ಲಾನ್‌; ಪ್ರಿಯಾಂಕ್‌ ಖರ್ಗೆ ಅನುಮಾನ

ದೇಶಾದ್ಯಂತ ಸಂಚಲನಕ್ಕೆ ಕಾರಣವಾಗಿರುವ ರಾಮ ಮಂದಿರ ದೇಣಿಗೆ ಹಗರಣವನ್ನ ಮುಚ್ಚಿ ಹಾಕಲು ಬಿಜೆಪಿ ಪ್ಲಾನ್‌ ಮಾಡಿದೆ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ(Priyank Kharge) ಆರೋಪಿಸಿದ್ದಾರೆ.

679 Views | 2026-06-30 21:40:52

More

ಇಸ್ರೋಗೆ ಹುಸಿ ಬಾಂಬ್‌ ಬೆದರಿಕೆ; ಪತ್ತೆ ಹಚ್ಚೋದು ಕಷ್ಟ ಎಂದ ಗೃಹ ಸಚಿವರು

ನ್ಯಾಯಾಲಯಗಳು, ಸರ್ಕಾರಿ ಕಛೇರಿಗಳು ಸೇರಿದಂತೆ ಅನೇಕ ಸ್ಥಳಗಳಲ್ಲಿ ಬಾಂಬ್‌ ಇಟ್ಟಿದ್ದೇವೆ ಎಂದು ಬರುತ್ತಿರುವ ಹುಸಿ ಬಾಂಬ್‌ ಕರೆಗಳು (Fake Bomb Call) ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ.

911 Views | 2026-07-03 20:12:52

More

ಸಚಿವ ಪ್ರಿಯಾಂಕ್ ಖರ್ಗೆ ಬೆನ್ನಲ್ಲೇ, ಬಿಕೆ ಹರಿಪ್ರಸಾದ್ ಅವರಿಗೂ ಕೋರ್ಟ್ ನೋಟಿಸ್..!

RSS ಸ್ವಯಂಸೇವಕರೊಬ್ಬರು ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ದೂರನ್ನು ಪರಿಗಣಿಸಿದ ವಿಶೇಷ ನ್ಯಾಯಾಧೀಶ ಸಂದೀಪ್ ಪಾಟೀಲ್ ಅವರು, ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ನೋಟಿಸ್ ನೀಡಿದ್ದರು. ಇದರ ಬೆನ್ನ

796 Views | 2026-07-06 20:59:48

More

ಅಯೋಧ್ಯೆಯಲ್ಲಿ 20 ಸಾವಿರ ಕೋಟಿ ಲೂಟಿಯಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಗಂಭೀರ ಆರೋಪ

ಅಯೋದ್ಯೆ ರಾಮ ಮಂದಿರದಲ್ಲಿ ನಡೆದಿರುವ ಅಕ್ರಮದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ರಾಮ ಮಂದಿರದ ಹೆಸರಿನಲ್ಲಿ 20 ಸಾವಿರ ಕೋಟಿ ರೂಪಾಯಿಗೂ ಹೆಚ್ಚು

799 Views | 2026-07-07 07:43:59

More

RSS ಸಭೆ ನಡೆಸಿದಾಗಲೆಲ್ಲ ಅನಾಹುತ ಗ್ಯಾರಂಟಿ; ಗೌರಿ ಲಂಕೇಶ್ ಹತ್ಯೆ ನೆನಪಿಸಿದ ಬಿ.ಕೆ ಹರಿಪ್ರಸಾದ್

ರಾಜ್ಯ ಕಾಂಗ್ರೆಸ್ ನಾಯಕರು RSS ವಿರುದ್ಧದ ವಾಗ್ದಾಳಿ ಮುಂದುವರಿಸಿದ್ದು. ಕೆಪಿಸಿಸಿ ಅಧ್ಯಕ್ಷ ಬಿ. ಕೆ ಹರಿಪ್ರಸಾದ್ ಬೆಳಗಾವಿಯಲ್ಲಿ ನಡೆಯುತ್ತಿರೋ RSS ಪ್ರಚಾಕರ ಸಭೆ ಬಗ್ಗೆ ಆತಂಕ ವ್ಯಕ್ತಪಡಿಸಿ

666 Views | 2026-07-10 20:05:51

More

ಸರಿಯಾಗಿ ಗಡಿ ರಕ್ಷಣೆ ಮಾಡಿದ್ರೆ ಬಾಂಗ್ಲಾದವರು ಯಾಕೆ ಒಳಗೆ ಬರ್ತಾರೆ; ಬಿಜೆಪಿ ವಿರುದ್ಧ ಸಿಡಿದೆದ್ದ ಖರ್ಗೆ

ಬಳಿಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, "ನಾವು ಕೈಗೊಂಡಿರುವ ಕ್ರಮಗಳಲ್ಲಿ ಯಾವುದೇ ಲೋಪ ಕಂಡುಹಿಡಿಯಲು ಸಾಧ್ಯವಾಗದ ಕಾರಣ ಸುಳ್ಳು ಆರೋಪಗಳನ್ನು ಮಾಡುತ್ತಿದೆ. ಜನರಲ್ಲಿ ಗೊಂದಲ ಸೃಷ್ಟಿಸು

906 Views | 2026-07-12 21:58:17

More