Search


Post by Tags

  • Home
  • >
  • Post by Tags

ಕಾಂಗ್ರೆಸ್‌ನಲ್ಲಿ ಖಾತೆ ಹಂಚಿಕೆ ಕಗ್ಗಂಟು.. ಸಿಎಂ ಶಿವಕುಮಾರ್‌ಗೆ ತಲೆನೋವು..!

ಡಿಕೆಶಿ ಜೊತೆಗೆ 12 ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಎಲ್ಲರೂ ಕೂಡ ತಮ್ಮ ಇಷ್ಟದ ಖಾತೆಗೆ ಬೇಡಿಕೆ ಇಟ್ಟಿದ್ದಾರೆ. ಈ ಕುರಿತಾದ ಚರ್ಚೆಯ ವೇಳೆ ಮಾಜಿ ಸಾರಿಗೆ ಸಚಿವ

100 Views | 2026-06-04 18:08:36

More

ಖರ್ಗೆಗೆ ಗೃಹ ಇಲಾಖೆ, ಯತೀಂದ್ರಗೆ ನಗರಾಭಿವೃದ್ದಿ: ನೂತನ ಸಚಿವರಿಗೆ ಖಾತೆ ಹಂಚಿಕೆ ಕಂಪ್ಲೀಟ್‌

ಮುಖ್ಯಮಂತ್ರಿ ಡಿಕೆ ಶಿವಕುಮಾರ್‌  ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಖಾತೆಗಳನ್ನ ಗಂಚಿಕೆ ಮಾಡಿದ್ದು, 13 ನೂತನ ಸಚಿವರಿಗೆ ಇಲಾಖೆಗಳ ಜವಬ್ದಾರಿ ನೀಡಲಾಗಿದೆ. ಮಲ್ಲಿಕಾರ್ಜುನ್‌ ಖರ್ಗೆ ಅವರ

280 Views | 2026-06-04 23:09:19

More

RSS ಬಗ್ಗೆ ಪ್ರಿಯಾಂಕ್‌ ಖರ್ಗೆ ಕಿಡಿ: ನೆಹರು ಕೈಲೆ ಏನು ಮಾಡೋಕೆ ಆಗಿಲ್ಲ ಎಂದ ಕೋಟಾ ಶ್ರೀನಿವಾಸ್‌ ಪೂಜಾರಿ

ಪ್ರಿಯಾಂಕ್‌ ಖರ್ಗೆ ಅವರು ಗೃಹ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಆರ್‌ಎಸ್‌ಎಸ್‌ ಸಂಘಟನೆ ವಿರುದ್ದ ಕಿಡಕಾರಿದ್ದರು, ಈ ಕುರಿತು ಇದೀಗ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರತಿ

451 Views | 2026-06-09 20:57:32

More

ಪ್ರಕಾಶ್‌ ರಾಜ್‌ ಕ್ರಿಮಿನಲ್‌ ಅಲ್ಲ; ಧರ್ಮಸ್ಥಳ ಕೇಸ್‌ ಬಗ್ಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ

"ಹೆಸರು ಪ್ರಸ್ತಾಪ ಆದ ಕೂಡಲೇ ಎಲ್ಲರೂ ಕ್ರಿಮಿನಲ್ ಅಲ್ಲ. ಕೋರ್ಟ್ ಎಸ್‌ಐಟಿ ಚೀಫ್‌ಗೆ ಕೇಳಿದೆ, ಅವರು ಉತ್ತರ ಕೊಡಲಿ. ಮಾಧ್ಯಮಗಳಲ್ಲಿ ಚರ್ಚೆ ಮಾಡೋಕೆ ಆಗಲ್ಲ ಎಂದಿದ್ದಾರೆ. 

908 Views | 2026-06-12 14:26:35

More

ಖರ್ಗೆ ಕುಟುಂಬದಿಂದ 100 ಮೌಲ್ಯದ ಕೋಟಿ ಭೂ ಕಬಳಿಕೆ ; ಬಿಜೆಪಿಯಿಂದ ಗಂಭೀರ ಆರೋಪ ...!

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮತ್ತು ಅವರ ಕುಟುಂಬದ ಒಡೆತನದ ಸಿದ್ಧಾರ್ಥ ವಿಹಾರ್ ಟ್ರಸ್ಟ್‌ಗೆ ಕರ್ನಾಟಕದಲ್ಲಿ ನಿಯಮ ಬಾಹಿರವಾಗಿ 100 ಕೋಟಿ ಮೌಲ್ಯದ ಭೂಮಿ ಹಂಚಿಕ

681 Views | 2026-06-25 12:39:03

More

5 ದಿನದಲ್ಲಿ 11 ಪ್ರವಾಸಿಗರ ಸಾವು; ಮುತ್ತತ್ತಿಯಲ್ಲಿ ಪ್ರವಾಸಿಗರ ರಕ್ಷಣೆಗೆ ಆಗ್ರಹಿಸಿ ಪ್ರಿಯಾಂಕ್‌ ಖರ್ಗೆಗೆ ಪತ್ರ ಬರೆದ HDK

ನದಿಯಲ್ಲಿ ನಿಗೂಢವಾಗಿರುವ ಸುಳಿಗಳಿಗೆ ಸಿಲುಕಿ ಪ್ರವಾಸಿಗರು ಜೀವ ತೆರುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಕಳೆದ ಐದು ತಿಂಗಳಲ್ಲಿ 11ಕ್ಕೂ ಹೆಚ್ಚು ಪ್ರವಾಸಿಗರು ಈಜಲು ಹೋಗಿ

106 Views | 2026-06-27 10:08:44

More

RSS ವಿರುದ್ದ ಅವಹೇಳನ ಕಾರಿ ಹೇಳಿಕೆ ಕೊಟ್ಟ ಪ್ರಿಯಾಂಕ್‌ಗೆ ಸಮನ್ಸ್‌ : ಕೋರ್ಟ್‌ಗೆ ಹಾಜರಾಗುವಂತೆ ಸೂಚನೆ

ಆರ್‌ಎಸ್‌ಎಸ್ (RSS) ಮತ್ತು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವರ ನಡುವೆ ನಡೆಯುತ್ತಿರುವ ವಾಗ್ವಾದ ಇದೀಗ ಕೋರ್ಟ್‌ ಮೆಟ್ಟಿಲೇರಿದೆ. ಆರ್‌ಎಸ್‌ಎಸ್‌ ವಿರುದ್ದ ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ಸಚಿವ

593 Views | 2026-06-28 09:06:03

More

ಬಲವಂತವಾಗಿ ಭೂಮಿ ಕಿತ್ತುಕೊಳ್ಳಲ್ಲ; ಬಿಡದಿ ಟೌನ್‌ಶಿಪ್‌ ಬಗ್ಗೆ ಪ್ರಿಯಾಂಕ್‌ ಪ್ರತಿಕ್ರಿಯೆ

ಬಿಡದಿ ಟೌನ್‌ಶಿಪ್‌ ವಿಚಾರವಾಗಿ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ  (Priyank Kharge) ಪ್ರತಿಕ್ರಿಯೆ ನೀಡಿದ್ದು "ನಾವು ಭೂಮಿ ಕೊಡಿ ಎಂದು ರೈತರಿಗೆ ಬಲವಂತ ಮಾಡಲ್ಲ ನಾವು ಯಾವತ್ತೂ ಬಲವಂತವಾಗಿ ರೈತ

86 Views | 2026-06-29 20:33:37

More

ರಾಮ ಮಂದಿರ ಹಗರಣ ಮುಚ್ಚಿಹಾಕಲು ಬಿಜೆಪಿ ಪ್ಲಾನ್‌; ಪ್ರಿಯಾಂಕ್‌ ಖರ್ಗೆ ಅನುಮಾನ

ದೇಶಾದ್ಯಂತ ಸಂಚಲನಕ್ಕೆ ಕಾರಣವಾಗಿರುವ ರಾಮ ಮಂದಿರ ದೇಣಿಗೆ ಹಗರಣವನ್ನ ಮುಚ್ಚಿ ಹಾಕಲು ಬಿಜೆಪಿ ಪ್ಲಾನ್‌ ಮಾಡಿದೆ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ(Priyank Kharge) ಆರೋಪಿಸಿದ್ದಾರೆ.

701 Views | 2026-06-30 21:40:52

More

ಇಸ್ರೋಗೆ ಹುಸಿ ಬಾಂಬ್‌ ಬೆದರಿಕೆ; ಪತ್ತೆ ಹಚ್ಚೋದು ಕಷ್ಟ ಎಂದ ಗೃಹ ಸಚಿವರು

ನ್ಯಾಯಾಲಯಗಳು, ಸರ್ಕಾರಿ ಕಛೇರಿಗಳು ಸೇರಿದಂತೆ ಅನೇಕ ಸ್ಥಳಗಳಲ್ಲಿ ಬಾಂಬ್‌ ಇಟ್ಟಿದ್ದೇವೆ ಎಂದು ಬರುತ್ತಿರುವ ಹುಸಿ ಬಾಂಬ್‌ ಕರೆಗಳು (Fake Bomb Call) ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ.

935 Views | 2026-07-03 20:12:52

More

ಸಚಿವ ಪ್ರಿಯಾಂಕ್ ಖರ್ಗೆ ಬೆನ್ನಲ್ಲೇ, ಬಿಕೆ ಹರಿಪ್ರಸಾದ್ ಅವರಿಗೂ ಕೋರ್ಟ್ ನೋಟಿಸ್..!

RSS ಸ್ವಯಂಸೇವಕರೊಬ್ಬರು ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ದೂರನ್ನು ಪರಿಗಣಿಸಿದ ವಿಶೇಷ ನ್ಯಾಯಾಧೀಶ ಸಂದೀಪ್ ಪಾಟೀಲ್ ಅವರು, ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ನೋಟಿಸ್ ನೀಡಿದ್ದರು. ಇದರ ಬೆನ್ನ

818 Views | 2026-07-06 20:59:48

More

ಅಯೋಧ್ಯೆಯಲ್ಲಿ 20 ಸಾವಿರ ಕೋಟಿ ಲೂಟಿಯಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಗಂಭೀರ ಆರೋಪ

ಅಯೋದ್ಯೆ ರಾಮ ಮಂದಿರದಲ್ಲಿ ನಡೆದಿರುವ ಅಕ್ರಮದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ರಾಮ ಮಂದಿರದ ಹೆಸರಿನಲ್ಲಿ 20 ಸಾವಿರ ಕೋಟಿ ರೂಪಾಯಿಗೂ ಹೆಚ್ಚು

817 Views | 2026-07-07 07:43:59

More

RSS ಸಭೆ ನಡೆಸಿದಾಗಲೆಲ್ಲ ಅನಾಹುತ ಗ್ಯಾರಂಟಿ; ಗೌರಿ ಲಂಕೇಶ್ ಹತ್ಯೆ ನೆನಪಿಸಿದ ಬಿ.ಕೆ ಹರಿಪ್ರಸಾದ್

ರಾಜ್ಯ ಕಾಂಗ್ರೆಸ್ ನಾಯಕರು RSS ವಿರುದ್ಧದ ವಾಗ್ದಾಳಿ ಮುಂದುವರಿಸಿದ್ದು. ಕೆಪಿಸಿಸಿ ಅಧ್ಯಕ್ಷ ಬಿ. ಕೆ ಹರಿಪ್ರಸಾದ್ ಬೆಳಗಾವಿಯಲ್ಲಿ ನಡೆಯುತ್ತಿರೋ RSS ಪ್ರಚಾಕರ ಸಭೆ ಬಗ್ಗೆ ಆತಂಕ ವ್ಯಕ್ತಪಡಿಸಿ

683 Views | 2026-07-10 20:05:51

More

ಸರಿಯಾಗಿ ಗಡಿ ರಕ್ಷಣೆ ಮಾಡಿದ್ರೆ ಬಾಂಗ್ಲಾದವರು ಯಾಕೆ ಒಳಗೆ ಬರ್ತಾರೆ; ಬಿಜೆಪಿ ವಿರುದ್ಧ ಸಿಡಿದೆದ್ದ ಖರ್ಗೆ

ಬಳಿಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, "ನಾವು ಕೈಗೊಂಡಿರುವ ಕ್ರಮಗಳಲ್ಲಿ ಯಾವುದೇ ಲೋಪ ಕಂಡುಹಿಡಿಯಲು ಸಾಧ್ಯವಾಗದ ಕಾರಣ ಸುಳ್ಳು ಆರೋಪಗಳನ್ನು ಮಾಡುತ್ತಿದೆ. ಜನರಲ್ಲಿ ಗೊಂದಲ ಸೃಷ್ಟಿಸು

960 Views | 2026-07-12 21:58:17

More

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆಯಲು ಮೋದಿಗೆ RSS ಪರ್ಮಿಷನ್ ಬೇಕಾ? ಪ್ರಿಯಾಂಕ್ ಖರ್ಗೆ ಪ್ರಶ್ನೆ

ದೆಹಲಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಸಚಿವರಿಗೆ ರೀಲ್ಸ್ ಮಾಡುವಂತೆ ನೀಡಿರುವ ಕರೆಯ ಕುರಿತು ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಸ

94 Views | 2026-07-25 12:13:16

More

ಪೊಲೀಸ್ ಕಾನ್‌ಸ್ಟೆಬಲ್ ಪರೀಕ್ಷೆಯಲ್ಲಿ ಗೋಲ್ಮಾಲ್; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಅಗ್ರಹ

ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದಂತೆ ಕೇಳಿಬಂದಿರುವ ಅಕ್ರಮದ ಆರೋಪಗಳು ಇದೀಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿವೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳಿಗೆ ಅನ್ಯಾಯವಾಗಿ

75 Views | 2026-08-03 11:02:42

More

ಸಂಪುಟ ವಿಸ್ತರಣೆ ಕದನ; ನಮ್ಮಪ್ಪನಿಗೆ ಮುಖ್ಯಮಂತ್ರಿ ಸ್ಥಾನ ಸಿಗಲಿಲ್ಲ ಎಂದ ಪ್ರಿಯಾಂಕ್ ಖರ್ಗೆ

ಸಚಿವ ಸಂಪುಟ ಪುನರ್‌ರಚನೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಹೊಗೆ ಇನ್ನೂ ತಣ್ಣಗಾಗಿಲ್ಲ. ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೆಲ ಶಾಸಕರು ರಾಜೀನಾಮೆ ನೀಡುವ ಎಚ್ಚರಿಕೆ ನೀಡಿರುವ ಬೆನ್ನಲ್ಲೇ,

126 Views | 2026-08-06 11:24:01

More

ಹೈಕಮಾಂಡ್ ಹೇಳಿದರೆ ಸಚಿವ ಸ್ಥಾನ ಬಿಟ್ಟು ಪಕ್ಷದ ಕೆಲಸ ಮಾಡಿ; ಅಸಮಾಧಾನಿತರಿಗೆ ಪ್ರಿಯಾಂಕ್ ಪಾಠ

ಸಚಿವ ಸ್ಥಾನ ಎನ್ನುವುದು ಶಾಶ್ವತವಲ್ಲ. ಪಕ್ಷದ ಹೈಕಮಾಂಡ್ ಯಾವ ಜವಾಬ್ದಾರಿಯನ್ನು ನೀಡುತ್ತದೆಯೋ ಅದನ್ನು ಸ್ವೀಕರಿಸಿ ಕೆಲಸ ಮಾಡುವುದು ಪ್ರತಿಯೊಬ್ಬ ಕಾಂಗ್ರೆಸ್ ನಾಯಕರ ಕರ್ತವ್ಯ ಎಂದು ಸಚಿವ ಪ್ರಿಯ

60 Views | 2026-08-07 21:58:26

More

ರಾಜಧಾನಿಯಲ್ಲಿ 900ಕ್ಕೂ ಹೆಚ್ಚು ಅಕ್ರಮ ನುಸುಳುಕೋರರು ಪತ್ತೆ; ಸದನದಲ್ಲಿ ಮಾಹಿತಿ ನೀಡಿದ ಖರ್ಗೆ

ದೇಶಾದ್ಯಂತ ಅಕ್ರಮ ನುಸುಳುಕೋರರ ವಿರುದ್ಧ ದೊಡ್ಡ ಕಾರ್ಯಚರಣೆ ನಡೆಯುತ್ತಿದ್ದು, ಸಾವಿರಾರು ಅಕ್ರಮ ವಲಸಿಗರನ್ನ ಬಂಧಿಸಲಾಗಿದೆ, ಇದರ ಭಾಗವಾಗಿ ರಾಜ್ಯದಲ್ಲಿಯೂ ಅಕ್ರಮ ನುಸುಳುಕೋರರ ವಿರುದ್ಧ ರಾಜ್ಯ

58 Views | 2026-08-20 20:42:28

More

RSS ವಿರುದ್ಧ ಯಾವುದೇ ಕೇಸಿಲ್ಲ; ವಿಧಾನ ಪರಿಷತ್‌ನಲ್ಲಿ ಉತ್ತರಿಸಿದ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ

RSS ಸಂಘಟನೆ ನೋಂದಣಿ ವಿಚಾರವಾಗಿ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸದನದಲ್ಲಿ ಉತ್ತರಿಸಿದ್ದಾರೆ, ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ʻರಾಜ್ಯದಲ್ಲಿ ಆರ್‌ಎಸ್‌ಎಸ್‌ ವಿರುದ್ದ ಯಾವ

22 Views | 2026-08-25 22:03:47

More

ಪರಪ್ಪನ ಅಗ್ರಹಾರ ಜೈಲಿನ ವಿಡಿಯೋ ವೈರಲ್‌; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ HDK ಆಗ್ರಹ

ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ದ ಹರಿ ಹಾಯ್ದಿದ್ದಾರೆ. ʻಅಧಿಕಾರಕ್ಕೆ ಬಂದ ತಕ್ಷಣ ಗೃಹ ಇಲಾಖೆಯನ್ನ ಸ್ವಚ್ಚ ಮಾಡ್ತೀನಿ ಅಂದಿದ್ರು, ಆದರೆ ಪರಪ್ಪನ

45 Views | 2026-08-28 20:52:43

More

RSS ಜೊತೆ ಗುರುತಿಸಿಕೊಂಡಿದ್ದ ಇಬ್ಬರು ಶಿಕ್ಷಕರು ಅಮಾನತು; ಸರ್ಕಾರದ ವಿರುದ್ಧ HDK ಆಕ್ರೋಶ

 RSS ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕೆ ಇಬ್ಬರು ಶಿಕ್ಷಕರನ್ನ ಅಮಾನತು ಮಾಡಿರುವ ಕ್ರಮಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ

30 Views | 2026-08-29 11:45:02

More

RSS ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ; ಪ್ರಿಯಾಂಕ್‌ ಖರ್ಗೆ, ನಲಪಾಡ್‌ ಜಾಮೀನು ಮಂಜೂರು

ರಾಷ್ಟ್ರೀಯ ಸ್ವಯಂಸೇವಾ ಸಂಘ (RSS) ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಹಾಗೂ ಕಾಂಗ್ರೆಸ್‌ ಮುಖಂಡ ಮೊಹಮ್ಮದ್‌ ನಲಪಾಡ್‌ ಇಂದು

45 Views | 2026-08-29 19:39:15

More

ಅಶೋಕ್‌ ಮಗ, ಮರಿ ಅಶೋಕ್‌ ಯಾಕೆ RSS ಸೇರಿ ಧರ್ಮರಕ್ಷಕನಾಗಿಲ್ಲ; ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ʻಬಳ್ಳಾರಿ ಚಲೋʼ ವೇದಿಕೆ ಕಾರ್ಯಕ್ರಮದಲ್ಲಿ ಗೃಹ ಸಚಿವ ಪ್ರಿಯಾಂಕ್‌ ಖರ್ಗೆಗೆ ಮರಿ ಖರ್ಗೆ ಎಂದು ಕರೆದು ಟೀಕೆ ಮಾಡಿದ ವಿಪಕ್ಷ ನಾಯಕ ಆರ್‌.ಅಶೋಕ್‌ ವಿರುದ್ಧ ಪ್ರಿಯಾಂಕ್‌ ಖರ್ಗೆ ಅವರು ಟ್ವೀಟ್‌

29 Views | 2026-09-02 11:49:09

More