Search


Post by Tags

  • Home
  • >
  • Post by Tags

RSS ಏಕೆ ನೋಂದಾಯಿತ ಕಾನೂನು ಬದ್ಧ ಸಂಸ್ಥೆಯಾಗಿ ಕಾರ್ಯ ನಿರ್ವಹಿಸ್ತಿಲ್ಲ ಎಂದ ಪ್ರಿಯಾಂಕಾ ಖರ್ಗೆ

ಆರ್‌ಎಸ್‌ಎಸ್ ಕೂಡ ದೇಶದ ಕಾನೂನಿಗೆ ಮಾದರಿಯಾಗಿ ಬದ್ಧವಾಗಿರಬೇಕು ಎಂದಿದ್ದಾರೆ.

132 Views | 2026-06-15 19:00:16

More

ಸ್ಪೈ ಕ್ಯಾಮರಾದಿಂದ ಬಯಲಾಯ್ತು ರಾಮ ಮಂದಿರ ಕಳ್ಳತನ; ಚಂಪಕ್‌ ರಾಯ್‌ ಮೇಲೆ ಎಸ್‌ಐಟಿ ಅನುಮಾನ

ಸಿಸಿಟಿವಿಗೆ ಅಡ್ಡಿಪಡಿಸಿ ಹಣ ಕದಿಯುತ್ತಿದ್ದರು, ಆದರೆ ಹಣ ಎಣಿಕೆ ಮಾಡುವ ಜಾಗದಲ್ಲಿ ಟ್ರಸ್ಟನ ಅಧಿಕಾರಿಗಳು ಗುಪ್ತವಾಗಿ ಸ್ಪೈ ಕ್ಯಾಮರ ಅಳವಡಿಸಿದ್ದರು, ಇದೀಗ ಇದರಲ್ಲಿ ಹಣ ಕದಿಯುವ ದೃಷ್ಯ ಸೆರೆಯಾ

220 Views | 2026-06-29 10:18:33

More

ಹಿಂದೂಗಳ ತೇಜೋವಧೆ ಮಾಡಲು ಸಂಚು; ಅಯೋಧ್ಯೆ ಕಳ್ಳತನದ ಬಗ್ಗೆ RSS ಪ್ರತಿಕ್ರಿಯೆ

ರಾಮ ಮಂದಿರದಲ್ಲಿ (Ram Mandir) ನಡೆದಿರುವ ದೇಣಿಗೆ ಅಕ್ರಮದ ಬಗ್ಗೆ ಮೊದಲ ಬಾರಿಗೆ ಆರ್‌ಎಸ್‌ಎಸ್‌ ಪ್ರತಿಕ್ರಿಯೆ ನೀಡಿದೆ. ʻ ರಾಮ ಮಂದಿರದ ಹುಂಡಿ ಹಣ ಕಳ್ಳತನ ದುರದೃಷ್ಟಕರ ಘಟನೆ, ಇದರ ಸುತ್ತ

520 Views | 2026-07-03 19:19:46

More

ಸಚಿವ ಪ್ರಿಯಾಂಕ್ ಖರ್ಗೆ ಬೆನ್ನಲ್ಲೇ, ಬಿಕೆ ಹರಿಪ್ರಸಾದ್ ಅವರಿಗೂ ಕೋರ್ಟ್ ನೋಟಿಸ್..!

RSS ಸ್ವಯಂಸೇವಕರೊಬ್ಬರು ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ದೂರನ್ನು ಪರಿಗಣಿಸಿದ ವಿಶೇಷ ನ್ಯಾಯಾಧೀಶ ಸಂದೀಪ್ ಪಾಟೀಲ್ ಅವರು, ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ನೋಟಿಸ್ ನೀಡಿದ್ದರು. ಇದರ ಬೆನ್ನ

820 Views | 2026-07-06 20:59:48

More

RSS ಸಭೆ ನಡೆಸಿದಾಗಲೆಲ್ಲ ಅನಾಹುತ ಗ್ಯಾರಂಟಿ; ಗೌರಿ ಲಂಕೇಶ್ ಹತ್ಯೆ ನೆನಪಿಸಿದ ಬಿ.ಕೆ ಹರಿಪ್ರಸಾದ್

ರಾಜ್ಯ ಕಾಂಗ್ರೆಸ್ ನಾಯಕರು RSS ವಿರುದ್ಧದ ವಾಗ್ದಾಳಿ ಮುಂದುವರಿಸಿದ್ದು. ಕೆಪಿಸಿಸಿ ಅಧ್ಯಕ್ಷ ಬಿ. ಕೆ ಹರಿಪ್ರಸಾದ್ ಬೆಳಗಾವಿಯಲ್ಲಿ ನಡೆಯುತ್ತಿರೋ RSS ಪ್ರಚಾಕರ ಸಭೆ ಬಗ್ಗೆ ಆತಂಕ ವ್ಯಕ್ತಪಡಿಸಿ

689 Views | 2026-07-10 20:05:51

More

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆಯಲು ಮೋದಿಗೆ RSS ಪರ್ಮಿಷನ್ ಬೇಕಾ? ಪ್ರಿಯಾಂಕ್ ಖರ್ಗೆ ಪ್ರಶ್ನೆ

ದೆಹಲಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಸಚಿವರಿಗೆ ರೀಲ್ಸ್ ಮಾಡುವಂತೆ ನೀಡಿರುವ ಕರೆಯ ಕುರಿತು ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಸ

94 Views | 2026-07-25 12:13:16

More

ಪ್ರಿಯಾಂಕಾ ಗಾಂಧಿ RSS ಸೇರಿ, ಗೋಮೂತ್ರ ಸೇವಿಸುವುದು ಉತ್ತಮ; ಅನುರಾಗ್ ಠಾಕೂರ್

ಸಾರ್ವಜನಿಕ ಪರೀಕ್ಷೆಗಳ (ತಿದ್ದುಪಡಿ) ಮಸೂದೆ-2026 ಕುರಿತ ಲೋಕಸಭೆ ಚರ್ಚೆ ವೇಳೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಹಾಗೂ ಬಿಜೆಪಿ ಸಂಸದ ಅನುರಾಗ್ ಠಾಕೂರ್ ನಡುವೆ ತೀವ್ರ ವಾಗ್ವಾದ ನಡೆದಿದೆ.

131 Views | 2026-07-29 12:00:22

More

"ಜೆನ್ Z ದೇಶದ್ರೋಹಿಗಳಲ್ಲ, ಅವರು ದೇಶಭಕ್ತರು"; RSS ಮುಖ್ಯಸ್ಥ ಮೋಹನ್ ಭಾಗವತ್

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಂದಿನ ಯುವಜನತೆ, ವಿಶೇಷವಾಗಿ Gen Z ಮತ್ತು Gen Alpha ಕುರಿತು ವಿಸ್ತಾರವಾಗಿ ಮಾತನಾಡಿದರು. ಇತ್ತೀಚಿನ ವಿ

77 Views | 2026-08-06 23:12:24

More

ಆರ್‌ಎಸ್‌ಎಸ್‌ ವಿರುದ್ಧ ಮಾತನಾಡಿದರೆ ಕಾಂಗ್ರೆಸ್‌ನಲ್ಲಿ ಬಡ್ತಿ ಸಿಗುತ್ತೆ; ಯತೀಂದ್ರ ವಿರುದ್ಧ ಸಿ.ಟಿ ರವಿ ಆಕ್ರೋಶ

RSS ವಿರುದ್ಧ ಕಾಂಗ್ರೆಸ್‌ ನಾಯಕರು ನೀಡುತ್ತಿರುವ ಹೇಳಿಕೆ ವಿರುದ್ಧ ಬಿಜೆಪಿ ನಾಯಕ ಸಿ.ಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯರ ಪುತ್ರ, ಸಚಿವ ಯತೀಂದ್ರ ಸಿದ್ದರಾಮಯ್ಯರ

74 Views | 2026-08-19 12:03:17

More

ಮೋದಿ ನೋಡಿಕೊಳ್ಳದೆ ವಂದೇ ಮಾತರಂ ಹಾಡಿದರೆ ರಾಜೀನಾಮೆ ಕೊಡ್ತೀನಿ; ಪ್ರಿಯಾಂಕ್‌ ಖರ್ಗೆ ಸವಾಲು

ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ʻಪ್ರಧಾನಿ ಮೋದಿ ಮತ್ತು ಅಮಿತ್‌ ಶಾ ಟೆಲಿಪ್ರಾಂಪ್ಟರ್‌ ನೋಡಿಕೊಳ್ಳದೆ ವಂದೇ ಮಾತರಂನ ಪೂರ್ಣ ಗೀತೆಯನ್ನ ಹಾಡಿದರೆ

86 Views | 2026-08-22 17:43:40

More

RSS ವಿರುದ್ಧ ಯಾವುದೇ ಕೇಸಿಲ್ಲ; ವಿಧಾನ ಪರಿಷತ್‌ನಲ್ಲಿ ಉತ್ತರಿಸಿದ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ

RSS ಸಂಘಟನೆ ನೋಂದಣಿ ವಿಚಾರವಾಗಿ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸದನದಲ್ಲಿ ಉತ್ತರಿಸಿದ್ದಾರೆ, ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ʻರಾಜ್ಯದಲ್ಲಿ ಆರ್‌ಎಸ್‌ಎಸ್‌ ವಿರುದ್ದ ಯಾವ

26 Views | 2026-08-25 22:03:47

More

RSS ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ; ಪ್ರಿಯಾಂಕ್‌ ಖರ್ಗೆ, ನಲಪಾಡ್‌ ಜಾಮೀನು ಮಂಜೂರು

ರಾಷ್ಟ್ರೀಯ ಸ್ವಯಂಸೇವಾ ಸಂಘ (RSS) ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಹಾಗೂ ಕಾಂಗ್ರೆಸ್‌ ಮುಖಂಡ ಮೊಹಮ್ಮದ್‌ ನಲಪಾಡ್‌ ಇಂದು

49 Views | 2026-08-29 19:39:15

More