Search


Post by Tags

  • Home
  • >
  • Post by Tags

ನಾಯಕತ್ವ ಬದಲಾವಣೆ ಚರ್ಚೆ ನಡುವೆ ಕೌತುಕ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ-ಬಿ.ಕೆ ಹರಿಪ್ರಸಾದ್ ಮಾತುಕತೆ!

ಕಾಂಗ್ರೆಸ್ ಹಿರಿಯ ಮುಖಂಡರೂ, ಹರಿಯಾಣ ಉಸ್ತುವಾರಿ ಆಗಿರುವ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು

72 Views | 2026-05-02 01:00:38

More

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

ಕಾಂಗ್ರೆಸ್ ನಾಯಕತ್ವ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸಲು ಸಿಎಂ ಸಿದ್ದರಾಮಯ್ಯ ಗೆ ರಾಜೀನಾಮೆ ನೀಡುವಂತೆ ಕೇಳಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

62 Views | 2026-05-27 00:09:44

More

ಸಿದ್ದರಾಮಯ್ಯ ಸುಮ್ಮನೆ ಕೂರುವುದಿಲ್ಲ: ಡಿಕೆಶಿ ಮುಂದಿದೆ ಹಲವು ಸವಾಲುಗಳು- ಸಂಸದ ಡಾ. ಕೆ. ಸುಧಾಕರ್!

ಸಿದ್ದರಾಮಯ್ಯ ಅವರನ್ನು ಜೊತೆಗೆ ಕರೆದುಕೊಂಡು ಮುಂದಿನ ಎರಡು ವರ್ಷಗಳನ್ನು ಪೂರೈಸುವುದು ಮತ್ತು 2028ರ ಚುನಾವಣೆಯಲ್ಲಿ ಅವರ ಸಹಕಾರ ಪಡೆಯುವುದು ಡಿ.ಕೆ. ಶಿವಕುಮಾರ್ ಅವರಿಗೆ ದೊಡ್ಡ ಸವಾಲು ಎಂದರು.

77 Views | 2026-05-30 09:09:08

More

ಹೈಕಮಾಂಡ್ ಹೊರೆ ಇಳಿಸಿದ ಸಿದ್ದರಾಮಯ್ಯ ನಡೆ..!

2014ರಿಂದ ಇಲ್ಲಿಯವರೆಗೂ ನಡೆದ ಚುನಾವಣೆಗಳಲ್ಲಿ ಕಾಂಗ್ರೆಸ್ ಮುಗ್ಗರಿಸಿ, ಮುಗ್ಗರಿಸಿ ಮತ್ತೆ-ಮತ್ತೆ ಬಿದ್ದಿದ್ದೆ ಜಾಸ್ತಿ..ಪೆಟ್ಟಾದ ಸ್ಥಳಕ್ಕೆ ಮತ್ತೆ ಮತ್ತೆ ಪೆಟ್ಟಾಗಿ ಈ ಜೀವನವೇ (ರಾಜಕೀಯ)

93 Views | 2026-06-01 17:52:54

More

ಸಿದ್ದು ಜತೆಗಿನ ಜಗಳಕಿಂತಲೂ ಸ್ನೇಹದ ವ್ಯಾಲು ಅರಿತಿದ್ದ ಡಿಕೆಶಿ ..!

ಕೆಪಿಸಿಸಿ ಸಾರಥ್ಯ ನನ್ನದೇ ಇದ್ರೂ ನಾನು ಉತ್ತಮ ಸಂಘಟನಕಾರನಾದ್ರೂ..ಮಾಸ್ ಲೀಡರ್ ಸಿದ್ದರಾಮಯ್ಯ ಅವರ ಸಪೋರ್ಟ್ ಇಲ್ಲದೇ ರಾಜ್ಯದಲ್ಲಿ ಅಧಿಕಾರಕ್ಕೇರುವುದು ಅಷ್ಟು ಸುಲುಭವಿಲ್ಲಅನ್ನೋದು ಡಿಕೆಶಿಗೆ

124 Views | 2026-06-01 18:28:43

More

ನಾಳೆ ಫೈನಲ್‌ ಆಗುತ್ತೇ ಸಚಿವ ಸಂಪುಟ ; ಮತ್ತೇ ದೆಹಲಿ ಯಾತ್ರೆ ಕೈಗೊಂಡ ಡಿಕೆ, ಸಿದ್ದು..!

ಡಿಕೆ ಶಿವಕುಮಾರ್‌ (DK Shivakumar) ರಾಜ್ಯದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ದಿನಾಂಕ ಹತ್ತಿರವಾಗುತ್ತಿರುವ ನಡುವೆ, ಡಿಕೆ ನಿವಾಸಕ್ಕೆ ಕಾಂಗ್ರೆಸ್‌ನ ಮಾಜಿ ಸಚಿವರು ಮತ್ತು ಶಾಸಕರ

81 Views | 2026-06-01 20:10:29

More

ಕಾಲಿಂದ ಒದ್ದು ಕಿತ್ತುಕೊಳ್ಳಲಿಲ್ಲ..  ಕಾಲಿಗೆ ಬಿದ್ದು ಪಡೆದುಕೊಂಡರು..!

ಸಿದ್ದರಾಮಯ್ಯ ನಮ್ಮ ಶಾಶ್ವತ ಮುಖ್ಯಮಂತ್ರಿ ಅನ್ನೋ ಲಕ್ಷಾಂತರ ಜನರು ಈಗಲೂ ಇದ್ದಾರೆ. ಕಾರಣ ಇಷ್ಟೆ.. ಸಿದ್ದರಾಮಯ್ಯ ನೇರವಾಗಿ ಮುಟ್ಟಿದ್ದು ಬಡವರನ್ನ.. ಹಸಿದ ಹೊಟ್ಟೆಗಳನ್ನ.. 

132 Views | 2026-06-04 19:46:15

More

ಯತೀಂದ್ರಗೆ ತಲೆ ನೋವಾಗುತ್ತಾ ಸಿದ್ದು ಮೇಲಿದ್ದ ಮುಡಾ ಆರೋಪ; ಖಾತೆ ಬದಲಾಯಿಸುವಂತೆ ಆಗ್ರಹ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸುತ್ತಿಕೊಂಡಿದ್ದ ಮುಡಾ ಕೇಸ್ ಇದೀಗ ಅವರ ಪುತ್ರ ಡಾ. ಯತೀಂದ್ರ ಅವರಿಗೆ ತಲೆ ನೋವಾಗಿ ಪರಿಣಮಿಸಿದೆ. ಯತೀಂದ್ರಗೆ ನೀಡಿರುವ ನಗರಾಭಿವೃದ್ಧಿ ಖಾತೆಯನ್ನು ಹಿಂ

111 Views | 2026-07-07 19:27:42

More

ರಾಹುಲ್ ವಿದೇಶದಿಂದ ಬಂದ ಬಳಿಕ ಸಂಪುಟ ವಿಸ್ತರಣೆ; ದೆಹಲಿಗೆ ತೆರಳಲಿರೋ ಸಿದ್ದು-ಡಿಕೆ

ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಅಧಿಕಾರ ಸ್ವೀಕರಿಸಿ ತಿಂಗಳು ಕಳೆದರು ಇನ್ನು ಸಚಿವ ಸಂಪುಟ ಮಾತ್ರ ಪೂರ್ಣಗೊಂಡಿಲ್ಲ. ಇದರ ನಡುವೆ ಸಂಪುಟ ವಿಸ್ತರಣೆ ಬಗ್ಗೆ ಸಕಾರಾತ್ಮಕ ಮಾಹಿತಿ ದೊರೆತಿದ್ದು. ಕಾಂಗ

208 Views | 2026-07-09 20:08:34

More

ಮಗನ ಕರ್ಮಕಾಂಡದಿಂದ ಕಲುಷಿತರಾದರು; ಸಿದ್ದರಾಮಯ್ಯ ನಿವೃತ್ತಿ ಹೇಳಿಕೆಗೆ ಯತ್ನಾಳ್ ಟಾಂಗ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವೃತ್ತಿ ಹೇಳಿಕೆ ಬೆನ್ನಲ್ಲೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರ ಟೀಕೆ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ರಾಜಕೀಯ ಇಮೇಜ್, ಕುಟುಂಬ ರಾಜಕಾರಣ ಮತ್ತ

438 Views | 2026-07-30 11:46:04

More

ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಸಂಜೆ 4ಗಂಟೆಗೆ ಪ್ರಮಾಣ ವಚನ ಸಾಧ್ಯತೆ

ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ವೇದಿಕೆ ಸಿದ್ಧವಾಗುತ್ತಿದೆ. ಆದರೆ ಸಚಿವ ಸ್ಥಾನಕ್ಕಾಗಿ ಹಲವು ಶಾಸಕರು ತೀವ್ರ

90 Views | 2026-08-03 10:49:38

More

ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರು: ಕಾಂಗ್ರೆಸ್‌ನಲ್ಲಿ ಭಿನ್ನಮತದ

ಕರ್ನಾಟಕದಲ್ಲಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ನಡೆದ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಆಂತರಿಕ ಅಸಮಾಧಾನದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ನೂತನ ಸಚಿವರ ಪ್ರಮ

91 Views | 2026-08-03 22:40:16

More

ಮಹದೇವಪ್ಪ ಅವರ ಹೆಸರನ್ನು ಅಪ್ಪನೇ ಸೂಚಿಸಿದ್ದರು,ಆದರೆ ಹೈಕಮಾಂಡ್ ಕೈ ಬಿಟ್ಟಿತು ಎಂದ ಯತೀಂದ್ರ

ಮೈಸೂರುದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್‌ಗೆ ಶಿಫಾರಸು ಮಾಡಿದ ಪಟ್ಟಿಯಲ್ಲಿ ಹಿರಿ

65 Views | 2026-08-06 21:58:25

More

ನಾನೊಬ್ಬನೆ ಡಿಸಿಎಂ ಆಗಲು ಸಿದ್ದರಾಮಯ್ಯ ಕಾರಣ; ಡಿಸಿಎಂ ಪರಮೇಶ್ವರ್‌

ಪರಮೇಶ್ವರ್‌ ಒಬ್ಬರನ್ನೇ ಉಪಮುಖ್ಯಮಂತ್ರಿ ಮಾಡಲು ನಾನೇ ಹೇಳಿದ್ದು ಎಂದ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಕೊಟ್ಟಿದ್ದು, ಈ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟ ಡಿಸಿಎಂ ಪರಮೇಶ್ವರ್‌ ʻಸಿದ್ದರಾಮಯ್ಯ

111 Views | 2026-08-26 21:10:52

More

ಡಿಕೆಶಿ ನನ್ನ ಮಾತನ್ನ ಕೇಳ್ತಾರೆ; ಒಳ ಮೀಸಲಾತಿ ಬಾಂಬ್‌ ಸಿಡಿಸಿದ ಸಿದ್ದರಾಮಯ್ಯ

ಅಹಿಂದ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ಆಂತರಿಕ ಮೀಸಲಾತಿ ಕುರಿತು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದು, ಸಾಮಾಜಿಕ ನ್ಯಾಯಕ್ಕಾಗಿ ಸದಾ ಹೋರಾಡುವುದಾಗಿ ತಿಳಿಸಿದ್ದಾರೆ. ಹಾಗೇಯೇ ನಾನು ಅಧಿಕಾರದ

32 Views | 2026-08-27 21:56:26

More

ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ, ಆದರೆ ಚುನಾವಣೆಗೆ ನಿಲ್ಲಲ್ಲ; ಚುನಾವಣಾ ವ್ಯವಸ್ಥೆ ಬಗ್ಗೆ ಸಿದ್ದರಾಮಯ್ಯ ಆಕ್ರೋಶ

ಮುಂದಿನ ದಿನಗಳಲ್ಲಿ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಮಹತ್ವದ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಚುನಾವಣಾ ವ್ಯವಸ್ಥೆ ದುಬಾರಿಯಾಗಿದ್ದು, ಚುನಾವಣೆ ಎದುರಿಸಲು ಟನ್‌ಗಟ್ಟಲೆ ಹಣ ಬೇಕಾ

61 Views | 2026-08-30 21:14:51

More