Search


Post by Tags

  • Home
  • >
  • Post by Tags

ಮದರಸಾಗಳಲ್ಲಿ ವಂದೇ ಮಾತರಂ ಹಾಡುವುದನ್ನ ಕಡ್ಡಾಯಗೊಳಿಸಿದ ಸರ್ಕಾರ

ಮದರಸಾಗಳಲ್ಲಿ ವಂದೇ ಮಾತರಂ ಹಾಡುವುದನ್ನ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ರಾಜ್ಯ ಮದರಸಾ ಶಿಕ್ಷಣ ನಿರ್ದೇಶನಾಲಯ ಈ ಆದೇಶ ಹೊರಡಿಸಿದ್ದು, ಇದು ತಕ್ಷಣದಿಂದ ಜಾರಿಗೆ ಬರಬೇಕು ಎಂದು ಸೂಚಿಸಿದೆ.

115 Views | 2026-05-22 09:26:01

More

ಗೋಹತ್ಯೆ ನಿಷೇಧಕ್ಕೆ ಹಿಂದೂಗಳಿಂದ ಆಕ್ಷೇಪ; ಬಿಜೆಪಿಗೆ ಮುಖಭಂಗ..!

ಗೋಹತ್ಯೆ ನಿಷೇಧಿಸಿದಕ್ಕೆ ಹಿಂದೂಗಳು ವಿರೋಧಿಸಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಬಂಗಾಳದ ನೂತನ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಪದಗ್ರಹಣ ಮಾಡಿದ ಕ್ಷಣದಿಂದಲೇ ರಾಜ್ಯದಲ್ಲಿ

110 Views | 2026-05-23 12:56:15

More

TMC ಸಂಸದ ಅಭಿಷೇಕ್ ಬ್ಯಾನರ್ಜಿ ಮೇಲೆ ಭೀಕರ ಹಲ್ಲೆ.. ಮೊಟ್ಟೆಯಲ್ಲಿ ಹೊಡೆದು ಆಕ್ರೋಶ

ಅಭಿಷೇಕ್ ಅವರನ್ನು ‘ಚೋರ್, ಚೋರ್’ (ಕಳ್ಳ, ಕಳ್ಳ) ಎಂದು ಜೋರಾಗಿ ಘೋಷಣೆಗಳನ್ನು ಕೂಗುತ್ತಾ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ನಂತರ, ಅವರ ಮೇಲೆ ಮೊಟ್ಟೆಗಳನ್ನು ಎಸೆದು, ದೈಹಿಕವಾಗಿ ಹಲ್ಲೆ

91 Views | 2026-05-31 07:34:17

More

ಬಂಗಾಳ ಚುನಾವಣೆಗೆ ಬಳಸಿದ್ದ 4 ಸಾವಿರ ಇವಿಎಂ ಯಂತ್ರಗಳು ಸುಟ್ಟು ಭಸ್ಮ; ಹಲವು ಅನುಮಾನದ ಹುತ್ತ

ಪಶ್ಚಿಮ ಬಂಗಾಳದ (West Bengal) ಕೊಲ್ಕತ್ತಾದಲ್ಲಿ ನಡೆದ ಭೀಕರ ಅಗ್ನಿ (Fire) ಅವಘಡದಲ್ಲಿ ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಬಳಸಲಾಗಿದ್ದ ಸುಮಾರು 4,000 ಇವಿಎಂ (EVM) ಮತಯಂತ್ರಗಳು ಸುಟ್ಟು

171 Views | 2026-06-12 18:26:24

More

ಸ್ವಪಕ್ಷದ ಕಾರ್ಯಕರ್ತನಿಗೆ ಸಾರ್ವಜನಿಕವಾಗಿ ಕಪಾಳಮೋಕ್ಷ ಮಾಡಿದ ಮಮತಾ ದೀದಿ

ಮಮತಾ ಬ್ಯಾನರ್ಜಿ (Mamata Banerjee) ಅವರು ತಮ್ಮ ಪಕ್ಷದ ಕಾರ್ಯಕರ್ತನ ಮೇಲೆ ಕಪಾಳಮೋಕ್ಷ ಮಾಡಿದ್ದಾರೆ. ಬರುಯಿಪುರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ

158 Views | 2026-07-10 08:38:36

More