Search


Post by Tags

  • Home
  • >
  • Post by Tags

ಕೊಲ್ಲೂರಿಗೆ ಸಿಎಂ ವಿಜಯ್‌ ಆಗಮನ; ಭಕ್ತರಿಗಿಲ್ಲ ಮೂಕಾಂಬಿಕೆ ದರ್ಶನ ಭಾಗ್ಯ..!

ತಮಿಳುನಾಡಿನ ಮುಖ್ಯಮಂತ್ರಿ ನಟ ಜೋಸೆಫ್‌ ವಿಜಯ್‌(CM Vijay) ನಾಳೆ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ (Kollur Temple ಆಗಮಿಸುತ್ತಿದ್ದು. ಇದರ ಹಿನ್ನಲೆಯಲ್ಲಿ ನಾಳೆ ಮಧ್ಯಾಹ್ನ 12ರಿಂದ ಸಂಜ

414 Views | 2026-06-11 20:30:10

More

ತಾಯಿ ಮೂಕಾಂಬಿಕೆ ದರ್ಶನ ಪಡೆದು 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ಸಿಎಂ ಜೋಸೆಫ್‌ ವಿಜಯ್‌

ಶಕ್ತಿ ದೇವಿಗೆ ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ವಿಜಯ್‌ ಸುಮಾರು ಅರ್ಧ ಗಂಟೆಗಳ ಕಾಲ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತಾಯಿಗೆ 1 ಕೆಜಿ 600 ಗ್ರಾಂ ತೂಕದ ಬೆಳ್ಳಿ ಖಡ್ಗವನ್ನ ಕಾಣಿಕೆಯಾಗಿ

355 Views | 2026-06-12 18:12:35

More

ಮೇಕೆದಾಟು ಯೋಜನೆ ಕುರಿತು ಮಹತ್ವದ ಮಾತುಕತೆ: ಬೆಂಗಳೂರಿಗೆ ತಮಿಳುನಾಡು ಸಿಎಂ ವಿಜಯ್

ಕರ್ನಾಟಕ–ತಮಿಳುನಾಡು ನಡುವಿನ ಕಾವೇರಿ ನೀರಿನ ಹಂಚಿಕೆ ಹಾಗೂ ಮೇಕೆದಾಟು ಅಣೆಕಟ್ಟು ಯೋಜನೆ ಮತ್ತೊಮ್ಮೆ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯ ಕೇಂದ್ರಬಿಂದುವಾಗಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು

94 Views | 2026-07-24 17:33:46

More

ಕರೂರ್ ಕಾಲ್ತುಳಿತ ದುರಂತ ಸಂತ್ರಸ್ತರ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ ನೀಡುವ ಆದೇಶ ರದ್ದು

ತಮಿಳುನಾಡಿನ ಕರುರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುವಂತೆ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ಸರ್ಕಾರ ಹೊರಡಿಸಿದ್ದ ಆದೇಶವನ್ನು ಮದ್ರ

85 Views | 2026-07-28 11:10:42

More

ಮೆಟ್ರೋ ರೈಲಿನಲ್ಲಿ ಸಿಎಂ ವಿಜಯ್: ಜನರ ನಡುವೆ ಬೆರೆತು ಗಮನ ಸೆಳೆದ ಮುಖ್ಯಮಂತ್ರಿ

ಬುಧವಾರ ಚೆನ್ನೈ ಮೆಟ್ರೋ ರೈಲಿನಲ್ಲಿ ಸಾಮಾನ್ಯ ಪ್ರಯಾಣಿಕರಂತೆ ಪ್ರಯಾಣಿಸಿ ಸಾರ್ವಜನಿಕರ ಗಮನ ಸೆಳೆದರು. ಒಮಂಡುರಾರ್ ಮೆಟ್ರೋ ನಿಲ್ದಾಣದಲ್ಲಿ ಸ್ವತಃ ಟಿಕೆಟ್ ಖರೀದಿಸಿದ ಅವರು, ನಂದನಂ ಮೆಟ್ರೋ ನಿಲ

77 Views | 2026-07-30 11:35:27

More