Search


Post by Tags

  • Home
  • >
  • Post by Tags

ಪಂಪ್‌ಸೆಟ್ ದುರಸ್ತಿ ವೇಳೆ ಅವಘಡ: ಅನ್ನ-ನೀರು ಇಲ್ಲದೆ 20 ಅಡಿ ಆಳದ ಬಾವಿಯಲ್ಲಿ 3 ದಿನ ಸಿಲುಕಿದ್ದ ವೃದ್ಧ; OTPಯಿಂದ ಬದುಕಿತು ಬಡಜೀವ..!

60 ವರ್ಷದ ಶ್ರೀನಿವಾಸ ಭಟ್ ಅವರು ಪವಾಡ ಸದೃಶವಾಗಿ ರಕ್ಷಣೆಗೊಳಗಾಗಿದ್ದಾರೆ. ಶ್ರೀನಿವಾಸ್ ಅವರು ಒಬ್ಬಂಟಿಯಾಗಿ ವಾಸಿಸುತ್ತಿದ್ದರು. ಇತ್ತೀಚೆಗೆ ಅನಾರೋಗ್ಯದಿಂದ ಸುಧಾರಿಸಿಕೊಂಡದ್ದ ಅವರು ತೋಟಕ್ಕೆ

78 Views | 2026-05-02 23:06:13

More

ಕೃಷ್ಣ ಮಠದಲ್ಲಿ ನೆಲದ ಮೇಲೆ ಊಟ ಮಾಡಿ ಹರಕೆ ತೀರಿಸಿದ "ಸಿಂಹಪ್ರಿಯ" ಜೋಡಿ

ಮಗು ಹುಟ್ಟಿದರೆ ನೆಲಭೋಜನ ಮಾಡುವುದಾಗಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಅವರು ಹರಕೆ ಕಟ್ಟಿಕೊಂಡಿದ್ದರು. ಅದರಂತೆ ಈ ದಂಪತಿಗೆ ಗಂಡು ಮಗು ಜನಿಸಿತು. ಈಗ ಮಗನೊಂದಿಗೆ ಬಂದು ಶ್ರೀಕೃಷ್ಣನ ದರ್ಶನ

87 Views | 2026-05-31 17:44:13

More

ತಾಯಿ ಮೂಕಾಂಬಿಕೆ ದರ್ಶನ ಪಡೆದು 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ಸಿಎಂ ಜೋಸೆಫ್‌ ವಿಜಯ್‌

ಶಕ್ತಿ ದೇವಿಗೆ ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ವಿಜಯ್‌ ಸುಮಾರು ಅರ್ಧ ಗಂಟೆಗಳ ಕಾಲ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತಾಯಿಗೆ 1 ಕೆಜಿ 600 ಗ್ರಾಂ ತೂಕದ ಬೆಳ್ಳಿ ಖಡ್ಗವನ್ನ ಕಾಣಿಕೆಯಾಗಿ

348 Views | 2026-06-12 18:12:35

More

ಕರಾವಳಿಯಲ್ಲಿ ಮುಂಗಾರು ಮಳೆ ಅಬ್ಬರ: ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

ಕರಾವಳಿಯಲ್ಲಿ ಮುಂಗಾರು ಮಳೆ ಅಬ್ಬರ: ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

18 Views | 2026-07-03 19:20:33

More